Saturday, February 7, 2026

CM

ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ಏಳನೇ ಆಯೋಗವನ್ನು ರಚಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಇಂದು ಹೇಳಿದ್ದಾರೆ. ನಿಂತ ಲಾರಿಗೆ ಬೈಕ್ ಡಿಕ್ಕಿ, ಸ್ಥಳದಲ್ಲೇ ಮೂವರ ದುರ್ಮರಣ ರಾಜ್ಯದ ಸರ್ಕಾರಿ ನೌಕರರು ಬಹುದಿನಗಳಿಂದ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದುದರಿಂದ 7ನೇ ವೇತನ ಆಯೋಗವನ್ನು ರಚಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ...

ಕೊರತೆ ಇರುವಲ್ಲಿ ಸಂಚಾರಿ ಕ್ಲಿನಿಕ್ ; ಬಸವರಾಜ ಬೊಮ್ಮಾಯಿ

https://www.youtube.com/watch?v=dRxn2_8o_IA&t=16s ಬೆಂಗಳೂರು, ಜೂನ್ 06: ಗ್ರಾಮೀಣ ಪ್ರದೇಶಗಳಲ್ಲಿ ಸ್ಥಳದಲ್ಲಿಯೇ ತಪಾಸಣೆ ಹಾಗೂ ಪರಿಹಾರ ನೀಡುವ ವ್ಯವಸ್ಥೆ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರೋಟರಿ ಬೆಂಗಳೂರು ಹೈಗ್ರೌಂಡ್ಸ್, ಇನ್‍ಫೋಸಿಸ್ ಫೌಂಡೇಶನ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಸಿಎಸ್‍ಆರ್ ಯೋಜನೆ ಒದಗಿಸಿರುವ ಲ್ಯಾಬ್ ಬಿಲ್ಟ್ ಆನ್ ವೀಲ್ಸ್ -...

ಜ.31 ರ ವರೆಗೂ ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ

ಕೋವಿಡ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ರಾಜಧಾನಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಜ.19 ರವರೆಗೂ ಜಾರಿಯಲ್ಲಿದ್ದ 144 ಸೆಕ್ಷನ್ ಇದೀಗ ಜ.31 ರವರೆಗೂ ವಿಸ್ತರಣೆ ಆಗಿದೆ.ನಗರದಲ್ಲಿ ಒಂದಲ್ಲಾ ಒಂದು ಕಾರಣಗಳಿಗೆ ಜನರು ಸೇರುತ್ತಲೇ ಇರುತ್ತಾರೆ ಈ ದೃಷ್ಟಿಯಿಂದ ಸಾಮಾಜಿಕ ಅಂತರವನ್ನು ಕಾಪಾಡಲು 144 ಸೆಕ್ಷನ್ ಜಾರಿ ಮಾಡಲಾಗಿದೆ. ಪ್ರತಿಭಟನೆರ‍್ಯಾಲಿ, ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ....

ರಾಜಸ್ತಾನ ಸಿ ಎಂ ಅಶೋಕ್ ಗೆಹ್ಲೋಟ್ ಗೆ ಕೊರೋನಾ ಪಾಸಿಟಿವ್

ದೇಶದಾದ್ಯಂತ ಕೋವಿಡ್-19 ಹಿನ್ನಲೆ ಈಗ ರಾಜಸ್ತಾನದ ಮುಖ್ಯಮಂತ್ರಿಗೂ ಕೋವಿಡ್ ಪಾಸಿಟಿವ್ ಧೃಡಪಟ್ಟಿದೆ. ಏಪ್ರಿಲ್ 2 ನೇ ಅಲೆಯ ಸಮಯದಲ್ಲೂ ಸಹ ಇವರಿಗೆ ಕೋವಿಡ್ 19 ಪಾಸಿಟಿವ್ ಬಂದಿತ್ತoತೆ ,ಈಗ ಎರಡನೇ ಬಾರಿ ಬಂದಿರುವುದು ವಿಶೇಷವಾಗಿದೆ.ಗುರುವಾರ ಅವರು ಪರೀಕ್ಷಿಸಿದ ಸಮಯದಲ್ಲಿ ಕೊರೊನಾ ಪಾಸಿಟಿವ್ ಬಂದಿದೆಯoತೆ ಟ್ವೀಟ್ ಮಾಡಿರುವ ಅವರು ನನಗೆ ಕೋವಿಡ್ ಪಾಸಿಟಿವ್ ಬಂದಿದೆ ಅದಕ್ಕೆ...

‘ಸಿಎಂ ವಿರುದ್ಧ ಯಾವುದೋ ಶಕ್ತಿ ಕೆಲಸ ಮಾಡ್ತಿದೆ’- ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು: ಗ್ರಾಮವಾಸ್ತವ್ಯದ ವೇಳೆ ವೈಟಿಪಿಎಸ್ ಸಿಬ್ಬಂದಿ ಮೇಲೆ ಸಿಎಂ ಸಿಟ್ಟಾದ ಬಗ್ಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ದೇವೇಗೌಡ, ನನ್ನ ಮಗ ಸಿಎಂ ಕುಮಾರಸ್ವಾಮಿಯ ಗ್ರಾಮವಾಸ್ತವ್ಯ ಸಹಿಸದೇ ಯಾವುದೋ ಶಕ್ತಿ ಅಡಚಣೆ ಮಾಡುತ್ತಿದೆ. ಗ್ರಾಮವಾಸ್ತವ್ಯಕ್ಕೆ ಹೋಗೋ ಮಾರ್ಗಮಧ್ಯೆ ತಡೆದು ನಮ್ಮ ಕೆಲಸ ಈಗಲೇ ಮಾಡಿಕೊಡಿ ಅಂದರೆ ಹೇಗೆ ಸಾಧ್ಯ...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img