Sunday, February 8, 2026

#cmsiddaramaiah

ನನ್ನ ದುಡ್ಡು ನನ್ನ ವಾಚ್‌ ಕಣ್ರೀ – 100 ವಾಚ್ ಕಟ್ಟೋ ಶಕ್ತಿ ಇದೆ!

ರಾಜ್ಯ ರಾಜಕೀಯದಲ್ಲಿ ಕೈಗಡಿಯಾರದ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಕಾರ್ಟಿಯರ್ ವಾಚ್ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ವಾಗ್ವಾದ ನಡೆಯುತ್ತಿರುವ ಬೆನ್ನಲ್ಲೇ, ಡಿಸಿಎಂ ಡಿ.ಕೆ. ಶಿವಕುಮಾರ್ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಬೇಕಾದರೆ ನೂರು ವಾಚ್‌ಗಳನ್ನೂ ಕಟ್ಟುವ ಶಕ್ತಿ ಇದೆ. ಸಾವಿರ ರೂಪಾಯಿಯ ವಾಚ್‌ ಕೂಡ ಹಾಕುತ್ತೇನೆ, 10 ಲಕ್ಷದ ವಾಚ್‌ ಕೂಡ...

ಸಿದ್ದು ಟ್ರ್ಯಾಕ್‌ ಹಿಡಿದ್ದೇಕೆ DK – ಏನಿದು ಬಂಡೆ ಅಪರೇಷನ್‌?

ಅಧಿಕಾರ ಹಂಚಿಕೆ ವಿಚಾರ ತಾತ್ಕಾಲಿಕವಾಗಿ ಶಾಂತವಾಗಿರುವ ನಡುವೆಯೇ, ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಆಪ್ತರ ಬೆಂಬಲ ಪಡೆಯಲು ಚಟುವಟಿಕೆ ತೀವ್ರಗೊಳಿಸಿದ್ದಾರೆ. ಅಧಿಕೃತ ಸಭೆಗಳಿಲ್ಲದಿದ್ದರೂ, ಕಾರ್ಯಕ್ರಮಗಳಲ್ಲಿ ಅವಕಾಶ ಸಿಕ್ಕಾಗ ಸಿದ್ದು ವಲಯದ ಸಚಿವರು ಮತ್ತು ಶಾಸಕರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಭಿನ್ನಾಭಿಪ್ರಾಯ ನಿವಾರಣೆ ಗುರಿಯಾಗಿದ್ದರೂ, ಸಿದ್ದರಾಮಯ್ಯ ಆಪ್ತರು ಇದಕ್ಕೆ ಹೆಚ್ಚಿನ...

ಮತ್ತೆ ವರುಣದಲ್ಲೇ ಸ್ಪರ್ದೆ – ಯತೀಂದ್ರ ಕ್ಷೇತ್ರ ಯಾವುದು?

ವರುಣಾ ಕ್ಷೇತ್ರದ ಅಭಿವೃದ್ಧಿಗೆ ಎಷ್ಟೇ ಕೆಲಸ ಮಾಡಿದರೂ ಜನರ ಋಣ ತೀರಿಸಲು ಸಾಧ್ಯವಿಲ್ಲ. ಆದರೆ, ಕ್ಷೇತ್ರದ ಜನರ ಸಮಸ್ಯೆಗಳಿಗೆ ಹೆಚ್ಚು ಗಮನ ನೀಡಿ, ಅವರ ಬಾಧೆಯನ್ನು ಸಾಧ್ಯವಾದಷ್ಟು ಕಡಿಮೆ ಮಾಡುವ ದಿಕ್ಕಿನಲ್ಲಿ ನಾನು ಶ್ರಮಿಸುತ್ತೇನೆ ಎಂದು ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ನಂಜನಗೂಡು ತಾಲ್ಲೂಕಿನ ಚಿಕ್ಕಯ್ಯನ ತಾಂಡವಪುರ ಗ್ರಾಮದಲ್ಲಿ ಸರ್ಕಾರಿ ಶಾಲೆಯ ಹೊಸ...

ಕುಮಾರಸ್ವಾಮಿಗೆ ಸಿದ್ದರಾಮಯ್ಯ ಪ್ರಶ್ನೆ ? ಉತ್ತರ ಕೊಡ್ತಾರ HDK?

ರಾಜ್ಯ ರಾಜಕೀಯದಲ್ಲಿ ಇಂದು ಭಾರೀ ಚರ್ಚೆಗೆ ಕಾರಣವಾದ ತೀವ್ರ ಹೇಳಿಕೆ—ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿಯವರ ವಿರುದ್ಧ ಖಡಕ್ ಪ್ರಶ್ನೆ ಎತ್ತಿದ್ದಾರೆ. ಬಿಜೆಪಿಗೆ ಕೈಜೋಡಿಸಿದ ನಂತರ, ಕುಮಾರಸ್ವಾಮಿ ಅವರ ನಿಲುವು ಸಂಪೂರ್ಣವಾಗಿ ಬದಲಾಗಿದೆ… ಮತ್ತು ‘ಕುಮಾರಸ್ವಾಮಿ ಮನುವಾದಿ ಆಗಿಬಿಟ್ಟಿದ್ದಾರೆ’ ಎಂಬ ತೀವ್ರ ಟೀಕೆಯನ್ನು ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ. ಈ ಆರೋಪ ರಾಜ್ಯ ರಾಜಕೀಯ ವಲಯದಲ್ಲಿ...

ಹೈಕಮಾಂಡ್‌ ಹೇಳಿದಾಗ ಡಿಕೆಶಿ ಸಿಎಂ – ಮೀಟಿಂಗ್ ನಂತರ ಸಿದ್ದು ಹೇಳಿಕೆ

ಇಂದು ಡಿಸಿಎಂ ಡಿಕೆಶಿವಕುಮಾರ್‌ ಸದಾಶಿವನಗರ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯರಿಗೆ ನಾಟಿ ಕೋಳಿ ಬ್ರೇಕ್‌ ಫಾಸ್ಟ್‌ ಅರೆಂಜ್‌ ಮಾಡಲಾಗಿತ್ತು. ಇಬ್ಬರು ಒಟ್ಟಿಗೆ ಕೂತು ಚರ್ಚೆ ಮಾಡುತ್ತಾ ಬ್ರೇಕ್‌ ಫಾಸ್ಟ್‌ ಮಾಡಿದ್ದಾರೆ. ಡಿಕೆ ಶಿವಕುಮಾರ್‌ ಅವರ ಸದಾಶಿವ ನಗರದ ನಿವಾಸದಲ್ಲಿ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಡಿಕೆಶಿ ಯಾವಾಗ ಸಿಎಂ ಆಗುತ್ತಾರೆ ಎಂಬ...

ನಾಳೆ DK ಮನೆಯಲ್ಲಿ ಸಿಎಂ – ನಾಟಿ ಕೋಳಿ ಸಾರು ಸ್ಪೆಷಲ್

ಒಂದು ಕಡೆ ಕಾಂಗ್ರೆಸ್ ಒಳ ಗೊಂದಲಗಳಿಗೆ ತಾತ್ಕಾಲಿಕ ವಿರಾಮ ಸಿಕ್ಕಿದ್ದರೂ, ಮತ್ತೊಂದು ಕಡೆ ಮುಖ್ಯಮಂತ್ರಿ–ಉಪ ಮುಖ್ಯಮಂತ್ರಿ ನಡುವೆ ನಡೆಯುತ್ತಿರುವ “ಬ್ರೇಕ್‌ಫಾಸ್ಟ್ ರಾಜಕೀಯ” ಮತ್ತಷ್ಟು ಕುತೂಹಲ ಹುಟ್ಟಿಸಿದೆ. ನಾಳೆ ಬೆಳಗ್ಗೆ 9:30ಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ವಿಶೇಷ ಉಪಹಾರ ಆತಿಥ್ಯ ಇದೆ. ಹೈಕಮಾಂಡ್ ಸೂಚನೆಯ ನಂತರ ಸಿಎಂ–ಡಿಸಿಎಂ ನಡುವಿನ...

ಏನೇ ಮಾತುಕತೆ ಆದ್ರೂ ಅಂತಿಮವಾಗಿ ದೆಹಲಿಗೆ ಹೋಗಬೇಕು!

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಏನೇ ಮಾತುಕತೆ ಆದರೂ ಅಂತಿಮವಾಗಿ ದೆಹಲಿಗೆ ಹೋಗಬೇಕು ಎಂದರು. ಮಾಧ್ಯಮಗಳ ಜೊತೆ ಇಂದು ಮಾತನಾಡಿ ಸಚಿವ ಸತೀಶ್ ಜಾರಕಿಹೊಳಿ, ಇವರ ಹಂತದಲ್ಲಿ ಮುಗಿದರೆ ಹೋಯ್ತು ಹೈಕಮಾಂಡ್ ನಿರ್ದೇಶನದ ಮೇರೆಗೆ ಮೀಟಿಂಗ್ ಮಾಡಿದ್ದಾರೆ....

CM, DCM ಮಧ್ಯೆ ಮಧ್ಯಸ್ಥಿಕೆ? ಆ ಶಾಸಕನಿಗೆ ಸೂಚನೆ ಸಿಕ್ಕಿತ್ತಾ?

ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ನಡುವೆ ಶಾಸಕ ಪೊನ್ನಣ್ಣ ಮಧ್ಯಸ್ಥಿಕೆ ವಹಿಸಿದ್ದಾರಾ ಎಂಬ ಅನುಮಾನಗಳು ಮೂಡಿವೆ. ಯಾಕಂದ್ರೆ, ಸಿಎಂ, ಡಿಸಿಎಂ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ವೇಳೆ, ಕೇವಲ ಪೊನ್ನಣ್ಣ ಹಾಜರಿದ್ರು. ಮಧ್ಯಸ್ಥಿಕೆ ವಹಿಸುವಂತೆ ಹೈಕಮಾಂಡ್‌ ಸೂಚನೆ ಕೊಟ್ಟಿದ್ದೆಯಾ ಎಂಬ ಪ್ರಶ್ನೆ ಶುರುವಾಗಿದೆ. ಈಗಾಗಲೇ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಪೊನ್ನಣ್ಣಗೆ ಹೈಕಮಾಂಡ್‌ ನಾಯಕರು ಫೋನ್‌ ಮಾಡಿದ್ದಾರಂತೆ. ಸಿದ್ದು, ಡಿಕೆ ನಡುವಿನ...

ಕಾಂಗ್ರೆಸ್‌ನಲ್ಲಿ ಜನವರಿ ಕ್ರಾಂತಿ? ಡಿ.ಕೆ.ಶಿವಕುಮಾರ್ ಆಪ್ತನ ಸುಳಿವು

ಸಿಎಂ, ಡಿಸಿಎಂ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಗ್ಗೆ ಶಾಸಕ ಶಿವಗಂಗಾ ಪ್ರತಿಕ್ರಿಯಿಸಿದ್ದು, ಇದೊಂದು ಒಳ್ಳೆಯ ಬೆಳವಣಿಗೆ ಎಂದಿದ್ದಾರೆ. ನಾವೆಲ್ಲಾ ಯಾವಾಗಲೂ ಒಗ್ಗಟ್ಟಾಗಿದ್ದೇವೆ ಎಂದು, ಸಿದ್ದು-ಡಿಕೆಶಿ ಮಾತನ್ನೇ ಪುನರುಚ್ಚರಿಸಿದ್ದಾರೆ. ಅವರವರ ವೈಯಕ್ತಿಕ ಕೆಲಸಗಳ ಮೇಲೆ ದೆಹಲಿಗೆ ಹೋಗ್ತಾರೆ. ಕೆಲವರು ಮುಖ್ಯಮಂತ್ರಿ‌ಗಳ ಮನೆಗೆ ಹೋಗ್ತಾರೆ. ಇನ್ನೂ ಕೆಲವರು ಉಪಮುಖ್ಯಮಂತ್ರಿಗಳ ಮನೆಗೆ, ಮಂತ್ರಿಗಳ ಮನೆಗೆ ಹೋಗ್ತಾರೆ. ಕೆಲಸಗಳು ಎಲ್ಲಿದೆಯೋ ಅಲ್ಲಿಗೆ...

ಇಬ್ಬರು ಜನತೆಗೆ ಮಾತು ಕೊಟ್ಟಿದ್ದಾರೆ : 140 ಶಾಸಕರು ನಮ್ಮವರೇ – ಡಿಕೆ ಸುರೇಶ್‌

ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿಯ ಕಾದಾಟ ಕಾವೇರುತ್ತಿದ್ದಂತೆ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಅವರು ಬ್ರೇಕ್‌ ಫಾಸ್ಟ್ ಮೀಟಿಂಗ್‌ ಮಾಡಿದ್ದಾರೆ. ಇದಾದ ನಂತರ ಜಂಟಿ ಸುದ್ದಿಗೋಷ್ಠಿ ನಡೆಸಿ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಇನ್ನು ಇತ್ತ ದೆಹಲಿಯಲ್ಲಿರುವ ಮಾಜಿ ಸಂಸದ ಡಿಕೆ ಸುರೇಶ್‌ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಯಾರನ್ನು ಈವರೆಗೂ...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img