ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮೊಂದಿಗೆ ದೈಹಿಕವಾಗಿ ಜೊತೆಯಿಲ್ಲದೊದ್ರೂ, ಮಾನಸಿಕವಾಗಿ ಸದಾ ನಮ್ಮೊಂದಿಗೆ ರ್ತಾರೆ. ಅಪ್ಪಾಜಿ ಅಭಿಮಾನಿಗಳೇ ದೇವರು ಅಂತಿದ್ರು..ಆದ್ರೆ ಅಪ್ಪಾಜಿ ಕುಡಿ ಅಭಿಮಾನಿಗಳಿಗೇನೇ ದೇವರಾಗ್ಬಿಟ್ರು. ಹೌದು, ಈ ಕ್ಷಣಕ್ಕೂ ಪುನೀತ್ ರಾಜ್ಕುಮಾರ್ ನಗುವಿರೋ ಫೋಟೋ ನೋಡಿದ್ರೆ ಖಂಡಿತ ಅವ್ರು ನಮ್ಮಿಂದ ದೂರ ಹೋಗಿಲ್ಲ ಇಲ್ಲೇ ಎಲ್ಲೋ ಇದ್ದಾರೆ, ಸಿನಿಮಾ ಶೂಟಿಂಗ್ನಲ್ಲಿ ಬ್ಯುಸಿಯಾಗಿದ್ದಾರೆ...
Political News: ಶಾಸಕ ಬಿ.ಪಿ.ಹರೀಶ್ ಅವರ ಮೇಲೆ ನಡೆದ ಮೊಟ್ಟೆ ಎಸೆತದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜಕೀಯ ಭಿನ್ನಾಭಿಪ್ರಾಯಕ್ಕೆ ಜನಪ್ರತಿನಿಧಿಗಳ...