ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗಿದೆ. ಇದಕ್ಕೆ ನಿಜವಾದ ಕಾರಣಗಳನ್ನು ತಿಳಿಯಲು ತಾಂತ್ರಿಕ ಸಮಿತಿ ಸದಸ್ಯರ ತಂಡವನ್ನು ರಚಿಸಲಾಗಿತ್ತು. ಇದೀಗ ಆ ವರದಿಯನ್ನು ಸಿದ್ಧಪಡಿಸಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಲ್ಲಿಸಿದ್ದಾರೆ. ವರದಿ ಸಲ್ಲಿಕೆ ಬಳಿಕ ಸಚಿವ ದಿನೇಶ್ ಗುಂಡುರಾವ್ ತಾಂತ್ರಿಕ ಸಮಿತಿ ಸದಸ್ಯರ ಜೊತೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿ ನಡೆಸಿ...
ಕಳೆದ ವರ್ಷ ಬೆಂಗಳೂರಿನ ಮೈಸೂರು ರಸ್ತೆಯ ಐತಿಹಾಸಕ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಸುವಾಗಲೇ ಆಡಳಿತ ಮಂಡಳಿಯ ಸದಸ್ಯರು ಹಣ ಎಗರಿಸಿದ್ದರು. ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ನಂತರ ಈ ಘಟನೆಯ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರ ಮುಜರಾಯಿ ಇಲಾಖೆಗೆ ಸೂಚನೆ ನೀಡಿತ್ತು. ಅದರಂತೆ ಇದೀಗ ಮುಜರಾಯಿ ಇಲಾಖೆ...
ಸಿಎಂ ಬದಲಾವಣೆ ಕೂಗು ದಿನಕ್ಕೊಂದು ಬೆಳವಣಿಗೆಗೆ ಸಾಕ್ಷಿಯಾಗುತ್ತಿದೆ. ಸೆಪ್ಟೆಂಬರ್ ಕ್ರಾಂತಿ ವಿಚಾರದಲ್ಲಿ ಸಿದ್ದರಾಮಯ್ಯ ಇವತ್ತು ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ರಾಷ್ಟ್ರೀಯ ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದಾರೆ. ಅಲ್ಲಿ ರಾಹುಲ್ ಗಾಂಧಿ ಜೊತೆ ಚರ್ಚೆಗೂ ಮುನ್ನವೇ ನಾನೇ ಐದು ವರ್ಷ ಸಿಎಂ ಎಂದು ಹೇಳಿರುವುದು ಮಹತ್ವ ಪಡೆದುಕೊಂಡಿದೆ.
ಮಾತು ಮುಂದುವರೆಸಿದ ಸಿದ್ದರಾಮಯ್ಯ,...
ಚಾಮುಂಡೇಶ್ವರಿ ಶಾಸಕ ಜಿ.ಟಿ ದೇವೆಗೌಡ್ರು ಜೆಡಿಎಸ್ ಪಕ್ಷದಿಂದ ಕೊಂಚ ಹಿಂದೆ ಸರಿದಿರುವುದು ಗೊತ್ತೇ ಇದೆ. ಇತ್ತೀಚಿಗೆ ಪಕ್ಷ ಬದಲಾವಣೆ ಮಾಡುತ್ತಾರೆ ಎಂಬ ಊಹಾಪೊಹಾಗಳು ಹರಿದಾಡುತ್ತಿದೆ. ಖುದ್ದು ಜಿ.ಟಿ ದೇವೆಗೌಡರೇ ಅದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ನಾನು ಜೆಡಿಎಸ್ನಲ್ಲಿ ಇರಬೇಕಾ, ಬೇಡ್ವಾ? ಬಿಜೆಪಿಗೆ ಹೋಗಬೇಕಾ ಬೇಡ್ವಾ, ಕಾಂಗ್ರೆಸ್ ಗೆ ಹೋಗ್ಬೇಕಾ ಬೇಡ್ವಾ? ಎಂಬುದನ್ನು ನನ್ನ ಕ್ಷೇತ್ರದ ಜನ...
ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಪ್ರಕರಣ ಅಂದ್ರೆ ಅದು ಮುಡಾ ಹಗರಣ. ಇದರಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ನೇರ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಇ.ಡಿ ಇತ್ತೀಚೆಗೆ 160 ಆಸ್ತಿ ಮುಟ್ಟುಗೋಲು ಕೂಡ ಹಾಕಿತ್ತು. ಇದೀಗ ಈ ವಿಚಾರವಾಗಿ ಮತ್ತಷ್ಟು ಸ್ಫೋಟಕ ಅಂಶಗಳು ಪತ್ತೆ ಆಗಿವೆ.
ಮುಡಾ ಹಗರಣಕ್ಕೆ...
ಪ್ರತಿವರ್ಷ ಮೈಸೂರು ಜನರಿಂದ ಬರುವ ದೂರು ಅಂದರೆ ನಾಡಹಬ್ಬ ದಸರಾದಲ್ಲಿ ಅಧಿಕಾರಿಗಳ ದರ್ಬಾರ್ ಎನ್ನುವುದು. ಇಲ್ಲಿ ಜನಪ್ರತಿನಿಧಿಗಳಿಗೆ, ಸಾಹಿತಿ, ಕಲಾವಿದರು ಅಥವಾ ಸಂಘ ಸಂಸ್ಥೆಯ ಪ್ರಮುಖರಿಗೆ ಯಾವುದೇ ಅವಕಾಶ ಇರುವುದಿಲ್ಲ. ಎಲ್ಲ ಸಮಿತಿಗಳಲ್ಲಿ ಅಧಿಕಾರಿಗಳೇ ಇರುವುದರಿಂದ ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ. ಇದರಿಂದಾಗಿ ಮೈಸೂರಿನ ಜನತೆ ದಸರಾದಲ್ಲಿ ಕೇವಲ ಪ್ರೇಕ್ಷಕರಾಗುತ್ತಾರೆಯೇ ಹೊರತು ನಮ್ಮ ಊರಿನ ಹಬ್ಬ...
ಜಿಡಿಎಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವರಾದ ಜಿ.ಟಿ ದೇವೇಗೌಡ ಅವರು ಇತ್ತೀಚೆಗೆ ಪಕ್ಷದ ಚಟುವಟಿಕೆಯಿಂದ ದೂರವಿದ್ದಾರೆ. ಜಿಟಿಡಿ ಅವರ ಈ ನಡೆಗೆ ಪುತ್ರ ಶಾಸಕ ಜಿ.ಡಿ ಹರೀಶ್ ಗೌಡ ಅವರು ಮುಕ್ತವಾಗಿ ಮಾತನಾಡಿದ್ದಾರೆ.
ನಮ್ಮ ತಂದೆಗೆ ಜೆಡಿಎಸ್ ಪಕ್ಷದ ನಿರ್ಧಾರಗಳ ಬಗ್ಗೆ ಕೆಲವು ಅಸಮಾಧಾನಗಳಿವೆ. ಈ ಕಾರಣದಿಂದ ಅವರು ಕೆಲವು ಕಾಲದಿಂದ ದೂರ ಉಳಿದಿದ್ದಾರೆ....
2020ರ ನವಂಬರ್ನಲ್ಲಿ ಪತ್ನಿ ಕಾಣೆಯಾಗಿರುವ ಕುರಿತು ಕುಶಾಲನಗರ ಠಾಣೆಯಲ್ಲಿ ಸುರೇಶ್ ಎಂಬುವರು ದೂರು ನೀಡಿದ್ದರು. ಪತ್ನಿ ಕಾಣೆಯಾಗಲು ಗಣೇಶ್ ಎಂಬಾತನೇ ಕಾರಣ ಎಂದು ತಿಳಿಸಿದ್ದರೂ, ಆದರೆ ಬೆಟ್ಟದಪುರದ ಪೊಲೀಸರು ಸುರೇಶ್ ಅವರನ್ನೇ ಆರೋಪಿಯಾಗಿಸಿ, ಬಂಧಿಸಿದ್ದರು. ಸುರೇಶ್ ಎರಡು ವರ್ಷ ಜೈಲಿನಲ್ಲಿದ್ದು ವಿಚಾರಣೆ ಎದುರಿಸುವಾಗಲೇ, ಮಲ್ಲಿಗೆ ಪ್ರಿಯಕರನೊಂದಿಗೆ ಪತ್ತೆ ಆಗಿದ್ದರು.
ಜೇನುಕುರುಬ ಆದಿವಾಸಿ ಸಮುದಾಯದ ಕುಟುಂಬವಾದ್ದರಿಂದ ಮುಂದೆ...
BENGALURU : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಟ್ಟುವುದು ಅಷ್ಟು ಸುಲಭ ಅಲ್ಲ. ಮುಟ್ಟಿದರೆ ಕಾಂಗ್ರೆಸ್ಗೆ ಸಂಕಷ್ಟ ತಪ್ಪಿದ್ದಲ್ಲ, ಸಿದ್ದರಾಮಯ್ಯ 11 ಕೆವಿ ಕರೆಂಟಲ್ಲ. ಅದು 660 ಕೆವಿ ಕರೆಂಟ್. ಅದನ್ನು ಮುಟ್ಟುವುದು ಅಷ್ಟು ಸುಲಭ ಅಲ್ಲ. ಅದನ್ನು ಮುಟ್ಟಿ ಗೆಲ್ಲುತ್ತೇವೆ. ಚಲಾವಣೆ ಆಗ್ತೀವಿ ಅಂದುಕೊಂಡರೆ ಅದು ಭ್ರಮೆ ಅಂತ ಬಿಜೆಪಿ ಶಾಸಕ ಮುನಿರತ್ನ ಹೇಳಿಕೆ...
ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ವಿಷಯ ಸಂಬಂಧ ರಾಜ್ಯಪಾಲರು ಕೇಳಿದ್ದ ಪ್ರಶ್ನೆಗಳಿಗೆ ಸುದೀರ್ಘ ಹಾಗೂ ಸಮರ್ಪಕ ಸ್ಪಷ್ಟನೆಗಳೊಂದಿಗೆ ಕಡತವನ್ನು ಮತ್ತೆ ರಾಜ್ಯಪಾಲರ ಅನುಮೋದೆಗಾಗಿ ಕಳುಹಿಸಿದೆ. .
ಸಾಲ ಪಡೆದವರ ಮೇಲೆ ಮೈಕ್ರೋ ಫೈನಾನ್ಸ್ ಕಂಪನಿಗಳು ಮತ್ತು ಖಾಸಗಿ ವ್ಯಕ್ತಿಗಳಿಂದ ನಡೆಯುತ್ತಿರುವ ಕಿರುಕುಳ ತಪ್ಪಿಸಲು ರಾಜ್ಯ ಸರ್ಕಾರ ಕಳುಹಿಸಿದ್ದ ಕರ್ನಾಟಕ ಕಿರುಸಾಲ ಮತ್ತು ಸಣ್ಣ ಸಾಲ...