Tuesday, December 23, 2025

#cmsiddaramaiah

ದೆಹಲಿಯಿಂದ ವಾಪಸ್ ಬಂದ ಡಿಕೆಶಿ : ಡಿಕೆ ಬ್ರದರ್ಸ್‌ಗಳ ದೆಹಲಿ ತಂತ್ರ ಸಭೆ

ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ಮತ್ತೆ ಗರಿಗೆದರುತ್ತಿವೆ. ನವೆಂಬರ್ 15ರಂದು ದೆಹಲಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ರಾಜಕೀಯ ಚರ್ಚೆಗಳಲ್ಲಿ ತೊಡಗಿದ್ದರು. ಸಿಎಂ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಮುಂದೆ ಸಂಪುಟ ಪುನರ್‌ರಚನೆ ಪ್ರಸ್ತಾಪ ಮುಂದಿರಿಸಿದ್ದರೆ, ಡಿಕೆ ಶಿವಕುಮಾರ್ ಮಾತ್ರ ದೆಹಲಿಯಲ್ಲೇ ತಂಗಿ ಲಾಬಿ ಮುಂದುವರಿಸಿದ್ದಾರೆ. ಡಿಕೆ ಬ್ರದರ್ಸ್‌ಗಳ ದೆಹಲಿ ತಂತ್ರ ಸಭೆ...

ಸಿದ್ದು ಆಡಳಿತಕ್ಕೆ ಗಾಂಭೀರ್ಯ ZERO! ಕಾಂಗ್ರೆಸ್ ಸರ್ಕಾರ = 100% ಭ್ರಷ್ಟಾಚಾರ

ಕೇಂದ್ರ ಸಚಿವ ವಿ. ಸೋಮಣ್ಣ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಸರ್ಕಾರಕ್ಕೆ ತಲೆ ಇಲ್ಲ, ಬುಡ ಇಲ್ಲ. ಗಾಂಭೀರ್ಯತೆ ಅನ್ನೋದೇ ಗೊತ್ತಿಲ್ಲ. ಇಚ್ಛಾಶಕ್ತಿ ಇಲ್ಲದ, ಸಮಸ್ಯೆ ಅರಿವಿಲ್ಲದ ಮೊಂಡುತನದ ವ್ಯವಸ್ಥೆ ಸಿದ್ದರಾಮಯ್ಯರ ಕಾಲದಲ್ಲಿ ನಿರ್ಮಾಣವಾಗಿದೆ ಎಂದು ಚಾಟಿ...

ಮಧ್ಯಂತರ ಚುನಾವಣೆ ಬಂದ್ರೆ ನಾವು ಸಿದ್ಧ – ಬಿಜೆಪಿ–ಜೆಡಿಎಸ್ ಒಗ್ಗಟ್ಟು ಘೋಷಣೆ !

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ರಾಹುಲ್ ಗಾಂಧಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ ಪಾರ್ಟ್ ಟೈಂ ರಾಜಕಾರಣಿ, ಚುನಾವಣೆ ಬಂದಾಗ ಮಾತ್ರ ಭಾರತಕ್ಕೆ ಬಂದು, ನಂತರ ವಿದೇಶ ಪ್ರವಾಸಕ್ಕೆ ತೆರಳುವವರಂತು ಅವರ ಟೀಕೆ. ವರನಟ ಡಾ. ರಾಜ್ ಕುಮಾರ್ ರಂಗಮಂದಿರದ ಬಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಾಂಧಿ ಕುಟುಂಬದ ವಿರುದ್ಧ...

ಸಿದ್ದು ಓಟಕ್ಕೆ ‘ಬಂಡೆ’ ಬ್ರೇಕ್ – KN ರಾಜಣ್ಣ ಕಮ್ ಬ್ಯಾಕ್?

ರಾಹುಲ್ ಗಾಂಧಿ ಅವರ ಅನುಮೋದನೆಯೊಂದಿಗೆ ಸಿಎಂ ಸಿದ್ದರಾಮಯ್ಯ ಸಂಪುಟ ಪುನಾರಚನೆಗೆ ಹಸಿರು ನಿಶಾನೆ ಪಡೆದಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಚರ್ಚಿಸಿದ ನಂತರ ಅಂತಿಮ ನಿರ್ಧಾರ ಕೈಗೆತ್ತಿಕೊಳ್ಳಲಿದ್ದು, ಶೀಘ್ರದಲ್ಲೇ ಅಂತಿಮ ಮುದ್ರೆ ಬೀಳುವ ನಿರೀಕ್ಷೆ ಇದೆ. ದೆಹಲಿಯಲ್ಲಿ ರಾಹುಲ್ ಅವರನ್ನು ಭೇಟಿ...

ನವೆಂಬರ್ ಕ್ರಾಂತಿಗೆ ಬ್ರೇಕ್? ಕಾಂಗ್ರೆಸ್ಸಲ್ಲಿ ನಿಗೂಢ ಮೌನ!

ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಕಾಂಗ್ರೆಸ್‌ ಪಕ್ಷಕ್ಕೆ ಭಾರೀ ಮುಖಭಂಗವನ್ನುಂಟು ಮಾಡಿದೆ. ಇದರ ಪರಿಣಾಮ ‘ನವೆಂಬರ್ ಕ್ರಾಂತಿ’ ಅನ್ನೋ ನಿರೀಕ್ಷೆಗಳು ಸಂಪೂರ್ಣ ಹುಸಿ ಆಗಿದೆ. ಪಕ್ಷದ ಉತ್ಸಾಹಕ್ಕೆ ಗಟ್ಟಿಯಾದ ತಗ್ಗು ಉಂಟಾಗಿದೆ. ರಾಜ್ಯದಲ್ಲಿ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹಾಗೂ ನಾಯಕತ್ವ ಬದಲಾವಣೆ ಕುರಿತು ನಿರೀಕ್ಷೆ ಇತ್ತು. ಬಿಹಾರದ ಫಲಿತಾಂಶಗಳು ಈ ಎಲ್ಲಾ...

ಕಬ್ಬು ರೈತರ ಬಿಕ್ಕಟ್ಟು ಬಯಲು : ಸಿದ್ದು ವಿರುದ್ಧ ಜೋಶಿ ಬಾಂಬ್

ಕರ್ನಾಟಕದ ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ರಾಜಕೀಯ ತೀವ್ರತೆ ಹೆಚ್ಚಾಗಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು, ರಾಜ್ಯ ಸರ್ಕಾರದ ಲೋಪಗಳನ್ನು ಬಯಲಿಗೆಳೆದಿದ್ದಾರೆ. ಕಬ್ಬು ಬೆಲೆ, ವಿದ್ಯುತ್ ದರ ಮತ್ತು ನೀರಾವರಿ ನೀತಿಯ ಕುರಿತು ಕೇಂದ್ರದ ಮೇಲೆ ಆರೋಪ ಮಾಡುವುದು...

ಮೈಸೂರು ಹುಲಿ ಪ್ರಕರಣ: ಸಿಎಂ ಕಿಡಿ! ರಾಜ್ಯಮಟ್ಟದ ಸಭೆ ಕರೆಯಲು ಸಿದ್ಧತೆ

ಮೈಸೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹುಲಿ ದಾಳಿಗಳ ಪ್ರಕರಣಗಳು ಆತಂಕ ಮೂಡಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುʼ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತೀವ್ರ ಎಚ್ಚರಿಕೆ ನೀಡಿದರು. ಕಳೆದ ಕೆಲ ದಿನಗಳಲ್ಲಿ ಮೂರು ಮಂದಿ ಹುಲಿ ದಾಳಿಗೆ ಬಲಿಯಾದ ಹಿನ್ನೆಲೆಯಲ್ಲಿ, ಪ್ರಾಣಿಗಳ ಸಂಖ್ಯೆ ಹೆಚ್ಚಳದ ಜೊತೆಗೆ ಕಾಡಿನೊಳಗಿನ ಪರಿಸರ ಅಸಮತೋಲನಕ್ಕೂ ಸರ್ಕಾರ ಕಳವಳ ವ್ಯಕ್ತಪಡಿಸಿದೆ. ಹುಲಿಗಳು...

ಮತ್ತೆ ಜೋರಾದ ದಲಿತ CM ಕೂಗು : ವಿಧಾನಸೌಧಕ್ಕೆ ಮುತ್ತಿಗೆ ಎಚ್ಚರಿಕೆ!

ಮಂಡ್ಯ ಜಿಲ್ಲೆಯಲ್ಲಿ ಈಗ ಹೊಸ ರಾಜಕೀಯ ಚರ್ಚೆ ಕಾವು ಜೋರಾಗಿದೆ. ರಾಜ್ಯದ ರಾಜಕೀಯ ವಲಯದಲ್ಲಿ ಸಿಎಂ ಬದಲಾವಣೆ ಕುರಿತು ಗಾಳಿ ಸುದ್ದಿ ಗದ್ದಲ ಸೃಷ್ಟಿಸುತ್ತಿರುವ ನಡುವೆ, ದಲಿತ ಮುಖ್ಯಮಂತ್ರಿ ಬೇಕು ಎಂಬ ಕೂಗು ಮತ್ತೊಮ್ಮೆ ಜೋರಾಗಿದೆ. ಮಂಡ್ಯದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ, ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ. ವೆಂಕಟಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ...

ಮೈಸೂರಿನ ಅಧಿಕಾರಿಗಳಿಗೆ ಸಿಎಂ ಕಠಿಣ ಎಚ್ಚರಿಕೆ ಕೊಟ್ಟಿದ್ಯಾಕೆ ?

ಜನರನ್ನು ಕಚೇರಿಗಳಲ್ಲಿ ಅಲೆದಾಡಿಸುವುದನ್ನು ನಾನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಮೈಸೂರಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲಾ ಕೇಂದ್ರದಲ್ಲೇ ಕುಳಿತುಕೊಳ್ಳದೆ ತಾಲ್ಲೂಕು ಮಟ್ಟದಲ್ಲಿ ಜನರ ಅಹವಾಲು ಕೇಳಿ ತಕ್ಷಣ ಪರಿಹರಿಸಿ. ಸೂಚನೆ ಪಾಲಿಸದ ಅಧಿಕಾರಿಗಳ ಬಗ್ಗೆ ವರದಿ...

ಕಬ್ಬು ಬೆಲೆ, ರೈತರ ಕಿಚ್ಚು : ಸಿಎಂ ರಾಜೀನಾಮೆಗೆ ಒತ್ತಾಯ

ಉತ್ತರ ಕರ್ನಾಟಕದ ಕಬ್ಬು ಬೆಳೆಗಾರರ ಆಕ್ರೋಶ ದಿನೇ ದಿನೇ ತೀವ್ರಗೊಳ್ಳುತ್ತಿದ್ದಂತೆ, ರಾಜಕೀಯ ವಲಯದಲ್ಲೂ ಆರೋಪ-ಪ್ರತ್ಯಾರೋಪಗಳ ಜ್ವಾಲೆ ಎದ್ದಿದೆ. ಪ್ರತಿಟನ್ ಕಬ್ಬಿಗೆ ₹3,500 ದರ ನಿಗದಿ ಮಾಡುವಂತೆ ರೈತರು ಬೀದಿಗಿಳಿದಿದ್ದಾರೆ. ಆದರೆ ಸಮಸ್ಯೆ ಬಗೆಹರಿಸುವ ಬದಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರವನ್ನು ದೂಷಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img