Saturday, July 27, 2024

CN Ashwath narayana

Ashwath narayan : ಫ್ಯೂಚರ್ ಡಿಜಿಟಲ್ ಜಾಬ್ಸ್ ಗೆ ಚಾಲನೆ

ಬೆಂಗಳೂರು : ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸೂಕ್ತ ಉದ್ಯೋಗಾವಕಾಶ ಕಲ್ಪಿಸಿಕೊಡುವ ಮಹತ್ವಾಕಾಂಕ್ಷೆಯುಳ್ಳ `ಪ್ಯೂಚರ್ ಡಿಜಿಟಲ್ ಜಾಬ್ಸ್’ (Future Digital Jobs) ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ (Dr CN Ashwathnarayan) ಅವರು ಇಂದು ಚಾಲನೆ ನೀಡಿದರು. ಇದರ ಅಂಗವಾಗಿ ರಾಜ್ಯ ಕಾಲೇಜು ಮತ್ತು ತಾಂತ್ತಿಕ...

Ramanagara : ಡಾ.ಬಿ.ಆರ್. ಅಂಬೇಡ್ಕರ್ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ಅನಾವರಣದ ಸಂದರ್ಭದಲ್ಲಿ ಗಲಾಟೆ..

Ramanagar: ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ (cm basavaraj bommai) ಅವರು ಇಂದು ರಾಮನಗರ ಜಿಲ್ಲಾಡಳಿತ ವತಿಯಿಂದ ಡಿಸಿ (DC) ಕಚೇರಿ ಆವರಣದಲ್ಲಿ ನಿರ್ಮಿಸಿರುವ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಯ ಅನಾವರಣ ಮಾಡಿದರು. ನಂತರ ರಾಮನಗರ, ಚನ್ನಪಟ್ಟಣ ಮತ್ತು ಕನಕಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ...

ಕಾಲೇಜುಗಳಲ್ಲಿ 45 ನಿ. ಬೋಧನೆ ಮತ್ತು 15 ನಿ. ಆಂತರಿಕ ಮೌಲ್ಯಮಾಪನ; ಡಾ. ಸಿ.ಎನ್. ಅಶ್ವಥ್ ನಾರಾಯಣ

www.karnatakatv.net: ಉನ್ನತ ಶಿಕ್ಷಣದ ಗುಣಮಟ್ಟವನ್ನು ಮೇಲ್ದರ್ಜೆಗೇರಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಹಾಗೇ ಒಂದು ಗಂಟೆ ಸಾಮಾನ್ಯ ತರಗತಿಯನ್ನು 45 ನಿಮಿಷಗಳ ಬೋಧನೆ ಮತ್ತು 15 ನಿಮಿಷಗಳ ಆಂತರಿಕ ಮೌಲ್ಯಮಾಪನ ಎಂದು ವಿಂಗಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ ತಿಳಿಸಿದರು. ಭಾರತೀಯ ಶಿಕ್ಷಣ ಮಂಡಲ ಸಹಯೋಗದಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾನಿಲಯ ಮತ್ತು ಬಳ್ಳಾರಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img