ಕಾಂಗ್ರೆಸ್ ಪಾಳಯದಲ್ಲಿ ಸಚಿವ ಸಂಪುಟ ಪುನರ್ರಚನೆ ಚರ್ಚೆಗಳು ವೇಗ ಪಡೆದಿವೆ. ಬಿಹಾರ ಚುನಾವಣೆಯ ನಂತರ ಕರ್ನಾಟಕದಲ್ಲೂ ಸಚಿವರ ಬದಲಾವಣೆ ಸಾಧ್ಯತೆ ಇದೆ ಎಂಬ ಊಹಾಪೋಹಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಈ ಬಗ್ಗೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಮ್ಮ ಪ್ರತಿಕ್ರಿಯೆ ನೀಡಿದ್ದು, ತಾವು ಸಚಿವ ಸ್ಥಾನದಲ್ಲಿ ಮುಂದುವರೆಯುವ ವಿಶ್ವಾಸ ಇದ್ದರೂ ಅಂತಿಮ ತೀರ್ಮಾನ...
ರಾಜ್ಯ ರಾಜಕೀಯದಲ್ಲಿ ಕಮಿಷನ್ ವಿಚಾರ ಮತ್ತೆ ಕಿಚ್ಚು ಹಚ್ಚಿದೆ. ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪಗಳನ್ನು ಮಾಡಿದ್ದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ, ಗುತ್ತಿಗೆದಾರರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಭರವಸೆ ನೀಡಿತ್ತು. ಆದರೆ ಬಾಕಿ ಹಣ ಬಿಡುಗಡೆ ವಿಳಂಬವಾಗಿರುವ ಹಿನ್ನೆಲೆ, ಗುತ್ತಿಗೆದಾರರು ಇದೀಗ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ರಾಜ್ಯ ಗುತ್ತಿಗೆದಾರರ...
ಅಂಕಿ ಅಂಶದ ಸಮೇತ ಪ್ರತಿದಿನ ಆಹಾರ ಇಲ್ಲದೇ ಇಷ್ಟು ಮಂದಿ ಸಾಯತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಕಾಳ ಸಂತೆಯಲ್ಲಿ ಅಕ್ಕಿ ಮಾರಾಟ ಮಾಡುತ್ತಿರುವ ವಿರುದ್ದ ಕಿಡಿ ಕಾರಿದ ಸಿದ್ದರಾಮಯ್ಯ, ದೇಶದಲ್ಲಿ ಪ್ರತಿದಿನ ಆಹಾರ ಇಲ್ಲದೇ ಎಷ್ಟು ಮಂದಿ ಸಾಯುತ್ತಿದ್ದಾರೆ ಎಂದು ಅಂಕಿ ಅಂಶಗಳ ಸಮೇತ ಲೆಕ್ಕ ಕೊಟ್ಟಿದ್ದಾರೆ.
ಜನರಿಗೆ ಆಹಾರ ಬೇಕು ಗಾಳಿ...
ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ವಿಚಾರ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಉದ್ಯಮಿ ಕಿರಣ್ ಮಜುಂದಾರ್ ಶಾ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್ ನಂತರ, ವರ್ತೂರು ಮತ್ತು ಪಣತ್ತೂರು ಭಾಗದ ನಿವಾಸಿಗಳು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂಲ ಸೌಕರ್ಯ ಕೊಡದೆ ತೆರಿಗೆ...
ತಂತ್ರಜ್ಞಾನ ದಿಗ್ಗಜ ಗೂಗಲ್ 1.3 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಎಐ ಹಬ್ ಯೋಜನೆ ಕರ್ನಾಟಕದ ಕೈತಪ್ಪಿ ಆಂಧ್ರ ಪ್ರದೇಶದ ಪಾಲಾಗಿದೆ. ಈ ಬೆಳವಣಿಗೆಗೆ ಸಂಬಂಧಿಸಿದಂತೆ ಜೆಡಿಎಸ್ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಟ್ವೀಟ್ ಮಾಡಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ತೀವ್ರವಾಗಿ ಟೀಕಿಸಿದೆ. ಗೂಗಲ್ನ ಈ ಮಹತ್ವದ ಹೂಡಿಕೆಯ ಯೋಜನೆ ಕರ್ನಾಟಕಕ್ಕೆ ಬಾರದಿರುವುದು ರಾಜ್ಯಕ್ಕೆ...
ಬೆಂಗಳೂರು ಮೆಟ್ರೋಗೆ ಬಸವ ಮೆಟ್ರೋ ಎಂದು ಮರುನಾಮಕರಣ ಮಾಡುವ ಬಗ್ಗೆ ಚರ್ಚೆ ಆರಂಭವಾಗಿದೆ. ಅಕ್ಟೋಬರ್ 4ರಂದು ಅರಮನೆ ಮೈದಾನದಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಸಂದರ್ಭದಲ್ಲಿ, ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ವೀರಶೈವ-ಲಿಂಗಾಯತ ಸಮಾಜದವರು ಮೆಟ್ರೋಗೆ ಬಸವಣ್ಣನ ಹೆಸರಿಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಒತ್ತಾಯಿಸಿದ್ದರು.
ಈ ಕುರಿತು ಪ್ರತಿಕ್ರಿಯಿಸಿದ...
ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರಾತ್ರಿ ತಮ್ಮ ಕಾವೇರಿ ನಿವಾಸದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು. ಎಲ್ಲ ಸಚಿವರ ರಿಪೋರ್ಟ್ ಕಾರ್ಡ್ ಪಕ್ಷದ ಹೈಕಮಾಂಡ್ ಬಳಿ ಇದೆ. ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದೆ. ಹಾಗಾಗಿ, ಮೊದಲು ನಿಮ್ಮ ಕಾರ್ಯವೈಖರಿ ಬದಲಿಸಿಕೊಳ್ಳಿ ಎಂದು ಸಿದ್ದರಾಮಯ್ಯ ಸೂಚ್ಯವಾಗಿ ಸಂಪುಟ...
ಬಿಹಾರ ವಿಧಾನಸಭೆ ಚುನಾವಣೆಯ ಬಳಿಕ ಕರ್ನಾಟಕ ರಾಜಕೀಯದಲ್ಲಿ ದೊಡ್ಡ ಬದಲಾವಣೆಗಳ ಚಿತ್ರಣ ಮೂಡುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಎರಡು ವರ್ಷ ಪೂರೈಸುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪೂರ್ಣ ಸಚಿವ ಸಂಪುಟ ಪುನರ್ರಚನೆಗೆ ತೀರ್ಮಾನ ಕೈಗೊಂಡಿದ್ದಾರೆ. ಈ ಕ್ರಮವನ್ನು ಸರ್ಕಾರದ “ಮೇಜರ್ ಸರ್ಜರಿ” ಎಂದು ಕರೆಯಲಾಗುತ್ತಿದ್ದು, ಕನಿಷ್ಠ 15ರಿಂದ ಗರಿಷ್ಠ 25 ಮಂದಿ ಹಾಲಿ...
ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬುದು ನನ್ನ ಅಭಿಲಾಷೆ ಎಂದು ರಾಮನಗರ ಗ್ರಾಮೀಣ ಕ್ಷೇತ್ರದ ಶಾಸಕ ಇಕ್ಬಾಲ್ ಹುಸೇನ್ ಮತ್ತೆ ಸ್ಪಷ್ಟಪಡಿಸಿದ್ದಾರೆ.
ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಸ್ಪಷ್ಟ ಅಭಿಪ್ರಾಯವನ್ನು ನಾನು ಹೈಕಮಾಂಡ್ಗೆ ಈಗಾಗಲೇ ತಿಳಿಸಿದ್ದೇನೆ ಮತ್ತು ಅದಕ್ಕೆ ನಾನು ಬದ್ಧನಾಗಿದ್ದೇನೆ. ಕಾಂಗ್ರೆಸ್ ಒಂದು ಶಿಸ್ತಿನ ಪಕ್ಷ, ಈ ವಿಷಯದಲ್ಲಿ ಅಂತಿಮ ತೀರ್ಮಾನವನ್ನು ಹೈಕಮಾಂಡ್...
ಕಾಂಗ್ರೆಸ್ನಿಂದ ಕೆ.ಎನ್. ರಾಜಣ್ಣ ಅವರನ್ನು ತೆಗೆಯಲು ನಡೆದಿತ್ತಾ ಪ್ಲಾನ್? ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿಯಲ್ಲಿ ಮಾಜಿ ಸಚಿವ ಕೆ.ಎನ್. ರಾಜಣ್ಣ ಮಾಧ್ಯಮಗಳ ಮುಂದೆ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ರಾಜಣ್ಣ ಹೇಳಿಕೆ ಪ್ರಕಾರ, ಇದು ಒಂದೇ ಬಾರಿ ನಡೆದ ವಿಷಯವಲ್ಲ ನಾಲ್ಕು ಬಾರಿ ಅವರನ್ನು ಕಾಂಗ್ರೆಸ್ನಿಂದ ತೆಗೆಯುವ ಪ್ಲಾನ್ ನಡೆದಿತ್ತಂತೆ. 1984,...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...