Wednesday, March 11, 2026

CMKarnataka

2013ರ ಟಫ್ CM, ಈಗ ಸೈಲೆಂಟ್ ಯಾಕೆ? ಇಲ್ಲಿದೆ ಆ 6 ಕಾರಣಗಳು!

2013-2018ರ ಅವಧಿಯಲ್ಲಿ ಖಡಕ್ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಸಿದ್ಧರಾದ್ದರು. ಆದ್ರೆ ತಮ್ಮ ಎರಡನೇ ಅವಧಿಯಲ್ಲಿ ಶಾಂತವಾಗಿದ್ದಾರೆ ಎಂಬ ಮಾತುಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ. ಹಿಂದಿನ ‘ಟಗರು’ ಈಗ ದಿನದಿಂದ ದಿನಕ್ಕೆ ಸಾಫ್ಟ್ ಆಗಿದೆ ಎಂಬ ಟೀಕೆಗಳು ರಾಜಕೀಯ ವಲಯದಲ್ಲಿ ಕೇಳಿ ಬರ್ತಾ ಇವೆ. ಹಿಂದೆಲ್ಲಾ ಸಿದ್ದರಾಮಯ್ಯ ಅಧಿವೇಶನದಲ್ಲಿ ಮಾತನಾಡಲು ನಿಂತರೆ ಎಲ್ಲರ ಬಾಯಿಯನ್ನು ಮುಚ್ಚಿಸುತ್ತಿದ್ದರು. ಯಾವುದೇ ವಿಚಾರವಿರಲಿ,...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img