Tuesday, December 23, 2025

#cmsiddaramaiah

ಸಿದ್ದರಾಮಯ್ಯ ಮೈಸೂರು ಪ್ರವಾಸ : ಏನೆಲ್ಲಾ ಕಾರ್ಯಕ್ರಮಗಳು?

ನಾಳೆ ಮೈಸೂರಿನಲ್ಲಿ ವಿಜಯದಶಮಿ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಟೋಬರ್ 1 ಹಾಗೂ 2 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅ.1ರಂದು ಮಧ್ಯಾಹ್ನ 3.25ಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದು ವಾಸ್ತವ್ಯ ಹೂಡುವರು. 2ರಂದು ಬೆಳಿಗ್ಗೆ 8.30ಕ್ಕೆ ಗಾಂಧಿ ವೃತ್ತದಲ್ಲಿ ಗಾಂಧಿ ಜಯಂತಿ ಅಂಗವಾಗಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವರು. ಬೆಳಿಗ್ಗೆ 9ಕ್ಕೆ ಚಾಮುಂಡಿಬೆಟ್ಟದ...

ನೆರೆಹಾನಿಗೆ 2000 ಕೋಟಿ ಯಾವುದಕ್ಕೆ ಎಷ್ಟು? ಇಲ್ಲಿದೆ

ರಾಜ್ಯದಲ್ಲಿ ಅತಿವೃಷ್ಟಿ ಮತ್ತು ಪ್ರವಾಹದಿಂದ ಬೆಳೆ ಹಾನಿ ಅನುಭವಿಸುತ್ತಿರುವ ರೈತರ ಕಣ್ಣೀರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ. ಪ್ರತಿ ಹೆಕ್ಟೇರ್‌ ಬೆಳೆ ಹಾನಿಗೆ NDRF ಪರಿಹಾರಕ್ಕೇರಿಕೆ ಆಗಿ ರಾಜ್ಯ ಸರ್ಕಾರದಿಂದ ಹೆಚ್ಚುವರಿ ₹8,500 ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಮಂಗಳವಾರ ಕಲಬುರಗಿ, ವಿಜಯಪುರ, ಬೀದರ್‌ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ನಂತರ ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿದ...

ಜಾತಿಗಣತಿಗೆ BJP ಬೆಂಬಲ? ಆರ್‌. ಅಶೋಕ್ ಸ್ಪಷ್ಟನೆ

ರಾಜ್ಯ ಕಾಂಗ್ರೆಸ್‌ ಸರ್ಕಾರ ಕೈಗೊಂಡಿರುವ ಜಾತಿ ಸಮೀಕ್ಷೆಗೆ ಬಿಜೆಪಿ ವಿರೋಧವಿಲ್ಲ. ಆದರೆ ಜಾತಿ-ಧರ್ಮ ಒಡೆಯುವ ಅಜೆಂಡಾಗೆ ನಮ್ಮ ವಿರೋಧವಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೂ ವಿರೋಧಿ. ಅವರು ಸದಾ ಜಾತಿ ಒಡೆಯುವ ರಾಜಕೀಯ ಮಾಡುತ್ತಿದ್ದಾರೆ. ಸಂವಿಧಾನದ ಅಡಿಯಲ್ಲಿ ಯಾವುದೇ ಜಾತಿಗೆ ಪರಿಶಿಷ್ಟ ಪಂಗಡ ಸ್ಥಾನ ನೀಡುವುದಕ್ಕೆ...

ರಾಜ್ಯದ ನೆರೆ ಸಂಕಷ್ಟದಲ್ಲಿ ‘ರಾಜಕೀಯ ಕಾದಾಟ’

ಉತ್ತರ ಕರ್ನಾಟಕದಲ್ಲಿ ಭೀಮಾ ಹಾಗೂ ಕೃಷ್ಣಾ ನದಿ ಭೋರ್ಗರೆತಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದ್ದು, ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಉತ್ತರ ಕರ್ನಾಟಕಕ್ಕೆ ಭೇಟಿ ನೀಡಿ ಬೀದರ್, ಕಲಬುರಗಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಯ ಹಾನಿಗ್ರಸ್ತ ಪ್ರದೇಶಗಳನ್ನು ವೀಕ್ಷಿಸಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಖೇಡಗಿ ಗ್ರಾಮ ಸಂಪೂರ್ಣ...

ಸಿದ್ದರಾಮಯ್ಯ ಎಚ್ಚರಿಕೆ ಫಲ : ಜಾತಿಗಣತಿ ಟಾರ್ಗೆಟ್‌ ರೀಚ್‌!

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ನಿಧಾನಗತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎಚ್ಚರಿಕೆಯ ಬಳಿಕ ಸಮೀಕ್ಷಾ ಕಾರ್ಯ ತೀವ್ರಗತಿಯಲ್ಲಿ ಮುಂದುವರಿದಿದೆ. ಭಾನುವಾರ ಮಾತ್ರವೇ 12 ಲಕ್ಷಕ್ಕೂ ಹೆಚ್ಚು ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ. ಶುಕ್ರವಾರ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ದಿನನಿತ್ಯದ ಸಮೀಕ್ಷಾ ಗುರಿ ನಿಗದಿ ಮಾಡಿ, ಪ್ರತಿದಿನ ಕನಿಷ್ಠ 11.85 ಲಕ್ಷ ಕುಟುಂಬಗಳ ಮಾಹಿತಿ...

ಜಾತಿಗಣತಿಗೆ ತಾಂತ್ರಿಕ ದೋಷ CM ತವರಲ್ಲೇ ಕಳಪೆ ಸಾಧನೆ!

ಮೈಸೂರಿನಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಶುಕ್ರವಾರ ಐದನೇ ದಿನಕ್ಕೆ ಕಾಲಿಟ್ಟಿತು. ನಗರ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಸಮೀಕ್ಷೆ ಆರಂಭವಾದರೂ, ತಾಂತ್ರಿಕ ಸಮಸ್ಯೆಗಳು ಅಡ್ಡಿಯಾಗುತ್ತಿದ್ದವು. ಉಳಿದ ತಾಲ್ಲೂಕು ಕೇಂದ್ರಗಳಲ್ಲಿ ಮೊದಲ ದಿನದಿಂದಲೇ ನೆಟ್‌ವರ್ಕ್ ಸಮಸ್ಯೆ ತಲೆದೋರಿದ್ದರೆ, ನಗರ ಪ್ರದೇಶದಲ್ಲಿ ಆ್ಯಪ್‌ ಸರ್ವರ್ ಸ್ಪಂದಿಸದಿರುವುದೇ ದೊಡ್ಡ ತೊಂದರೆಯಾಯಿತು. ಪರಿಣಾಮವಾಗಿ, ಸಮೀಕ್ಷೆದಾರರು ಒಂದು ಮನೆಯಲ್ಲೇ ಗಂಟೆಗಳ...

ಆಂಜನಪ್ಪ ʼಕೈʼ ಬಿಟ್ಟ ಸಿಎಂ : ಕಾಂಗ್ರೆಸ್ ಪಕ್ಷದಲ್ಲಿ ಕಂಪನ

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಬುಧವಾರ ಪ್ರಕಟಿಸಿದ ಪಟ್ಟಿಯಲ್ಲಿ, ಕರ್ನಾಟಕ ಬೀಜಾಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ನಂದಿ ಆಂಜನಪ್ಪ ಅವರ ಹೆಸರಿತ್ತು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೊರಡಿಸಿದ ಅಂತಿಮ ಪಟ್ಟಿಯಿಂದ ಅವರ ಹೆಸರು ಕೈಬಿಡಲಾಗಿದೆ. ಈ ಬೆಳವಣಿಗೆ ಚಿಕ್ಕಬಳ್ಳಾಪುರ ಕಾಂಗ್ರೆಸ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಪಕ್ಷದೊಳಗಿನ ಬಣ ರಾಜಕೀಯವೇ ಇದಕ್ಕೆ ಕಾರಣವೇ...

ಜಾತಿಗಣತಿ ಎಷ್ಟು ಸಮೀಕ್ಷೆಯಾಗಿದೆ? ಎಷ್ಟು ಆಗ್ಬೇಕು? ಸಂಪೂರ್ಣ ವಿವರ

ಕರ್ನಾಟಕದಲ್ಲಿ ನಡೆಯುತ್ತಿರುವ ಜಾತಿಗಣತಿ ಸಮೀಕ್ಷೆ ಇಂದು ಐದನೇ ದಿನಕ್ಕೆ ಕಾಲಿಟ್ಟಿದೆ. ನಿಯೋಜಿತ ಶಿಕ್ಷಕರು ಮನೆಮನೆಗೆ ತೆರಳಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಕೆಲವು ಕಡೆ ಇಂಟರ್‌ನೆಟ್ ಮತ್ತು ಸರ್ವರ್ ಸಮಸ್ಯೆಗಳಿಂದಾಗಿ ಕಾರ್ಯ ಕುಂಠಿತವಾಗಿದ್ದರೂ, ಶಿಕ್ಷಕರು ಬಗೆಬಗೆಯ ಪ್ರಯತ್ನ ಮಾಡಿ ಸಮೀಕ್ಷೆ ಮುಂದುವರೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಹಲವು...

ಜಾತಿಗಣತಿ ಮಂದಗತಿ ಸಿದ್ದು ಖಡಕ್‌ ಸೂಚನೆ : ಸಭೆಯಲ್ಲಿ ಏನೆಲ್ಲಾ ಆಯ್ತು?

ಜಾತಿಜನಗಣತಿ ಸಮೀಕ್ಷೆ ರಾಜ್ಯಾದ್ಯಾಂತ ಶುರುವಾಗಿದೆ. ಸಮೀಕ್ಷೆ ಮಾಡಲು ತೆರಳಿದ ಶಿಕ್ಷಕರಿಗೆ ಒಂದಲ್ಲ, ಎರಡಲ್ಲ ಸಾಕಷ್ಟು ಸಮಸ್ಯೆಗಳು ಎದುರಾಗುತ್ತಿದ್ದವು. ಸರ್ವರ್‌ ಸಮಸ್ಯೆ, ನೆಟ್‌ವರ್ಕ್‌ ಸಮಸ್ಯೆ ಹೀಗೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದರು. ಅಷ್ಟೆ ಅಲ್ಲದೆ ಶಿಕ್ಷಕರು ರಜಾ ಸಿಗುತ್ತಿಲ್ಲ ಎಂದು ಗೋಳಾಡುತ್ತಿದ್ದರು. ಜಾತಿಗಣತಿ ಸಮೀಕ್ಷೆ ಮಂದಗತಿಯಲಿ ಸಾಗುತ್ತಿದೆ ಎಂಬ ಆರೋಪಗಳು ಕೂಡ ಕೇಳಿಬಂದಿದ್ದವು. ಇದೀಗ ಸಾಮಾಜಿಕ ಮತ್ತು ಶೈಕ್ಷಣಿಕ...

ನಾನು ಅಧ್ಯಕ್ಷನಾ? ಅಲ್ವಾ? ರಾಜು ಕಾಗೆಗೆ ಅನುಮಾನ!

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರು ಯಾರು ಎಂಬ ಪ್ರಶ್ನೆ ಇದೀಗ ಗೊಂದಲಕ್ಕೆ ಕಾರಣವಾಗಿದೆ. ಹಾಲಿ ಅಧ್ಯಕ್ಷ ಹಾಗೂ ಕಾಗವಾಡ ಶಾಸಕ ರಾಜು ಕಾಗೆ ಅವರಿಗೂ ಈ ವಿಚಾರ ಕಾಡತೊಡಗಿದೆ. ಇತ್ತೀಚೆಗೆ ಎಐಸಿಸಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಅರುಣ್ ಪಾಟೀಲ್ ಹೆಸರು ಉಲ್ಲೇಖವಾಗಿದ್ದರಿಂದ ಸಂಶಯ ಸೃಷ್ಟಿಯಾಯಿತು. ಈ ಹಿನ್ನೆಲೆಯಲ್ಲಿ ರಾಜು ಕಾಗೆ ಅವರು ವಿಧಾನ್‌ಸೌಧದಲ್ಲಿ...
- Advertisement -spot_img

Latest News

ಚಿನ್ನ ಅಲ್ಲ ಬೆಳ್ಳಿ ಬೆಲೆಯಲ್ಲೂ ಭಾರಿ ಏರಿಕೆ!

ಚಿನ್ನದ ಬೆಲೆ ಇತಿಹಾಸದಲ್ಲೇ ಕಾಣದ ಮಟ್ಟಕ್ಕೆ ಜಿಗಿತ ಕಾಣ್ತಿದೆ. ಹಿಂದಿನ ಎಲ್ಲಾ ದಾಖಲೆಗಳನ್ನು ಪುಡಿಗಟ್ಟಿದಂತೆ, ಇಂದು ಚಿನ್ನದ ದರ 14 ಸಾವಿರ ರೂಪಾಯಿಗೆ ಸನಿಹವಾಗಿದೆ. ಒಂದೇ...
- Advertisement -spot_img