Tuesday, December 23, 2025

#cmsiddaramaiah

ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ ಸಿಎಂ ಘೋಷಣೆ : ನಾಳೆ ಭೈರಪ್ಪ ಅಂತ್ಯಕ್ರಿಯೆ

ಕನ್ನಡದ ಹಿರಿಯ ಸಾಹಿತಿ, ಸರಸ್ವತಿ ಪುತ್ರ ಎಸ್‌.ಎಲ್ ಭೈರಪ್ಪ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನದಿಂದ ಸಾಹಿತ್ಯ ಲೋಕವೇ ಶೋಕದಲ್ಲಿ ಮುಳುಗಿದೆ. ಭೈರಪ್ಪನವರ ಕಾದಂಬರಿಗಳನ್ನು ಪ್ರೀತಿಸುತ್ತಿದ್ದ ಓದುಗರು ನೀರವ ಮೌನಕ್ಕೆ ಜಾರಿದ್ದಾರೆ. ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಗಣ್ಯರು ಹಾಜರಾಗಿ ಶ್ರದ್ಧಾಂಜಲಿ...

ಜಾತಿಗಳನ್ನು ಸೇರಿಸಿರುವುದಕ್ಕೂ ಸಿದ್ದುಗೂ ಸಂಬಂಧವಿಲ್ಲ – ಗುಂಡೂರಾವ್

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಿಂದೂ ವಿರೋಧಿ ಎಂದು ತೋರಿಸುವುದೇ ಬಿಜೆಪಿಯ ಏಕೈಕ ಕಾರ್ಯಸೂಚಿ ಎಂದು ಆರೋಪಿಸಿದರು. ಮಡಿಕೇರಿಯಲ್ಲಿ ಮಾತನಾಡಿದ ಅವರು, ಬ್ರಾಹ್ಮಣ ಕ್ರಿಶ್ಚಿಯನ್, ಲಿಂಗಾಯತ ಕ್ರಿಶ್ಚಿಯನ್, ಗೌಡ ಕ್ರಿಶ್ಚಿಯನ್ ಎಂಬುದನ್ನು ನಾವು ಸಮೀಕ್ಷೆಯಲ್ಲಿ ಸೇರಿಸಿದಂತಿಲ್ಲ. ಇದಕ್ಕೂ ಸಿದ್ದರಾಮಯ್ಯ ಅವರಿಗೆ ಸಂಬಂಧವಿಲ್ಲ....

ಪಾಟ್ನಾದಲ್ಲಿ ಟಗರಿನ ಹವಾ.. ಸಿದ್ದು ಫುಲ್ ಖುಷ್ ಹುವಾ!!

ಜಿಂದಾಬಾದ್‌ ಜಿಂದಾಬಾದ್‌ ಸಿದ್ದರಾಮಯ್ಯ ಜಿಂದಾಬಾದ್. ಜಿಂದಾಬಾದ್‌ ಜಿಂದಾಬಾದ್‌ ಸಿದ್ದರಾಮಯ್ಯ ಜಿಂದಾಬಾದ್. ಜಿಂದಾಬಾದ್‌ ಜಿಂದಾಬಾದ್‌ ಕಾಂಗ್ರೆಸ್‌ ಜಿಂದಾಬಾದ್‌. ಈ ರೀತಿಯಾಗಿ ಬಹುಪಾರಕ್ ಕೂಗಿರುವುದು ಸಿಎಂ ಸಿದ್ದರಾಮಯ್ಯಗೆ. ಇದು ಎಲ್ಲೊ ಬೆಂಗಳೂರು, ಬೀದರ್‌, ರಾಯಚೂರು, ಮೈಸೂರು ಮತ್ತೆಲ್ಲೊ ಅಲ್ಲ. ಬಿಹಾರ ರಾಜ್ಯದಲ್ಲಿ. ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಬಿಹಾರದ ಪಟ್ನಾಗೆ ಸಿದ್ದರಾಮಯ್ಯ ಆಗಮಿಸಿದ ಸಂದರ್ಭದಲ್ಲಿ ಏರ್ಪೋರ್ಟ್‌ಗೆ ಬರುತ್ತಿದ್ದಂತೆ...

ಸಿದ್ದರಾಮಯ್ಯನಿಂದಲೇ ಕಾಂಗ್ರೆಸ್‌ ಅಂತ್ಯ DKಗೆ ಏನೂ ಉಳಿದಿರುವುದಿಲ್ಲ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದಸರಾ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿರುವ ಬಿಜೆಪಿ ಸಂಸದ ಲಹರ್ ಸಿಂಗ್ ಸಿರೋಯಾ, ಕರ್ನಾಟಕದ ಬಹು ದೊಡ್ಡ ವರ್ಗಗಳ ಜನರನ್ನು ನಮ್ಮ ಪಕ್ಷದತ್ತ ಸೆಳೆಯುವ ಮೂಲಕ ಸಹಾಯ ಮಾಡುತ್ತಿರುವುದಕ್ಕಾಗಿ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ತರಾತುರಿಯಲ್ಲಿ ಜಾತಿ ಜನಗಣತಿ...

ಹೈಕೋರ್ಟ್‌ನಲ್ಲಿ ಜಾತಿಗಣತಿ ಭವಿಷ್ಯ

ಜಾತಿಗಣತಿಗೆ ಹೈಕೋರ್ಟ್‌ ಟೆನ್ಷನ್‌ ಶುರುವಾಗಿದ್ದು, ತಡೆ ಕೋರಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಿದೆ. ರಾಜ್ಯಾದ್ಯಂತ ಆರಂಭವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷೆಯನ್ನು, ಮುಂದೂಡಲು ಸಾಧ್ಯವೇ ಅಂತಾ ಹಿಂದಿನ ವಿಚಾರಣೆಯಲ್ಲಿ, ರಾಜ್ಯ ಸರ್ಕಾರವನ್ನು ಹೈಕೋರ್ಟ್‌ ಪ್ರಶ್ನಿಸಿತ್ತು. ಜೊತೆಗೆ ತಡೆಯಾಜ್ಞೆ ನೀಡಬೇಕೆಂಬ ಮನವಿ ಬಗ್ಗೆ, ಸೆಪ್ಟೆಂಬರ್‌ 23ರಂದು ಮಂಗಳವಾರ ವಿಚಾರಣೆ ನಡೆಸೋದಾಗಿ ಹೇಳಿತ್ತು. ರಾಜ್ಯ ಒಕ್ಕಲಿಗರ ಸಂಘ,...

ಬೆಟ್ಟದಿಂದ ಆರಂಭವಾದ ನಾಡಹಬ್ಬ ಬಾನುರಿಂದ ಭವ್ಯ ಚಾಲನೆ !

ವಿಶ್ವ ಪ್ರಸಿದ್ಧ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದೆ. ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಸಾಹಿತಿ ಬಾನು ಮುಷ್ತಾಕ್, ಸೋಮವಾರ ಬೆಳಿಗ್ಗೆ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ 11 ದಿನಗಳ ವೈಭವಯುತ ಉತ್ಸವಕ್ಕೆ ವಿಧಿವತ್ತಾಗಿ ಚಾಲನೆ ನೀಡಿದರು. ಬೆಳಗ್ಗೆ 10.10ರಿಂದ 10.40ರೊಳಗಿನ ಶುಭ ವೃಶ್ಚಿಕ...

ಮನೆ ಕೆಲಸಕ್ಕೆ ನೇಮಿಸಿದರೆ ಶೇ.5 ಶುಲ್ಕ! ಬರಲಿದೆ ಹೊಸ ಕಾನೂನು

ಮನೆ ಕೆಲಸಗಾರರ ಸಾಮಾಜಿಕ ಭದ್ರತೆ ಮತ್ತು ಸಂಘಟನೆ ಖಾತರಿಪಡಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಹೊಸ ಹೆಜ್ಜೆ ಇಡಲು ಮುಂದಾಗಿದೆ. ಮನೆಗಳಲ್ಲಿ ಕೆಲಸ ಮಾಡುವವರ ಹಿತದೃಷ್ಟಿಯಿಂದ ಗೃಹ ಕಾರ್ಮಿಕರ ಮಸೂದೆ ರೂಪಿಸುವ ಕಾರ್ಯ ಪ್ರಗತಿಯಲ್ಲಿದೆ. ಈ ಮಸೂದೆಯ ಪ್ರಕಾರ, ಉದ್ಯೋಗದಾತರು ಕಾರ್ಮಿಕರ ವೇತನದ ಶೇ. 5ರಷ್ಟು ಕಲ್ಯಾಣ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಇತ್ತೀಚೆಗೆ ಸರ್ಕಾರ ಗಿಗ್ ವರ್ಕರ್ಸ್...

ಹೂ ಮುಡಿದು-ಆರತಿ ಪಡೆದು ವಿರೋಧಿಗಳ ಬಾಯಿಮುಚ್ಚಿಸಿದ ಬಾನು ಮುಷ್ತಾಕ್

ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್‌, ನಾಡಹಬ್ಬ ಮೈಸೂರು ದಸರಾಗೆ ಚಾಲನೆ ನೀಡಿದರು. ಅದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಜತೆ ಚಾಮುಂಡೇಶ್ವರಿ ದರ್ಶನ ಪಡೆದ ಅವರು ಆರತಿ ತೆಗೆದುಕೊಂಡರು. ಹೂವು ಮುಡಿದು ಹಿಂದೂ ಸಂಪ್ರದಾಯದಂತೆಯೇ ನಡೆದುಕೊಳ್ಳುವ ಮೂಲಕ ಟೀಕಾಕಾರರ ಬಾಯಿಮುಚ್ಚಿಸಿದರು ಮತ್ತು ವೇದಿಕೆಯ...

ಮೊಮ್ಮಗನಲ್ಲಿ CMಗೆ ಮಗನ ಪ್ರೀತಿ! ರಾಜಕೀಯಕ್ಕೆ ಧವನ್ ರಾಕೇಶ್ ಲಾಂಚ್?

ರಾಜ್ಯ ಮತ್ತು ದೇಶದ ರಾಜಕೀಯದಲ್ಲಿ ಕುಟುಂಬ ರಾಜಕಾರಣ ಹೊಸದೇನಲ್ಲ. ನರೇಂದ್ರ ಮೋದಿ ಅವರಂತಹ ಅಪವಾದಗಳನ್ನು ಹೊರತುಪಡಿಸಿದರೆ, ಬಹುತೇಕ ಎಲ್ಲ ರಾಜಕೀಯ ಕುಟುಂಬಗಳಲ್ಲಿ ಕುಟುಂಬ ರಾಜಕಾರಣ ಕಂಡುಬರುತ್ತದೆ. ಹಳೆಯ ಕಾಲದಲ್ಲಿ, ವಿಶೇಷವಾಗಿ ದೇವೇಗೌಡರ ಕುಟುಂಬಕ್ಕೆ ಈ 'ಕುಟುಂಬ ರಾಜಕಾರಣ' ಪದವನ್ನು ಹೆಚ್ಚಾಗಿ ಬಳಸಲಾಗುತ್ತಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ನಿಧನರಾದ ನಂತರ, ಇನ್ನೊಬ್ಬ ಪುತ್ರ ಡಾ....

CM ಓರ್ವ ಲೆಪ್ಟಿಸ್ಟ್ : ಕಾಂಗ್ರೆಸ್‌ ಕೆಟ್ಟ ಮತಾಂಧ ಪಾರ್ಟಿ- ಜೋಶಿ

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾಂಗ್ರೆಸ್‌ ವಿರುದ್ದ ಗುಡುಗಿದ್ದಾರೆ. ರಾಜ್ಯದಲ್ಲಿ ಜಾತಿ ಗಣತಿ ವಿಚಾರ ಇಟ್ಟುಕೊಂಡು, ಹಿಂದೂ ಧರ್ಮ ಒಡೆಯುವ ಷಡ್ಯಂತ್ರ ಕಾಂಗ್ರೆಸ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ನವರು ಮಹಾನ್ ಕಳ್ಳರು ದುಷ್ಟರು ಇದ್ದೀರಿ, ರಾಜ್ಯದ ಸಿಎಂ ಓರ್ವ ಅಲ್ಟಾ ಲೆಪ್ಟಿಸ್ಟ್ ಇದ್ದಾರೆ. ಕಾಣದ ಮತಾಂದ ಶಕ್ತಿಗಳಿಗೆ ಪ್ರೇರಣೆ ನೀಡ್ತಿರೋರೆ ಅವರೇ ಎಂದು...
- Advertisement -spot_img

Latest News

”ಅಂದೇ ಕ್ರಿಕೆಟ್ ಬಿಡಲು ಯೋಚಿಸಿದ್ದೆ” ಸತ್ಯ ಬಿಚ್ಚಿಟ್ಟ ರೋಹಿತ್ ಶರ್ಮಾ

ಇಂದು 38ರ ಹರೆಯದಲ್ಲೂ ಭರ್ಜರಿ ಫಾರ್ಮ್‌ನಲ್ಲಿ ಆಟ ಮುಂದುವರಿಸುತ್ತಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೂ ಒಂದು ಹಂತದಲ್ಲಿ ಕ್ರಿಕೆಟ್ ಅನ್ನು ಸಂಪೂರ್ಣವಾಗಿ ತೊರೆಯಬೇಕು...
- Advertisement -spot_img