Sunday, December 14, 2025

#cmsiddaramaiah

ಮೂರು ದಿನ ದೆಹಲಿಯಲ್ಲಿ ಡಿಕೆ – ಹೈಕಮಾಂಡ್ ಭೇಟಿಗೆ ಸಜ್ಜು?

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತು ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ‘ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ, ನಾವೆಲ್ಲ ಒಗ್ಗಟ್ಟಾಗಿದ್ದೇವೆ’ ಎಂದು ಸ್ಪಷ್ಟನೆ ನೀಡುತ್ತಿದ್ದರೂ, ಕಾಂಗ್ರೆಸ್‌ನ ಆಂತರಿಕ ಕದನದ ಮಾತುಗಳು ಮೇಲಿಂದ ಮೇಲೆ ಕೇಳಿಬರುತ್ತಲೇ ಇವೆ. ಈ ಬೆಳವಣಿಗೆಗಳ ನಡುವೆಯೇ ರಾಜ್ಯ ಕಾಂಗ್ರೆಸ್‌ನ ಪ್ರಮುಖ ನಾಯಕರು ದೆಹಲಿಗೆ ತೆರಳುತ್ತಿರುವುದು...

ಹೈಕಮಾಂಡ್‌ನ ಸೀಕ್ರೆಟ್ ಸಭೆ : ಸಿಎಂ ಕುರ್ಚಿಗೆ ಹೊಸ ತಂತ್ರ!

ಕರ್ನಾಟಕದ ರಾಜಕೀಯದಲ್ಲಿ ಮತ್ತೆ ಚಟುವಟಿಕೆ ಹೆಚ್ಚುತ್ತಿರುವ ಸಂದರ್ಭದಲ್ಲಿ, ಡಿಸೆಂಬರ್ 6ರಂದು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಭೆ ನಡೆಸಿದೆ. ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಉಪಸ್ಥಿತರಿದ್ದರು. ಸಭೆಯ ನಂತರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು...

ನನ್ನ ದುಡ್ಡು ನನ್ನ ವಾಚ್‌ ಕಣ್ರೀ – 100 ವಾಚ್ ಕಟ್ಟೋ ಶಕ್ತಿ ಇದೆ!

ರಾಜ್ಯ ರಾಜಕೀಯದಲ್ಲಿ ಕೈಗಡಿಯಾರದ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಕಾರ್ಟಿಯರ್ ವಾಚ್ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ವಾಗ್ವಾದ ನಡೆಯುತ್ತಿರುವ ಬೆನ್ನಲ್ಲೇ, ಡಿಸಿಎಂ ಡಿ.ಕೆ. ಶಿವಕುಮಾರ್ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಬೇಕಾದರೆ ನೂರು ವಾಚ್‌ಗಳನ್ನೂ ಕಟ್ಟುವ ಶಕ್ತಿ ಇದೆ. ಸಾವಿರ ರೂಪಾಯಿಯ ವಾಚ್‌ ಕೂಡ ಹಾಕುತ್ತೇನೆ, 10 ಲಕ್ಷದ ವಾಚ್‌ ಕೂಡ...

ಸಿದ್ದು ಟ್ರ್ಯಾಕ್‌ ಹಿಡಿದ್ದೇಕೆ DK – ಏನಿದು ಬಂಡೆ ಅಪರೇಷನ್‌?

ಅಧಿಕಾರ ಹಂಚಿಕೆ ವಿಚಾರ ತಾತ್ಕಾಲಿಕವಾಗಿ ಶಾಂತವಾಗಿರುವ ನಡುವೆಯೇ, ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಆಪ್ತರ ಬೆಂಬಲ ಪಡೆಯಲು ಚಟುವಟಿಕೆ ತೀವ್ರಗೊಳಿಸಿದ್ದಾರೆ. ಅಧಿಕೃತ ಸಭೆಗಳಿಲ್ಲದಿದ್ದರೂ, ಕಾರ್ಯಕ್ರಮಗಳಲ್ಲಿ ಅವಕಾಶ ಸಿಕ್ಕಾಗ ಸಿದ್ದು ವಲಯದ ಸಚಿವರು ಮತ್ತು ಶಾಸಕರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಭಿನ್ನಾಭಿಪ್ರಾಯ ನಿವಾರಣೆ ಗುರಿಯಾಗಿದ್ದರೂ, ಸಿದ್ದರಾಮಯ್ಯ ಆಪ್ತರು ಇದಕ್ಕೆ ಹೆಚ್ಚಿನ...

ಮತ್ತೆ ವರುಣದಲ್ಲೇ ಸ್ಪರ್ದೆ – ಯತೀಂದ್ರ ಕ್ಷೇತ್ರ ಯಾವುದು?

ವರುಣಾ ಕ್ಷೇತ್ರದ ಅಭಿವೃದ್ಧಿಗೆ ಎಷ್ಟೇ ಕೆಲಸ ಮಾಡಿದರೂ ಜನರ ಋಣ ತೀರಿಸಲು ಸಾಧ್ಯವಿಲ್ಲ. ಆದರೆ, ಕ್ಷೇತ್ರದ ಜನರ ಸಮಸ್ಯೆಗಳಿಗೆ ಹೆಚ್ಚು ಗಮನ ನೀಡಿ, ಅವರ ಬಾಧೆಯನ್ನು ಸಾಧ್ಯವಾದಷ್ಟು ಕಡಿಮೆ ಮಾಡುವ ದಿಕ್ಕಿನಲ್ಲಿ ನಾನು ಶ್ರಮಿಸುತ್ತೇನೆ ಎಂದು ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ನಂಜನಗೂಡು ತಾಲ್ಲೂಕಿನ ಚಿಕ್ಕಯ್ಯನ ತಾಂಡವಪುರ ಗ್ರಾಮದಲ್ಲಿ ಸರ್ಕಾರಿ ಶಾಲೆಯ ಹೊಸ...

ಕುಮಾರಸ್ವಾಮಿಗೆ ಸಿದ್ದರಾಮಯ್ಯ ಪ್ರಶ್ನೆ ? ಉತ್ತರ ಕೊಡ್ತಾರ HDK?

ರಾಜ್ಯ ರಾಜಕೀಯದಲ್ಲಿ ಇಂದು ಭಾರೀ ಚರ್ಚೆಗೆ ಕಾರಣವಾದ ತೀವ್ರ ಹೇಳಿಕೆ—ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿಯವರ ವಿರುದ್ಧ ಖಡಕ್ ಪ್ರಶ್ನೆ ಎತ್ತಿದ್ದಾರೆ. ಬಿಜೆಪಿಗೆ ಕೈಜೋಡಿಸಿದ ನಂತರ, ಕುಮಾರಸ್ವಾಮಿ ಅವರ ನಿಲುವು ಸಂಪೂರ್ಣವಾಗಿ ಬದಲಾಗಿದೆ… ಮತ್ತು ‘ಕುಮಾರಸ್ವಾಮಿ ಮನುವಾದಿ ಆಗಿಬಿಟ್ಟಿದ್ದಾರೆ’ ಎಂಬ ತೀವ್ರ ಟೀಕೆಯನ್ನು ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ. ಈ ಆರೋಪ ರಾಜ್ಯ ರಾಜಕೀಯ ವಲಯದಲ್ಲಿ...

ಹೈಕಮಾಂಡ್‌ ಹೇಳಿದಾಗ ಡಿಕೆಶಿ ಸಿಎಂ – ಮೀಟಿಂಗ್ ನಂತರ ಸಿದ್ದು ಹೇಳಿಕೆ

ಇಂದು ಡಿಸಿಎಂ ಡಿಕೆಶಿವಕುಮಾರ್‌ ಸದಾಶಿವನಗರ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರಿಗೆ ನಾಟಿ ಕೋಳಿ ಬ್ರೇಕ್‌ ಫಾಸ್ಟ್‌ ಅರೆಂಜ್‌ ಮಾಡಲಾಗಿತ್ತು. ಇಬ್ಬರು ಒಟ್ಟಿಗೆ ಕೂತು ಚರ್ಚೆ ಮಾಡುತ್ತಾ ಬ್ರೇಕ್‌ ಫಾಸ್ಟ್‌ ಮಾಡಿದ್ದಾರೆ. ಡಿಕೆ ಶಿವಕುಮಾರ್‌ ಅವರ ಸದಾಶಿವ ನಗರದ ನಿವಾಸದಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಡಿಕೆಶಿ ಯಾವಾಗ ಸಿಎಂ ಆಗುತ್ತಾರೆ ಎಂಬ...

ನಾಳೆ DK ಮನೆಯಲ್ಲಿ ಸಿಎಂ – ನಾಟಿ ಕೋಳಿ ಸಾರು ಸ್ಪೆಷಲ್

ಒಂದು ಕಡೆ ಕಾಂಗ್ರೆಸ್ ಒಳ ಗೊಂದಲಗಳಿಗೆ ತಾತ್ಕಾಲಿಕ ವಿರಾಮ ಸಿಕ್ಕಿದ್ದರೂ, ಮತ್ತೊಂದು ಕಡೆ ಮುಖ್ಯಮಂತ್ರಿ–ಉಪ ಮುಖ್ಯಮಂತ್ರಿ ನಡುವೆ ನಡೆಯುತ್ತಿರುವ “ಬ್ರೇಕ್‌ಫಾಸ್ಟ್ ರಾಜಕೀಯ” ಮತ್ತಷ್ಟು ಕುತೂಹಲ ಹುಟ್ಟಿಸಿದೆ. ನಾಳೆ ಬೆಳಗ್ಗೆ 9:30ಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ವಿಶೇಷ ಉಪಹಾರ ಆತಿಥ್ಯ ಇದೆ. ಹೈಕಮಾಂಡ್ ಸೂಚನೆಯ ನಂತರ ಸಿಎಂ–ಡಿಸಿಎಂ ನಡುವಿನ...

ಏನೇ ಮಾತುಕತೆ ಆದ್ರೂ ಅಂತಿಮವಾಗಿ ದೆಹಲಿಗೆ ಹೋಗಬೇಕು!

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಏನೇ ಮಾತುಕತೆ ಆದರೂ ಅಂತಿಮವಾಗಿ ದೆಹಲಿಗೆ ಹೋಗಬೇಕು ಎಂದರು. ಮಾಧ್ಯಮಗಳ ಜೊತೆ ಇಂದು ಮಾತನಾಡಿ ಸಚಿವ ಸತೀಶ್ ಜಾರಕಿಹೊಳಿ, ಇವರ ಹಂತದಲ್ಲಿ ಮುಗಿದರೆ ಹೋಯ್ತು ಹೈಕಮಾಂಡ್ ನಿರ್ದೇಶನದ ಮೇರೆಗೆ ಮೀಟಿಂಗ್ ಮಾಡಿದ್ದಾರೆ....

CM, DCM ಮಧ್ಯೆ ಮಧ್ಯಸ್ಥಿಕೆ? ಆ ಶಾಸಕನಿಗೆ ಸೂಚನೆ ಸಿಕ್ಕಿತ್ತಾ?

ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ನಡುವೆ ಶಾಸಕ ಪೊನ್ನಣ್ಣ ಮಧ್ಯಸ್ಥಿಕೆ ವಹಿಸಿದ್ದಾರಾ ಎಂಬ ಅನುಮಾನಗಳು ಮೂಡಿವೆ. ಯಾಕಂದ್ರೆ, ಸಿಎಂ, ಡಿಸಿಎಂ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ವೇಳೆ, ಕೇವಲ ಪೊನ್ನಣ್ಣ ಹಾಜರಿದ್ರು. ಮಧ್ಯಸ್ಥಿಕೆ ವಹಿಸುವಂತೆ ಹೈಕಮಾಂಡ್‌ ಸೂಚನೆ ಕೊಟ್ಟಿದ್ದೆಯಾ ಎಂಬ ಪ್ರಶ್ನೆ ಶುರುವಾಗಿದೆ. ಈಗಾಗಲೇ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಪೊನ್ನಣ್ಣಗೆ ಹೈಕಮಾಂಡ್‌ ನಾಯಕರು ಫೋನ್‌ ಮಾಡಿದ್ದಾರಂತೆ. ಸಿದ್ದು, ಡಿಕೆ ನಡುವಿನ...
- Advertisement -spot_img

Latest News

ಶಾಲೆ ವಿದ್ಯಾರ್ಥಿಗಳಿಗೆ ಉಚಿತ ‘ಬ್ಯಾಂಕ್’ ಖಾತೆ

ಕೆಲವು ಕನ್ನಡ ಮಾಧ್ಯಮ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆ ಇರುವ ಹಿನ್ನೆಲೆಯಲ್ಲಿ, ಶಾಲೆಗಳು ಮುಚ್ಚುವ ಹಂತಕ್ಕೆ ತಲುಪುತ್ತಿರುವುದು ಗಮನಾರ್ಹವಾಗಿದೆ. ಆದರೆ ಮಂಗಳೂರಿನ ಅಶೋಕನಗರದ ಹಿರಿಯ ಪ್ರಾಥಮಿಕ...
- Advertisement -spot_img