ರಾಜ್ಯದ ಹಣಕಾಸು ಸ್ಥಿತಿಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಮಂಡನೆಯಾದ ಮಧ್ಯವಾರ್ಷಿಕ ಪರಿಶೀಲನಾ ವರದಿ, ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಎದುರಿಸಬೇಕಾದ ಗಂಭೀರ ಆರ್ಥಿಕ ಸವಾಲುಗಳ ಸ್ಪಷ್ಟ ಚಿತ್ರಣವನ್ನು ನೀಡಿದೆ. ಕೇಂದ್ರ ಸರ್ಕಾರ ಕೈಗೊಂಡಿರುವ GST ದರಗಳ ತರ್ಕಬದ್ಧಗೊಳಿಸುವ ನಿರ್ಧಾರವು ರಾಜ್ಯದ ಆದಾಯ ಮೂಲಗಳ ಮೇಲೆ ದೊಡ್ಡ ಹೊಡೆತ ನೀಡುವ ಸಾಧ್ಯತೆ ಇದೆ ಎಂಬ ಆತಂಕವನ್ನು ಈ...
ಕಾಂಗ್ರೆಸ್ನಲ್ಲಿ ಈಗ ನಾಯಕತ್ವ ಬದಲಾವಣೆ ಮಾತು ಜೋರಾಗಿದೆ. ಮುಖ್ಯಮಂತ್ರಿ ಕುರ್ಚಿಗಾಗಿ ಒಳಗಡೆ ಮೌನ ಯುದ್ಧ ನಡೆಯುತ್ತಿದೆ. ಅದೇ ಸಮಯದಲ್ಲಿ ರಾಜ್ಯ ರಾಜಕಾರಣವನ್ನು ಕುದಿಸುವಂತೆ ಡಿನ್ನರ್ ಮೀಟಿಂಗ್, ಬ್ರೇಕ್ಫಾಸ್ಟ್ ಮೀಟಿಂಗ್ಗಳು ಒಂದರ ಹಿಂದೆ ಒಂದರಂತೆ ನಡೆಯುತ್ತಿವೆ. ಮೊದಲು ಡಿಸಿಎಂ ಡಿಕೆ ಶಿವಕುಮಾರ್ ಅವರ ಡಿನ್ನರ್ ಪಾರ್ಟಿ. ನಂತರ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಬ್ರೇಕ್ಫಾಸ್ಟ್ ಮೀಟಿಂಗ್. ಮತ್ತೆ...
ಸರಕಾರ ಸುಭದ್ರವಾಗಿರಲು, ಸುಲಲಿತವಾಗಿ ಕಾರ್ಯನಿರ್ವಹಿಸಲು ಕೇವಲ ಸ್ಪಷ್ಟ ಬಹುಮತವಿದ್ದರೆ ಸಾಕಾಗುವುದಿಲ್ಲ ಎಂಬುದಕ್ಕೆ ರಾಜ್ಯದ ಕಾಂಗ್ರೆಸ್ ಸರಕಾರವೇ ಇಂದು ಸ್ಪಷ್ಟ ಉದಾಹರಣೆಯಾಗಿದೆ. ಇತ್ತ ಸ್ಪಷ್ಟ ಬಹುಮತ ಮತ್ತು ರಾಜಕೀಯ ವರ್ಚಸ್ಸು ಎರಡನ್ನೂ ಕಳೆದುಕೊಂಡಿರುವ ಪ್ರತಿಪಕ್ಷ ಬಿಜೆಪಿ, ಆಡಳಿತದ ಮೇಲೆ ತೀವ್ರ ಒತ್ತಡ ಹೇರುವ ಸ್ಥಿತಿಯಲ್ಲೂ ಇಲ್ಲ. ಸಾಮಾನ್ಯವಾಗಿ ಈ ಎರಡೂ ಅಂಶಗಳು ಒಂದೇ ಸಮಯದಲ್ಲಿ ಒಂದೇ...
ಇತ್ತೀಚಿನ ದಿನಗಳಲ್ಲಿ ದಿಲ್ಲಿಯ ಎಐಸಿಸಿ ಪಡಸಾಲೆಯಿಂದ ಹೊರಬರುತ್ತಿರುವ ಕೆಲವು ವರ್ತಮಾನಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾಳಯಕ್ಕೆ ಸಂಪೂರ್ಣ ಸಮಾಧಾನ ನೀಡುವಂತಿಲ್ಲ. ಆದರೆ, ಇದರಿಂದಲೇ ತಕ್ಷಣ ಸಿಎಂ ಬದಲಾವಣೆ ಆಗಿಬಿಡುತ್ತದೆ ಎಂಬ ಭಾವನೆಗೂ ಅವರು ಹೋಗಿಲ್ಲ. ಕಾರಣ, ಕಾಂಗ್ರೆಸ್ನ ಅಗ್ರ ನಾಯಕ ರಾಹುಲ್ ಗಾಂಧಿ ಅವರ ಇತ್ತೀಚಿನ ನಡೆಗಳಲ್ಲಿ ಸಿದ್ದರಾಮಯ್ಯ ಅವರಿಗೆ ಅನುಮಾನ ಹುಟ್ಟಿಸುವಂತಹ ಯಾವ...
ಸರಕಾರ ಸುಭದ್ರವಾಗಿರಲು, ಸುಲಲಿತವಾಗಿ ಕಾರ್ಯನಿರ್ವಹಿಸಲು ಕೇವಲ ಸ್ಪಷ್ಟ ಬಹುಮತವಿದ್ದರೆ ಸಾಕಾಗುವುದಿಲ್ಲ ಎಂಬುದಕ್ಕೆ ರಾಜ್ಯದ ಕಾಂಗ್ರೆಸ್ ಸರಕಾರವೇ ಇಂದು ಸ್ಪಷ್ಟ ಉದಾಹರಣೆಯಾಗಿದೆ. ಇತ್ತ ಸ್ಪಷ್ಟ ಬಹುಮತ ಮತ್ತು ರಾಜಕೀಯ ವರ್ಚಸ್ಸು ಎರಡನ್ನೂ ಕಳೆದುಕೊಂಡಿರುವ ಪ್ರತಿಪಕ್ಷ ಬಿಜೆಪಿ, ಆಡಳಿತದ ಮೇಲೆ ತೀವ್ರ ಒತ್ತಡ ಹೇರುವ ಸ್ಥಿತಿಯಲ್ಲೂ ಇಲ್ಲ. ಸಾಮಾನ್ಯವಾಗಿ ಈ ಎರಡೂ ಅಂಶಗಳು ಒಂದೇ ಸಮಯದಲ್ಲಿ ಒಂದೇ...
ಮತ ಕಳವು ವಿರುದ್ಧದ ರ್ಯಾಲಿಗೆ ದೆಹಲಿಗೆ ಆಗಮಿಸಿರುವ ಕಾಂಗ್ರೆಸ್ ನಾಯಕರು, ಕರ್ನಾಟಕ ಭವನದಲ್ಲಿ ಬಣ ರಾಜಕೀಯದ ಶಕ್ತಿ ಪ್ರದರ್ಶನ ನಡೆಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಬಲಿಗರು “ಶಿವಕುಮಾರ್ ಅವರೇ ಮುಂದಿನ ಮುಖ್ಯಮಂತ್ರಿ” ಎಂದು ಘೋಷಣೆ ಕೂಗಿದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಗರು “ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ” ಎಂದು ಪ್ರತಿಘೋಷಣೆ ಮೊಳಗಿಸಿದರು.
ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ...
ಸಿದ್ದ ಅಂದರೆ ಶಿವ, ರಾಮ ಅಂದರೆ ವಿಷ್ಣು ಶಿವ ಮತ್ತು ವಿಷ್ಣು ಹೆಸರಿನಿಂದಲೇ ನನ್ನ ಜನ್ಮನಾಮ ಸಿದ್ದ ರಾಮ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನನ್ನ ಹೆಸರಲ್ಲಿ ಶಿವನೂ ಇದ್ದಾನೆ, ವಿಷ್ಣುನೂ ಇದ್ದಾನೆ. ದೇವರು ಹಾಗೂ ಧರ್ಮಗಳು ದ್ವೇಷ ಹುಟ್ಟು ಹಾಕುವ ಕೆಲಸ ಮಾಡಲ್ಲ. ಪಟ್ಟಭದ್ರ ಹಿತಾಸಕ್ತಿಗಳು ಧರ್ಮವನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ....
ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿ ಪೈಪೋಟಿ ಮುಂದುವರೆದಿರುವ ನಡುವೆಯೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಆಗಮಿಸಿದ್ದಾರೆ. ದೆಹಲಿ ಭೇಟಿ ವೇಳೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗುತ್ತೀರಾ ಎಂಬ ಪ್ರಶ್ನೆಗೆ ಡಿಕೆ.ಶಿವಕುಮಾರ್ ಸ್ಪಷ್ಟ ಉತ್ತರ ನೀಡದೇ ಮೌನ ವಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ.ಶಿವಕುಮಾರ್ ಅವರು, ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ತೊಂದರೆ ಇರುವುದರಿಂದ, ತಾವು ಮತ್ತು...
ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಕುರಿತು ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ‘ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ, ನಾವೆಲ್ಲ ಒಗ್ಗಟ್ಟಾಗಿದ್ದೇವೆ’ ಎಂದು ಸ್ಪಷ್ಟನೆ ನೀಡುತ್ತಿದ್ದರೂ, ಕಾಂಗ್ರೆಸ್ನ ಆಂತರಿಕ ಕದನದ ಮಾತುಗಳು ಮೇಲಿಂದ ಮೇಲೆ ಕೇಳಿಬರುತ್ತಲೇ ಇವೆ.
ಈ ಬೆಳವಣಿಗೆಗಳ ನಡುವೆಯೇ ರಾಜ್ಯ ಕಾಂಗ್ರೆಸ್ನ ಪ್ರಮುಖ ನಾಯಕರು ದೆಹಲಿಗೆ ತೆರಳುತ್ತಿರುವುದು...
ಕರ್ನಾಟಕದ ರಾಜಕೀಯದಲ್ಲಿ ಮತ್ತೆ ಚಟುವಟಿಕೆ ಹೆಚ್ಚುತ್ತಿರುವ ಸಂದರ್ಭದಲ್ಲಿ, ಡಿಸೆಂಬರ್ 6ರಂದು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಭೆ ನಡೆಸಿದೆ. ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಉಪಸ್ಥಿತರಿದ್ದರು.
ಸಭೆಯ ನಂತರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು...
Tumakuru News: ತುಮಕೂರು: ಎರಡು ಗುಂಪುಗಳ ನಡುವೆ ಮಾರ ಮಾರಿ ನಡೆದು ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ತಿಪಟೂರಿನ ಗಾಂಧಿನಗರ ಕೆರಗೋಡಿ...