Friday, April 19, 2024

CM Village stay

‘ರಾಜೀನಾಮೆ ಕೊಡಿ- ನಿಮ್ಮನ್ನ ನಾಯಿ ಕೂಡ ಮೂಸಲ್ಲ’- ಸಿಎಂ ವಿರುದ್ಧ ಈಶ್ವರಪ್ಪ ಕಿಡಿ

ಬೆಂಗಳೂರು: ಗ್ರಾಮವಾಸ್ತವ್ಯದ ವೇಳೆ ನಿನ್ನೆ ಸಿಎಂ ವೈಟಿಪಿಎಸ್ ಸಿಬ್ಬಂದಿ ಮೇಲೆ ಕೋಪಗೊಂಡಿದ್ದ ಬಗ್ಗೆ ಬಿಜೆಪಿ ನಾಯಕ ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಈಶ್ವರಪ್ಪ, ಜನ ಯಾರಿಗೆ ಬೇಕಾದ್ರೂ ವೋಟ್ ಹಾಕ್ತಾರೆ. ನೀವು ಮುಖ್ಯಮಂತ್ರಿ ಅನ್ನೋ ಕಾರಣಕ್ಕೆ ಜನ ನಿಮ್ಮ ಬಳಿ ಬರುತ್ತಾರೆ. ಒಂದು ವೇಳೆ ನೀವು ಅವರ ಸಮಸ್ಯೆ ಬಗೆಹರಿಸೋದಕ್ಕೆ ಆಗಲ್ಲ...

‘ಸಿಎಂರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು’- ಶಾಸಕ ವಿವಾದಾತ್ಮಕ ಹೇಳಿಕೆ

ಬೆಳಗಾವಿ: ಸಿಎಂ ಕುಮಾರಸ್ವಾಮಿಯವರ ಮಾನಸಿಕ ಸ್ಥಿತಿ ಸರಿಯಿಲ್ಲ, ಹೀಗಾಗಿ ಅವರನ್ನು ಮಾನಸಿಕ ಆಸ್ಪತ್ರೆಗೆ ಸೇರಿಸಬೇಕು ಅಂತ ಬಿಜೆಪಿ ಶಾಸಕ ದುರ್ಯೋದನ ಐಹೊಳೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗ್ರಾಮವಾಸ್ತವ್ಯದ ವೇಳೆ ಸಿಎಂ ಕುಮಾರಸ್ವಾಮಿ ಕೆಂಡಾಮಂಡಲರಾದ ವಿಚಾರವಾಗಿ ಪ್ರತಿಕ್ರಿಯಿಸಿದ ಶಾಸಕ ದುರ್ಯೋದನ ಐಹೊಳೆ, ಸಿಎಂ ಕುಮಾರಸ್ವಾಮಿಯವರ ಮಾನಸಿಕ ಸ್ಥಿತಿ ಸರಿಯಿಲ್ಲ. ಹೀಗಾಗಿ ಅವರನ್ನು ಧಾರವಾಡದ ಮಾನಸಿಕ...

‘ನಮ್ಮ ಟೈಂ ಬಂದ್ರೆ ಗ್ರಾಮವಾಸ್ತವ್ಯ ನಡೆಯೋದಕ್ಕೆ ಬಿಡೋದಿಲ್ಲ’- ಬಿಎಸ್ವೈ ಎಚ್ಚರಿಕೆ..!

ಬೆಂಗಳೂರು: ಮೋದಿಗೆ ವೋಟ್ ಹಾಕಿ, ನನಗೆ ಕೆಲಸ ಮಾಡೋಕೆ ಹೇಳ್ತೀರಿ ಅಂತ ಜನರ ಮೇಲೆ ಕೂಗಾಡಿದ್ದ ಸಿಎಂ ಕುಮಾರಸ್ವಾಮಿಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಸಮಯ ಬಂದರೆ ನಿಮ್ಮ ಗ್ರಾಮ ವಾಸ್ತವ್ಯ ನಡೆಯೋಕೆ  ಬಿಡಲ್ಲ ಅಂತ ಯಡಿಯೂರಪ್ಪ ಎಚ್ಚರಿಕೆಯನ್ನೂ ನೀಡಿದ್ದಾರೆ. ಜನರ ಮೇಲೆ ಸಿಎಂ ಕುಮಾರಸ್ವಾಮಿ ಕೆಂಡಾಮಂಡಲರಾಗಿರೋ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಇದೀಗ ಮಾಧ್ಯಮ...

‘ಸಿಎಂ ವಿರುದ್ಧ ಯಾವುದೋ ಶಕ್ತಿ ಕೆಲಸ ಮಾಡ್ತಿದೆ’- ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು: ಗ್ರಾಮವಾಸ್ತವ್ಯದ ವೇಳೆ ವೈಟಿಪಿಎಸ್ ಸಿಬ್ಬಂದಿ ಮೇಲೆ ಸಿಎಂ ಸಿಟ್ಟಾದ ಬಗ್ಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ದೇವೇಗೌಡ, ನನ್ನ ಮಗ ಸಿಎಂ ಕುಮಾರಸ್ವಾಮಿಯ ಗ್ರಾಮವಾಸ್ತವ್ಯ ಸಹಿಸದೇ ಯಾವುದೋ ಶಕ್ತಿ ಅಡಚಣೆ ಮಾಡುತ್ತಿದೆ. ಗ್ರಾಮವಾಸ್ತವ್ಯಕ್ಕೆ ಹೋಗೋ ಮಾರ್ಗಮಧ್ಯೆ ತಡೆದು ನಮ್ಮ ಕೆಲಸ ಈಗಲೇ ಮಾಡಿಕೊಡಿ ಅಂದರೆ ಹೇಗೆ ಸಾಧ್ಯ...

‘ನಾನು ಮಾಡಿದ್ದು ಸರಿ’- ತಮ್ಮ ಕೋಪವನ್ನ ಸಮರ್ಥಿಸಿಕೊಂಡ ಸಿಎಂ..!

ರಾಯಚೂರು: ಕರೇಗುಡ್ಡ ಗ್ರಾಮವಾಸ್ತವ್ಯಕ್ಕೆ ಹೋಗುವ ಮಾರ್ಗ ಮಧ್ಯೆ ವೈಟಿಪಿಎಸ್ ಸಿಬ್ಬಂದಿ ಮೇಲೆ ಎಗರಾಡಿದನ್ನು ಸಿಎಂ ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದಾರೆ. ಗ್ರಾಮವಾಸ್ತವ್ಯಕ್ಕೆ ಹೊರಟಿದ್ದ ಸಿಎಂ ಕುಮಾರಸ್ವಾಮಿಯವರು ಪ್ರಯಾಣಿಸುತ್ತಿದ್ದ ಬಸ್ಸನ್ನು ವೈಟಿಪಿಎಸ್ ಸಿಬ್ಬಂದಿ ತಮ್ಮ ಅಹವಾಲು ನೀಡೋ ಸಲುವಾಗಿ ತಡೆದಿದ್ರು. ಇದಕ್ಕೆ ಸಿಎಂ ಕುಮಾರಸ್ವಾಮಿ ಕೆಂಡಾಮಂಡಲರಾಗಿ ಅವರ ಮೇಲೆ ಆಕ್ರೋಶ ಹೊರಹಾಕಿದ್ದಕ್ಕೆ ಸಿಎಂ ಇದೀಗ ಸಮಜಾಯಿಷಿ ನೀಡಿದ್ದು, ನಾನು ಮಾಡಿದ್ದ...

ಜನರ ಮೇಲೆ ಎಗರಾಡಿದ ಸಿಎಂ-‘ವೋಟ್ ಮೋದಿಗೆ, ಕೆಲಸಕ್ಕೆ ನಾನ್ ಬೇಕಾ’ ಎಂದ ಕುಮಾರಣ್ಣ..!

ರಾಯಚೂರು: ಅಹವಾಲು ನೀಡೋಕೆ ಬಂದ ಜನರ ಮೇಲೆ ಸಿಎಂ ಕುಮಾರಸ್ವಾಮಿ ಕೂಗಾಡಿದ್ದಾರೆ. ವೋಟ್ ಮಾತ್ರ ಮೋದಿಗೆ, ಕೆಲಸಕ್ಕೆ ನಾನು ಬೇಕಾ ಅಂತ ಸಿಡಿಮಿಡಿಕೊಂಡು ಜನರನ್ನೇ ಪ್ರಶ್ನಿಸಿದ್ದಾರೆ. ರಾಜ್ಯದ ಎಲ್ಲಾ ವರ್ಗದ ಜನರನ್ನು ತಲುಪಬೇಕು ಅನ್ನೋ ಉದ್ದೇಶದಿಂದ ಸಿಎಂ ನಡೆಸ್ತಿರೋ ಗ್ರಾಮವಾಸ್ತವ್ಯ ಇದೀಗ ಅರ್ಥ ಕಳೆದುಕೊಂಡಂತಾಗಿದೆ ಸಿಎಂ ಎರಡನೇ ದಿನದ ಗ್ರಾಮವಾಸ್ತವ್ಯ ಕೈಗೊಳ್ಳುತ್ತಿದ್ದಂತೆಯೇ ಅದ್ಯಾಕೋ ಸಹನೆ ಕಳೆದುಕೊಂಡಿದ್ದಾರೆ....

‘ಒಂದೆಡೆ ಬೆನ್ನು ತಟ್ತಾರೆ, ಮತ್ತೆ ಭಿನ್ನರಾಗ ಹಾಡ್ತಾರೆ’- ಬಿಜೆಪಿಗೆ ಸಿಎಂ ತಿರುಗೇಟು

ಬೆಂಗಳೂರು: ಗ್ರಾಮವಾಸ್ತವ್ಯದ ಕುರಿತಾಗಿ ನಾನಾ ಟೀಕೆ ಮಾಡುತ್ತಿರೋ ಪ್ರತಿಪಕ್ಷ ಬಿಜೆಪಿಗೆ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಕಲಬರುಗಿಯಲ್ಲಿ ಇಂದು ನಡೆಯಬೇಕಿದ್ದ ಗ್ರಾಮವಾಸ್ತವ್ಯ ಮುಂದೂಡಿಕೆಯಾಗಿದ್ದರ ಬಗ್ಗೆ ಬಿಜೆಪಿ ಟೀಕಿಸಿತ್ತು. ಬರ ಪೀಡಿತ ಪ್ರದೇಶಗಳನ್ನು ಸಿಎಂ ನಿರ್ಲಕ್ಷ್ಯಿಸುತ್ತಿದ್ದಾರೆ ಎಂಬ ಬಿಜೆಪಿ ಆರೋಪಕ್ಕೂ ಸಿಎಂ ಪ್ರತ್ಯುತ್ತರ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರೋ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಅರ್ಥವಿಲ್ಲದ ಪ್ರಶ್ನೆಗೆ...

ಕುಂಟುನೆಪ ಸಿಎಂ ಹೇಳಿ ಗ್ರಾಮವಾಸ್ತವ್ಯ ತಪ್ಪಿಸಿಕೊಂಡಿದ್ದಾರೆ- ಬಿಎಸ್ವೈ ಕೆಂಡಾಮಂಡಲ

ಬೆಂಗಳೂರು: ಕಲಬುರಗಿಯ ಹೇರೂರು ಬಿ ಗ್ರಾಮದಲ್ಲಿ ಸಿಎಂ ಕುಮಾರಸ್ವಾಮಿಯವರ ಇಂದಿನ ಗ್ರಾಮವಾಸ್ತವ್ಯ ಕಾರ್ಯಕ್ರಮ ರದ್ದಾಗಿರುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಳೆಯ ಕಾರಣವೊಡ್ಡಿ ಇಂದಿನ ಗ್ರಾಮವಾಸ್ತವ್ಯವನ್ನು ಸಿಎಂ ಕುಮಾರಸ್ವಾಮಿ ರದ್ದು ಮಾಡಿದ್ದಾರೆ. ಕುಂಟುನೆಪ ಹೇಳಿ ಬೆಂಗಳೂರಿಗೆ ವಾಪಸ್ ಬಂದಿದ್ದಾರೆ ಅಂತ ಯಡಿಯೂರಪ್ಪ ಕಿಡಿ ಕಾರಿದ್ದಾರೆ. ಜನರಿಗೆ ಇಲ್ಲಸಲ್ಲದ ಭರವಸೆ ಕೊಟ್ಟು ಕೇವಲ...
- Advertisement -spot_img

Latest News

ಮಗನ ಲೋಕಸಭೆ ಚುನಾವಣಾ ಸ್ಪರ್ಧೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತು..

Political news: ಬೆಳಗಾವಿಯಲ್ಲಿ ಕರ್ನಾಟಕ ಟಿವಿ ಜೊತೆ ಮಾತನಾಡಿರುವ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ, ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್, ನಾವು ಮತ್ತು...
- Advertisement -spot_img