Thursday, February 5, 2026

co operative bank

Basavaraj Bommai: ರೈತರ ದುಡಿಮೆಗೆ ಬೆಲೆ ಸಿಗುವಂತೆ ಸಹಕಾರಿ ಬ್ಯಾಂಕ್ ಕಾರ್ಯ ನಿರ್ವಹಿಸಬೇಕು:

ಹಾವೇರಿ: ರೈತರ ದುಡಿಮೆಗೆ ಬೆಲೆ ಸಿಗುವಂತೆ ಸಹಕಾರಿ ಬ್ಯಾಂಕ್ ಕಾರ್ಯ ನಿರ್ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಹೇಳಿದ್ದಾರೆ.ಇಂದು ಧಾರವಾಡ ಕರ್ನಾಟಕ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್ ನ ಶಿಗ್ಗಾಂವಿ ಶಾಖೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ರೈತರ ಬದುಕು ಅನಿಶ್ಚಿತತೆಯಿಂದ ಕೂಡಿದೆ. ನಾವು ರೈತರ ಬಗ್ಗೆ ಹಲವಾರು ಕಾರ್ಯಕ್ರಮಗಳನ್ನು ಮಾಡಿದ್ದೇವೆ. ರೈತರ ಬದುಕಿನಲ್ಲಿ ಒಂದು ಸ್ಥಿರತೆ...

ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ವ್ಯವಹಾರ ಮಾಡುವ ಮುನ್ನ ಈ ಸ್ಟೋರಿ ಓದಿ..!

ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ವ್ಯವಹಾರ ಮಾಡಬೇಕಾ ಬೇಡ್ವಾ..?ಎಫ್‌ಡಿ ಇಡಬಹುದಾ..? ಎಂಬೆಲ್ಲ ಪ್ರಶ್ನೆಗೆ ಕೋ ಆಪರೇಟಿವ್ ಬ್ಯಾಂಕ್ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದೇವೆ. ಕೋ ಆಪರೇಟಿವ್ ಬ್ಯಾಂಕ್‌ಗಳಲ್ಲಿ 2 ವಿಧ ಇದ್ದು, ಒಂದು ಅರ್ಬನ್ ಕೋ ಆಪರೇಟಿವ್ ಬ್ಯಾಂಕ್, ನಾನ್ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್. ಮತ್ತೊಂದು ಷೆಡ್ಯೂಲ್ಡ್ ಕೋ ಆಪರೇಟಿವ್ ಬ್ಯಾಂಕ್, ನಾನ್ ಷೆಡ್ಯೂಲ್ಡ್...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img