Thursday, April 24, 2025

CM Yogi Adityanath

Uttar Pradesh ; 13 ಲಕ್ಷ ಸರ್ಕಾರಿ ನೌಕರರಿಗೆ ಶಾಕ್! ; ಈ ತಿಂಗಳ ಸಂಬಳ ಕಟ್!

ಈ ತಿಂಗಳು ಬರೋಬ್ಬರಿ 13 ಲಕ್ಷಕ್ಕೂ ಹೆಚ್ಚು ಸರ್ಕಾರಿ ನೌಕರರಿಗೆ ಸಂಬಳ ಆಗೋದು ಅನುಮಾನವಾಗಿದೆ. ನೌಕರರಿಗೆ ಸರ್ಕಾರ ಅದೆಷ್ಟೋ ಬಾರಿ ಎಚ್ಚರಿಕೆ ನೀಡಿದ್ರೂ, ಉದ್ಯೋಗಿಗಳು ಆ ಒಂದು ಕೆಲಸವನ್ನು ಇನ್ನೂ ಪೂರ್ಣಗೊಳಿಸಿಲ್ಲ. ಇದೇ ಕಾರಣಕ್ಕೆ 13 ಲಕ್ಷಗಳ ಸರ್ಕಾರಿ ನೌಕರರಿಗೆ ಆಗಸ್ಟ್ ತಿಂಗಳ ಸಂಬಳವಾಗೋದು ಅನುಮಾನವಾಗಿದೆ. ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್​ ಸರ್ಕಾರವು ಸರ್ಕಾರಿ...

ಬಿಜೆಪಿಗೆ ಸೇರ್ಪಡೆಯಾದ ಮುಲಾಯಂ ಸಿಂಗ್ ಸೊಸೆ: ಸಮಾಜವಾದಿ ಪಾರ್ಟಿಗೆ ದೊಡ್ಡ ಹೊಡೆತ..!

ಮುಲಾಯಂ ಸಿಂಗ್ ಯಾದವ್ ಸೊಸೆ, ಅಖಿಲೇಶ್ ಸಿಂಗ್ ಯಾದವ್ ತಮ್ಮನ ಪತ್ನಿ ಅಪರ್ಣಾ ಯಾದವ್, ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಇದರಿಂದ ಸಮಾಜವಾದಿ ಪಾರ್ಟಿಗೆ ಹಿನ್ನೆಡೆಯಾಗುವ ಸಾಧ್ಯತೆ ಇದೆ. ಉತ್ತರ ಪ್ರದೇಶದಲ್ಲಿ ಈಗ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಅಖಿಲೇಶ್ ಯಾದವ್, ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ತೊಡೆ ತಟ್ಟಿ ನಿಂತಿದ್ದಾರೆ. ಇಂಥ ಸಂದರ್ಭದಲ್ಲಿ, ಯಾದವ್ ಸೊಸೆ...

UP Election 2022 ಗೋರಖ್‌ಪುರದಿಂದಲೇ ಸ್ಪರ್ಧಿಸಲಿದ್ದಾರೆ ಸಿ ಎಂ ಯೋಗಿ ಆದಿತ್ಯನಾಥ್ :

ಪಂಚರಾಜ್ಯಗಳ ಚುನಾವಣೆ ಇನ್ನೇನು ಸ್ವಲ್ಪ ದಿನಗಳಲ್ಲಿಯೇ ನಡೆಯಲಿದೆ. ಫೆಭ್ರವರಿ 10 ರಿಂದ ಪ್ರಾರಂಭವಾಗಲಿರುವ 5 ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ, ಉತ್ತರಪ್ರದೇಶದಲ್ಲಿ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅದರಲ್ಲಿ 57 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಧರ್ಮೇಂದ್ರ ಪ್ರಧಾನ್ ಬಿಡುಗಡೆ ಮಾಡಿದ್ದಾರೆ. ಎಲ್ಲರಿಗೂ ಈ ಬಾರಿ ಸಿ...
- Advertisement -spot_img

Latest News

ಕಾಶ್ಮೀರದ ಪಹಲ್ಗಮ್‌ನಲ್ಲಿ ಉಗ್ರರ ದಾಳಿ: ಆಕ್ರೋಶ ವ್ಯಕ್ತಪಡಿಸಿದಿ ಅಂಜುಮನ್ ಇಸ್ಲಾಂನಿಂದ ಪ್ರತಿಭಟನೆ

Hubli News: ಹುಬ್ಬಳ್ಳಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಗುಂಡಿನ ದಾಳಿ ನಡೆದಿದ್ದು, ಈ ಘ''ನೆಗೆ ಅಂಜುಮನ್ ಇಸ್ಲಾಂನಿಂದ ಖಂಡನೆ ವ್ಯಕ್ತವಾಗಿದೆ. ಅಂಜುಮನ್ ಇಸ್ಲಾಂ ಸಂಸ್ಥೆ ವತಿಯಿಂದ ಹುಬ್ಬಳ್ಳಿಯಲ್ಲಿ...
- Advertisement -spot_img