Wednesday, March 11, 2026

CMS cash van robbery

CCB ಬೇಟೆ, ಖದೀಮರು ಲಾಕ್: 7Cr ಹಣ ದರೋಡೆ ಮಾಡಿದ್ಯಾರು?

ಬೆಂಗಳೂರು : ರಾಜ್ಯವನ್ನೇ ಬೆಚ್ಚಿಬೀಳಿಸಿರುವ ರಾಬರಿ ಪ್ರಕರಣ ಬೆಂಗಳೂರು ನಗರ ಪೊಲೀಸರ ತಲೆಕೆಡಿಸಿದೆ. ತಿರುಪತಿಯಲ್ಲಿ ನಡೆದ ಬಹು ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬೃಹತ್ ಕಾರ್ಯಾಚರಣೆಯಲ್ಲಿ ಮುಂದಾಗಿದ್ದಾರೆ. ವೆಬ್ ಸೀರೀಸ್ ರೀತಿಯಲ್ಲಿ ಬೆಂಗಳೂರಿನಲ್ಲಿ ನಡೆದ ಹಗಲು ದರೋಡೆ ಪ್ರಕರಣದ ಆರೇಳು ಆರೋಪಿಗಳಲ್ಲಿ ಇಬ್ಬರನ್ನು ತಿರುಪತಿಯಲ್ಲಿ CCB ಪೊಲೀಸರು ಬಂಧಿಸಿದ್ದಾರೆ. ಆಂಧ್ರ ಪ್ರದೇಶದ ಚಿತ್ತೂರು ಹತ್ತಿರ...

7 ಕೋಟಿ ದೋಚಿದ ಗ್ಯಾಂಗ್, ವೆಬ್ ಸೀರೀಸ್ ಲೆವೆಲ್ ಗೆ ಪ್ಲ್ಯಾನ್!

ಬೆಂಗಳೂರಿನಲ್ಲಿ RBI ಅಧಿಕಾರಿಗಳ ಸೋಗಿನಲ್ಲಿ 7 ಕೋಟಿ 11 ಲಕ್ಷ ರೂಪಾಯಿ ದರೋಡೆ ನಡೆದಿದೆ. ಈ ಪ್ರಕರಣಕ್ಕೆ ಈಗ ವೆಬ್ ಸೀರೀಸ್‌ಗಳು ಸ್ಫೂರ್ತಿಯಾಗಿರಬಹುದೇ ಎಂಬ ಅನುಮಾನ ತನಿಖಾ ತಂಡಕ್ಕೆ ವ್ಯಕ್ತವಾಗಿದೆ. ಮೂರು ಪೊಲೀಸ್ ಠಾಣೆಗಳ ಗಡಿ ಭಾಗದಲ್ಲಿ ಆರೋಪಿಗಳು ದೋಚಿದ ವಾಹನವನ್ನು ಬಿಟ್ಟು ಹೋಗಿರುವುದು ಪ್ಲ್ಯಾನ್ ಬೇಸ್‌ನ ಆಪರೇಷನ್ ಆಗಿರಬಹುದೆಂಬ ಶಂಕೆಯನ್ನು ಗಾಢಗೊಳಿಸಿದೆ. ATM ಗಳಿಗೆ...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img