Sunday, March 22, 2026

CMStalin

ನಟಿ ತ್ರಿಷಾ, ಸ್ಟಾಲಿನ್ ಮನೆಗೆ ಬಾಂಬ್ ಬೆದರಿಕೆ : ವಿಜಯ್ ಅಭಿಮಾನಿಗಳ ಕೆಲಸ?

ಚೆನ್ನೈನಲ್ಲಿ ಶುಕ್ರವಾರ ಬೆಳಿಗ್ಗೆ ಕೆಲ ಅಜ್ಞಾತರು ಪೊಲೀಸರಿಗೆ ನಕಲಿ ಬಾಂಬ್ ಕರೆ ನೀಡಿ ಗಲಿಬಿಲಿಗೊಳಿಸಿದ್ದಾರೆ. ಖ್ಯಾತ ನಟಿ ತ್ರಿಷಾ ಸೇರಿದಂತೆ ಹಲವು ಗಣ್ಯರ ಮನೆಗಳಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಧಮ್ಕಿ ಕರೆಗಳು ಬಂದ ಹಿನ್ನೆಲೆಯಲ್ಲಿ ಪೊಲೀಸರು ತುರ್ತು ಕ್ರಮ ಕೈಗೊಂಡಿದ್ದಾರೆ. ಶ್ವಾನದಳ ಹಾಗೂ ಬಾಂಬ್ ಸ್ಕ್ವಾಡ್‌ ಸಹಿತ ಪೊಲೀಸರು ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ...

ಕರೂರ್ ರ್ಯಾಲಿ ದುರಂತ – ವಿಜಯ್‌ ಹೃದಯಸ್ಪರ್ಶಿ ಸಂದೇಶ!

ಕರೂರ್‌ನಲ್ಲಿ ವಿಜಯ್‌ ಅವರ ಟಿವಿಕೆ ರ್‍ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿತ್ತು. ಅದರಲ್ಲಿ 40 ಮಂದಿ ಮೃತಪಟ್ಟಿದ್ರು. ಅತಿ ಹೆಚ್ಚು ಜನ ಗಾಯ ಗೊಂಡಿದ್ರು. ವಿಜಯ್‌ ಆಪ್ತರ ವಿರುದ್ಧ ಕೊಲೆ ಯತ್ನ ಸೇರಿ ಹಲವು ಪ್ರಕರಣ ದಾಖಲಿಸಲಾಗಿದೆ. ಸಿಎಂ ಸ್ಟಾಲಿನ್‌ ತನಿಖೆಗೆ ಆಯೋಗ ರಚಿಸಿದೆ. ವಿಜಯ್‌ ಮತ್ತು ಸರಕಾರಗಳು ಮೃತರ ಕುಟುಂಬಗಳಿಗೆ ಒಟ್ಟು 32 ಲಕ್ಷ ರೂ....
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img