ಹುಬ್ಬಳ್ಳಿ: ‘ನಮ್ಮ್ ಕ್ಲಿನಿಕ್’ ಗಳನ್ನು ಮೇಲ್ದರ್ಜೆಗೇರಿಸಲು ಮುಂದಿನ ಬಜೆಟ್ ನಲ್ಲಿ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ನಾನು ಯಾವುದೇ ಷರತ್ತು ಹಾಕದೆ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದೇನೆ : ಮಾಜಿ ಶಾಸಕ ವೈ.ಎಸ್.ವಿ ದತ್ತಾ
ಹಿಂದೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಡಿಸ್ಪೆನ್ಸರಿಗಳಿದ್ದವು. ವೈದ್ಯರು...
ಬೆಂಗಳೂರು : ರಾಜ್ಯಾದ್ಯಂತ ಕೊರೊನಾ ಸ್ಫೋಟದ ಬೇನ್ನಲೇ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತುರ್ತು ಸಭೆ ಕರೆದಿದ್ದರೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೇಚ್ಚುತ್ತಿರುವ ಕೋವಿಡ್ ಪ್ರಕರಣಗಳ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕರುನಾಡಿನಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ರಾಜ್ಯದಲ್ಲಿ ನಿನ್ನೆ 11,698 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಅದರಲ್ಲಿ...