Tuesday, December 23, 2025

#CMKaveriResidence

ಸಿದ್ದರಾಮಯ್ಯ ಕಾರಿನಲ್ಲಿ ಬಿಜೆಪಿ ನಾಯಕ ರವಿಕುಮಾರ್!

ರಾಜ್ಯ ರಾಜಕೀಯದಲ್ಲಿ ಇದೀಗ ಆರ್‌ಎಸ್‌ಎಸ್‌ ವಿಚಾರ ರಾಜಕೀಯ ರಂಗು ಪಡೆದುಕೊಂಡಿದೆ. ಕಾಂಗ್ರೆಸ್‌, ಬಿಜೆಪಿ ನಾಯಕರ ನಡುವೆ ಆರೋಪ–ಪ್ರತ್ಯಾರೋಪಗಳು ತಾರಕಕ್ಕೇರಿವೆ. ಈ ಹಿನ್ನೆಲೆ, ಆರ್‌ಎಸ್‌ಎಸ್‌ನಿಂದ ಬಂದಿರುವ ಬಿಜೆಪಿ ವಿಧಾನಪರಿಷತ್ ಸದಸ್ಯ ರವಿಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ನಡೆದ ಅಚ್ಚರಿ ಕ್ಷಣವು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಮೂಲಗಳ ಪ್ರಕಾರ, ರವಿಕುಮಾರ್ ಅವರು ಇಂದು ಸಿಎಂ ನಿವಾಸ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img