Wednesday, July 9, 2025

CM Yogi Adithyanath

Mood of the Nation: ಮೋದಿ ನಿರ್ಗಮನದ ಬಳಿಕ ಪ್ರಧಾನಿ ಸ್ಥಾನಕ್ಕೆ ಸೂಕ್ತ ಉತ್ತರಾಧಿಕಾರಿ ಯಾರು..?

ನವದೆಹಲಿ: ಸತತ ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಅಯ್ಕೆಯಾಗಿರುವ ನರೇಂದ್ರ ಮೋದಿ (PM Narendra Modi) ಅವರೇ ಮುಂದಿನ 5 ವರ್ಷಗಳ ಕಾಲ ಪೂರ್ಣ ಪ್ರಮಾಣದಲ್ಲಿ ಪ್ರಧಾನಿ ಹುದ್ದೆಯಲ್ಲಿ ಮುಂದುವರೆಯುತ್ತಾರಾ..? ಇಲ್ಲವಾ..? ಎಂಬ ಚರ್ಚೆ ಸದ್ಯ ಬಿಜೆಪಿಯಲ್ಲಿ ಜೋರಾಗಿಯೇ ನಡೆಯುತ್ತಿದೆ. ಮೋದಿ 5 ವರ್ಷ ಅಧಿಕಾರ ಪೂರ್ಣಗೊಳಿಸಲಿ ಅಥವಾ ಅದಕ್ಕೂ ಮೊದಲೇ ನಿರ್ಗಮಿಸಲಿ, ಅವರ...

ದೇವಾಲಯದ ಎತ್ತರ ಮೀರಿ ಯಾವುದೇ ಕಟ್ಟಡ ಕಟ್ಟುವಂತಿಲ್ಲ: ಯೋಗಿ ಆದಿತ್ಯನಾಥ್ ಆದೇಶ

National Political News: ಉತ್ತರಪ್ರದೇಶದ ಪ್ರಸಿದ್ಧ ದೇವಸ್ಥಾನಗಳ ಬಳಿ, ದೇವಸ್ಥಾನದ ಎತ್ತರ ಮೀರಿ, ಯಾವುದೇ ಬಹುಮಹಡಿ ಕಟ್ಟಡ ಕಟ್ಟುವಂತಿಲ್ಲವೆಂದು, ಉತ್ತರಪ್ರೇದಶ ಸಿಎಂ ಯೋಗಿ ಆದಿತ್ಯನಾಥ್ ಆದೇಶ ಹೊರಡಿಸಿದ್ದಾರೆ. ಮಥುರಾ, ವಾರಣಾಸಿ-ವೃಂದಾವನ, ಗೋರಖಪುರದಲ್ಲಿರುವ ದೇವಸ್ಥಾನಗಳ ಇತಿಹಾಸ, ಸಾರವನ್ನು ಕಾಪಾಡಲು, ಸಿಎಂ ಯೋಗಿ ಆದಿತ್ಯನಾಥ್ ಈ ನಿರ್ಧಾರ ಕೈಗೊಂಡಿದ್ದಾರೆಂದು ಹೇಳಿದ್ದಾರೆ. ಹಾಗಾಗಿ ಇಂಥ ಪ್ರಸಿದ್ಧ ದೇವಾಲಯಗಳ ಎತ್ತರವನ್ನೂ ಮೀರಿ,...

gyanvapi : ಜ್ಞಾನವಾಪಿ ಕುರಿತು ಯೋಗಿ ಆದಿತ್ಯಾ ನಾಥ್ ಹೇಳಿರುವ ಮಾತು ಚರ್ಚೆ

ರಾಷ್ಟ್ರೀಯ ಸುದ್ದಿ: ಅಯೋದ್ಯ ರಾಮಮಂದಿರ ವಿವಾದ ಮುಗಿಯುತ್ತಿದ್ದಂತೆ ಜ್ಞಾನವ್ಯಾಪಿ ಕಟ್ಟಡದ ವಿವಾದ ಮುನ್ನೆಲೆಗೆ ಬಂದಿದೆ. ಈಗಾಗಲೆ ಈ ಕಟ್ಟಡವನ್ನು  ಹಿಂದೂ ದೇವಾಲಯ ಎನ್ನುವುದಕ್ಕೆ ಹಲವಾರು ಸಾಕ್ಷಿಗಳು ದೊರತಿದ್ದು ಎಎಸ್ ಐ ತಂಡ  ತನಿಖೆ ನಡೆಸುತ್ತಿದೆ ಇದರ ಬೆನ್ನಲ್ಲೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜ್ಞಾನವ್ಯಾಪಿ ಕಟ್ಟಡದ ಬಗ್ಗೆ ನೀಡಿದ ಹೇಳಿಕೆ  ಬಹಳ...

ಉತ್ತರಪ್ರದೇಶದಲ್ಲಿ ‘ದಿ ಕೇರಳ ಸ್ಟೋರಿ’ ನೋಡಲು ಕೊಡಬೇಕಾಗಿಲ್ಲ ತೆರಿಗೆ: ಯೋಗಿ ಆದೇಶ

ಲಖನೌ: ಉತ್ತರ ಪ್ರದೇಶದಲ್ಲೀಗ, ಉತ್ತಮ ವಾತಾವರಣವಿದೆ. ಮೊದಲಿನ ಹಾಗೆ ಹೆಣ್ಣು ಮಕ್ಕಳ ಮೇಲೆ ಶೋಷಣೆ ನಡೆಯುವುದಿಲ್ಲ. ಗೂಂಡಾಗಿರಿ ಮಾಡಲು ಅವಕಾಶವೇ ಇಲ್ಲ. ಹಿಂದೂಗಳಂತೂ ನಿರ್ಭೀತಿಯಿಂದ ಓಡಾಡುತ್ತಿದ್ದಾರೆ. ಇದೇ ರೀತಿ ಲವ್ ಜಿಹಾದ್ ಕಥೆ ಹೊಂದಿರುವ ಸಿನಿಮಾವಾದ, ದಿ ಕೇರಳ ಸ್ಟೋರಿ ಸಿನಿಮಾಗೆ ತೆರಿಗೆ ಕೊಡಬೇಕಾಗಿಲ್ಲವೆಂದು, ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ಉತ್ತರಪ್ರದೇಶದಲ್ಲಿ ದಿ ಕೇರಳ ಸ್ಟೋರಿ...

ಅಯೋಧ್ಯೆ ರಾಮನಿಗೆ ಬರೋಬ್ಬರಿ 400 ಕೆಜಿ ತೂಕದ ಬೀಗ, 30ಕೆಜಿ ಕೀ.

ಅಯೋಧ್ಯಾ ರಾಮಮಂದಿರವು 3 ಹಂತಗಳಲ್ಲಿ ನಿರ್ಮಾಣ ಆಗಲಿದ್ದು, ಗರ್ಭ ಗೃಹ ನಿರ್ಮಾಣ ಕಾರ್ಯ 2023ರಲ್ಲಿ ಪೂರ್ಣಗೊಂಡರೆ, ದೇಗುಲದ ನಿರ್ಮಾಣ 2024ರಲ್ಲಿ ಪೂರ್ಣಗೊಳ್ಳಲಿದೆ. ಇನ್ನು ಅಯೋಧ್ಯಾ ರಾಮಮಂದಿರದ ಸುತ್ತಲಿನ ಸಂಕೀರ್ಣ ನಿರ್ಮಾಣ ಕಾರ್ಯವು 2025ರ ಒಳಗಾಗಿ ಪೂರ್ಣಗೊಳ್ಳಲಿದೆ ಎಂದು ಟ್ರಸ್ಟ್‌ ಮಾಹಿತಿ ನೀಡಿದೆ. ಆಗಸ್ಟ್ 5, 2020 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಯೋಧ್ಯಾ...

UP Election 2022 ಗೋರಖ್‌ಪುರದಿಂದಲೇ ಸ್ಪರ್ಧಿಸಲಿದ್ದಾರೆ ಸಿ ಎಂ ಯೋಗಿ ಆದಿತ್ಯನಾಥ್ :

ಪಂಚರಾಜ್ಯಗಳ ಚುನಾವಣೆ ಇನ್ನೇನು ಸ್ವಲ್ಪ ದಿನಗಳಲ್ಲಿಯೇ ನಡೆಯಲಿದೆ. ಫೆಭ್ರವರಿ 10 ರಿಂದ ಪ್ರಾರಂಭವಾಗಲಿರುವ 5 ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ, ಉತ್ತರಪ್ರದೇಶದಲ್ಲಿ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅದರಲ್ಲಿ 57 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಧರ್ಮೇಂದ್ರ ಪ್ರಧಾನ್ ಬಿಡುಗಡೆ ಮಾಡಿದ್ದಾರೆ. ಎಲ್ಲರಿಗೂ ಈ ಬಾರಿ ಸಿ...

ಸೇತುವೆ ಮೇಲಿಂದ ರಾಜಕಾಲುವೆಗೆ ಬಿದ್ದ ಬಸ್- 29 ಮಂದಿ ಸ್ಥಳದಲ್ಲೇ ಸಾವು..!

ಉತ್ತರಪ್ರದೇಶ: ಸೇತುವೆ ಮೇಲಿನಿಂದ ರಾಜಕಾಲುವೆಗೆ ಬಸ್ ಉರುಳಿಬಿದ್ದ ಪರಿಣಾಮ 29 ಮಂದಿ ಪ್ರಯಾಣಿಕರು ಸಾವನ್ನಪ್ಪಿ 18ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯೊಗೊಂಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಲಖ್ನೌನಿಂದ ದೆಹಲಿಗೆ ತೆರಳುತ್ತಿದ್ದ ರಾಜ್ಯ ಸಾರಿಗೆ ಬಸ್ ಇಟ್ಮಾಡ್ಪುರ್ ಬಳಿಯ ಯಮುನಾ ಎಕ್ಸ್ ಪ್ರೆಸ್ ವೇ ಬಳಿ ರಾಜಕಾಲುವೆಗೆ ಬಿದ್ದುಬಿಟ್ಟಿದೆ. ಪರಿಣಾಮ ಬಸ್ ನಲ್ಲಿದ್ದ 50 ಮಂದಿ...
- Advertisement -spot_img

Latest News

ಬಿ.ಕೆ.ಹರಿಪ್ರಸಾದ್ ತೃತೀಯ ಲಿಂಗಿ, ಮಹಿಳೆಯರ ಬಳಿ ಕ್ಷಮೆ ಕೇಳಬೇಕು: ವಿಜಯೇಂದ್ರ ಆಗ್ರಹ: ಕಾರಣವೇನು..?

Political News: ಕಾಂಗ್ರೆಸ್ ಹಿರಿಯ ನಾಯಕರಾಗಿರುವ ಬಿ.ಕೆ.ಹರಿಪ್ರಸಾದ್ ಬಿಜೆಪಿ ರಾಷ್ಟ್ರಾಧ್ಯಕ್ಷರನ್ನು ಆಯ್ಕೆ ಮಾಡಲು ಅರ್ಧನಾರೇಶ್ವರರನ್ನು ಹುಡುಕಲಿ ಎಂದು ವ್ಯಂಗ್ಯವಾಡಿದ್ದಾರೆ. ಈ ವ್ಯಂಗ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ...
- Advertisement -spot_img