Banglore News : ಉಡುಪಿಯ ಕಾಲೇಜಿನ ವೀಡಿಯೋ ವಿಚಾರ ಇದೀಗ ರಾಜ್ಯದಲ್ಲಿ ಭುಗಿಲೆದ್ದಿದೆ. ಇದರ ಬೆನ್ನಲ್ಲೇ ಇದೇ ವಿಚಾರವಾಗಿ ಟ್ವೀಟ್ ಮಾಡಿದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಟ್ವೀಟ್ ನಲ್ಲಿ ಇವರು ಕಾಂಗ್ರೆಸ್ ಹಾಗು ಸಿಎಂ ವಿರುದ್ಧವಾಗಿ ವಿಚಾರಗಳನ್ನು ಬರೆದುಕೊಂಡಿದ್ದಾರೆ.
ಉಡುಪಿ ಕಾಲೇಜಿನ ವಿಡಿಯೋ ಕೇಸ್ಗೆ ಸಂಬಂಧಿಸಿದಂತೆ ಶಕುಂತಲಾ, 'ಕಾಂಗ್ರೆಸ್ನವರ ಪ್ರಕಾರ...
Banglore News : ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಇಂದು ಜಂಟಿ ಪತ್ರಿಕಾಗೋಷ್ಠಿ ನಡೆಸಿ ರಾಜ್ಯದ ಹವಾಮಾನ, ಮಳೆ ಹಾನಿ ತಡೆಗಟ್ಟಲು ಕೈಗೊಂಡಿರುವ ಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು. ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು ಅಗತ್ಯ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಕೊರತೆಯಾಗದಂತೆ ವಿತರಣೆ ಮಾಡಬೇಕು. ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಕೇಂದ್ರ...
Dharwad News: ಧಾರವಾಡ: ಧಾರವಾಡದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮವಾಗಿ ರಸ್ತೆ ಕೊಚ್ಚಿ ಹೋಗಿದೆ. ರಾಷ್ಟ್ರೀಯ ಹೆದ್ದಾರಿ 4 ಮಳೆಗೆ ಕೊಚ್ಚಿಹೋಗಿದ್ದು, ಧಾರವಾಡದ ರಮ್ಯ ರೆಸಿಡೆನ್ಸಿಯ...