Tuesday, December 23, 2025

#cmsiddaramaiah

ಯತೀಂದ್ರ ಮಾತಿಗೆ ‘ಬಂಡೆ’ ಸೈಲೆಂಟ್‌ ಏಕೆ?

ನವೆಂಬರ್‌ ಕ್ರಾಂತಿ ಹೊಸ್ತಿಲಲ್ಲಿರುವ ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ, ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ಪರ ವಿರೋಧದ ಚರ್ಚೆ ಹುಟ್ಟು ಹಾಕಿದೆ. ಸಿದ್ದು ಬಣದವರು ಸಮರ್ಥಿಸಿಕೊಂಡ್ರೆ, ಡಿಕೆಶಿ ಬಣದವರು ಪರೋಕ್ಷವಾಗಿ ವಾರ್ನ್‌ ಮಾಡ್ತಿದ್ದಾರೆ. ಇದೀಗ ಸ್ವತಃ ಡಿಕೆ ಶಿವಕುಮಾರ್‌ ಪ್ರತಿಕ್ರಿಯಿಸಿದ್ದು, ಮೌನಾಸ್ತ್ರ ಪ್ರಯೋಗಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳು ಈ ಬಗ್ಗೆ ಪ್ರಶ್ನಿಸುತ್ತಿದ್ದಂತೆ, ಈಗ ನಾನು ಮಾತನಾಡೋಕೆ ಹೋಗಲ್ಲ....

ತಂದೆಯ ರಾಜಕೀಯ ಅಂತ್ಯಕ್ಕೆ ಮಗನೇ ಕಾರಣ! – ಛಲವಾದಿ ನಾರಾಯಣಸ್ವಾಮಿ

ರಾಜ್ಯದ ರಾಜಕೀಯದಲ್ಲಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ಹೇಳಿಕೆ ಹೊಸ ಚರ್ಚೆ ಹುಟ್ಟುಹಾಕಿದ್ದು, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತೀವ್ರ ಟೀಕೆ ಮಾಡಿದ್ದಾರೆ. ಸಿದ್ದರಾಮಯ್ಯ ಸರ್ಕಾರಕ್ಕೆ ಕೊನೆಯ ಮೊಳೆ ಯತೀಂದ್ರ ಅವರಿಂದಲೇ ಬಿದ್ದಿದೆ ಎಂದು ವ್ಯಂಗ್ಯವಾಡಿದ ಅವರು, ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕುಂಠಿತಗೊಳಿಸಿದೆ. ರಸ್ತೆ ಗುಂಡಿ...

ಕಾಂಗ್ರೆಸ್‌ ಈಗ ಮನೆಯೊಂದು ಮೂರು ಬಾಗಿಲು !

ಕಾಂಗ್ರೆಸ್‌ ಈಗ ಮನೆಯೊಂದು ಮೂರು ಬಾಗಿಲು. ಅಲ್ಲ, ಅಲ್ಲ ಸಿಎಂ ಖುರ್ಚಿ ಒಂದು ಕಾಂಪಿಟೇಷನ್‌ ಅಲ್ಲಿ ಇರೋವ್ರು ಮೂವರು. ಕಾಂಗ್ರೆಸ್‌ ಪಾಳಯದಲ್ಲಿ ಇಷ್ಟು ದಿನ ನಡೆಯುತ್ತಿದ್ದ ಚರ್ಚೆ ಎಂದರೆ ನವೆಂಬರ್‌ ಕ್ರಾಂತಿ. ಈಗ ಹೊಸ ಚರ್ಚೆಗೆ ಕಾರಣವಾಗಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಆ ಒಂದು ಹೇಳಿಕೆ. ಬೆಳಗಾವಿ ಜಿಲ್ಲೆಯಲ್ಲಿ...

ಅಪ್ಪ ಹೇಳಿದಂತೆ ಮಾಡಿದ್ರಾ ಯತೀಂದ್ರ ಸಿದ್ದರಾಮಯ್ಯ?

ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ, ರಾಜ್ಯ ಕಾಂಗ್ರೆಸ್‌ನಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಯತೀಂದ್ರ ಮೂಲಕ ಸಿದ್ದರಾಮಯ್ಯ ಉತ್ತರಾಧಿಕಾರಿಯ ದಾಳ ಉರುಳಿಸಿದ್ದಾರಾ ಎಂಬ ಕುತೂಹಲವೂ ಕೆರಳಿಸಿದೆ. ಅಷ್ಟಕ್ಕೂ ಈ ಬಾಣ ಯಾರಿಗೆ ತಲುಪಲಿದೆ ಎಂಬುವುದು ಪ್ರಾಮುಖ್ಯತೆ ಪಡೆದುಕೊಳ್ಳುತ್ತದೆ. ಸತೀಶ್ ಜಾರಕಿಹೊಳಿ ಹೆಸರನ್ನು ಸಿದ್ದರಾಮಯ್ಯ ಪರೋಕ್ಷವಾಗಿ ಮುನ್ನಲೆಗೆ ತಂದಿದ್ದಾರೆಂಬ ಚರ್ಚೆ, ರಾಜಕೀಯ ಪಡಸಾಲೆಯಲ್ಲಿ ನಡೆಯುತ್ತಿದೆ....

ಸಿಎಂಗೆ ತೇಜಸ್ವಿ ಸೂರ್ಯ ಪಾಠ : ನೀವು ಕರ್ನಾಟಕಕ್ಕೆ ಹಿಡಿದ ಗ್ರಹಣ!

ಸಿಎಂ ಸಿದ್ದರಾಮಯ್ಯ ಅವರು ತೇಜಸ್ವಿ ಸೂರ್ಯ ನನಗೆ ಅಮಾವಾಸ್ಯೆಯಂತೆ ಕಾಣ್ತಾರೆ ಎಂದು ಹೇಳಿದ ಹೇಳಿಕೆಗೆ, ಯುವ ಸಂಸದ ತೇಜಸ್ವಿ ಸೂರ್ಯ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ಪದೇಪದೇ ವೈಯಕ್ತಿಕ ಟೀಕೆ ಮಾಡುವುದು ಅವರಿಗೆ ಶೋಭೆ ತರದು ಎಂದು ಹೇಳಿದ ತೇಜಸ್ವಿ, ಅವರು ಹಿರಿಯರು, ಆದರೆ ಅವರಿಗೆ ಅಮಾವಾಸ್ಯೆಗೂ ಹುಣ್ಣಿಮೆಯೂ ವ್ಯತ್ಯಾಸ ಗೊತ್ತಿಲ್ಲ ಅನಿಸುತ್ತೆ...

ಸಿದ್ದರಾಮಯ್ಯ ರಾಜಕೀಯ ಕೊನೆಗಾಲದ ಅಸ್ತ್ರದ ಬಗ್ಗೆ ಪುತ್ರ ಯತೀಂದ್ರ ಹೇಳಿದ್ದೇನು?

ರಾಜ್ಯ ಸರ್ಕಾರದಲ್ಲಿ ಸಿಎಂ ಹುದ್ದೆ ಬದಲಾವಣೆ ಕೂಗಿನ ಮಧ್ಯೆ ಯತೀಂದ್ರ ನೀಡಿರುವ ಹೇಳಿಕೆಗೆ ಭಾರೀ ಮಹತ್ವ ಸಿಕ್ಕಿದೆ. ಸಿದ್ದರಾಮಯ್ಯ ಬಳಿಕ ಉತ್ತರಾಧಿಕಾರಿ ಬಗ್ಗೆ ಹೇಳಿದ್ದ ಎಂಎಲ್‌ಸಿ ಯತೀಂದ್ರ, ತಮ್ಮದೇ ಹೇಳಿಕೆಗೆ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ತಂದೆಯವರು ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡವರು. ಅದೇ ಸಿದ್ಧಾಂತದಲ್ಲಿ ಸಚಿವ ಸತೀಶ್ ಜಾರಕಿಹೊಳಿ‌ ಕೂಡ ನಂಬಿಕೆ ಇಟ್ಟುಕೊಂಡು ಹೋಗುತ್ತಿದ್ದಾರೆ....

ಅಹಿಂದ ದಾಳ – ಜಾರಕಿಹೊಳಿ ಹೆಸರು ಮುಂದಕ್ಕೆ : ಡಿಕೆಶಿವಕುಮಾರ್ ಮುಂದಿನ ಹೆಜ್ಜೆ ಏನು?

ರಾಜ್ಯ ರಾಜಕೀಯದಲ್ಲಿ ದಲಿತ ನಾಯಕರಿಗೆ ಉನ್ನತ ಹುದ್ದೆ ಸಿಕ್ಕಿಲ್ಲ ಅನ್ನುವ ಕೊರಗಿತ್ತು. ಆ ಕೊರಗಿಗೆ ಕೊನೆಗಾಲ ಬಂದಿದೆ ಅನ್ಸತ್ತೆ. ಸಿದ್ದರಾಮಯ್ಯ ಪುತ್ರ ಯತೀಂದ್ರರ ಆ ಒಂದು ಹೇಳಿಕೆ, ಅಹಿಂದ ನಾಯಕರೇ ಮುಂದಿನ ಸಿಎಂ ಎಂಬುದನ್ನ ಸಾರಿ ಸಾರಿ ಹೇಳುತ್ತಿದೆ. ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಬದಲಾವಣೆ ಕುರಿತ ಚರ್ಚೆಗಳು ವೇಗ ಪಡೆದುಕೊಳ್ಳುತ್ತಿವೆ. ಈ ನಿಟ್ಟಿನಲ್ಲಿ ಮುಂದಿನ ಮುಖ್ಯಮಂತ್ರಿ...

ಮಜುಂದಾರ್ ಶಾ ಟೀಕೆ -ತಿರುಗೇಟು : CM DCM ದೀಪಾವಳಿ ಮಾತುಕತೆ!

ಬೆಂಗಳೂರಿನ ಹದಗೆಟ್ಟ ರಸ್ತೆಗುಂಡಿಗಳು, ಕಸದ ವಿಲೇವಾರಿ ಸಮಸ್ಯೆ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯ ಕುರಿತು ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಇತ್ತೀಚೆಗೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡಿದ್ದಾರೆ. ಈ ಟೀಕೆಗೆ ಪ್ರತಿಕ್ರಿಯೆಯಾಗಿ ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ದಿ ಸಚಿವ ಡಿ.ಕೆ. ಶಿವಕುಮಾರ್ ಸೇರಿದಂತೆ ಕೆಲವು ಸಚಿವರು ಖಾರವಾಗಿ ಪ್ರತಿಕ್ರಿಯಿಸಿದ್ದರು. ಕಿರಣ್ ಮಜುಂದಾರ್ ಶಾ...

CM ಉಪಸ್ಥಿತಿಯಲ್ಲಿ 13 ಮಂದಿ ಅಸ್ವಸ್ಥ ; ಅಸಲಿ ಕಾರಣ ಬಿಚ್ಚಿಟ್ಟ ವರಿಷ್ಠಾಧಿಕಾರಿ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಅಶೋಕ ಜನಮನ-2025 ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಅಸ್ವಸ್ಥರಾಗಿದ ಘಟನೆ ನಡೆದಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ಅರುಣ್ ಮಾಹಿತಿ ನೀಡಿದ್ದು, ಘಟನೆಯಲ್ಲಿ ಒಟ್ಟು 13 ಮಂದಿ ಅಸ್ವಸ್ಥರಾಗಿದ್ದರು. ಆದರೆ...

ಪೊಲೀಸ್ ಹುತಾತ್ಮ ಕುಟುಂಬಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಸಿದ್ದರಾಮಯ್ಯ!

ರಾಜ್ಯದಲ್ಲಿ ಕಳೆದ ಒಂದು ವರ್ಷದಲ್ಲಿ 8 ಮಂದಿ ಸೇರಿದಂತೆ ದೇಶಾದ್ಯಂತ 191 ಮಂದಿ ಪೊಲೀಸ್ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ವೇಳೆ ಪ್ರಾಣ ತ್ಯಾಗ ಮಾಡಿ ಹುತಾತ್ಮರಾಗಿದ್ದಾರೆ. ಅವರ ತ್ಯಾಗಕ್ಕೆ ಬೆಲೆ ಕಟ್ಟಲಾಗದು. ಇಂತಹ ಹುತಾತ್ಮರನ್ನು ಸ್ಮರಿಸಿ ವಂದಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅವರು, 116 ಹುತಾತ್ಮರ ಕುಟುಂಬ ಸದಸ್ಯರಿಗೆ ಅನುಕಂಪದ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img