Wednesday, December 10, 2025

Coach Rahul Dravid

ಟೀಕಾಕಾರರಿಗೆ ವಿರಾಟ್ ಮಾತಿನ ಚಾಟಿ 

https://www.youtube.com/watch?v=wICFZQtW_eo ದುಬೈ: ಪಾಕ್ ವಿರುದ್ಧ  ಅದ್ಭುತ ಪ್ರದರ್ಶನ ನೀಡಿದ ಬೆನ್ನಲ್ಲೆ ವಿರಾಟ್ ಕೊಹ್ಲಿ  ಕೆಲ ಮಾಜಿ ಕ್ರಿಕೆಟಿಗರಿಗೆ , ಕ್ರಿಕೆಟ್ ಪಂಡಿತರಿಗೆ ಮಾತಿನಲ್ಲೆ ಚಾಟಿ ಬೀಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ನನ್ನ ಮೇಲೆ ನಿಜವಾದ ಪ್ರೀತಿ ಇದ್ದರೆ ನನ್ನ ಫಾರ್ಮ್ ಬಗ್ಗೆ , ನ್ಯೂನ್ಯತೆಗಳ ಬಗ್ಗೆ  ವೈಯಕ್ತಿಕವಾಗಿ ಕರೆ ಮಾಡಿ ಅಥವಾ ಸಿಕ್ಕಾಗ ಹೇಳಿ ನಾನು ಮುಕ್ತವಾಗಿ ಆಲಿಸುವೆ. https://www.youtube.com/watch?v=9JE-q_km6jU ಅದು ಬಿಟ್ಟು...

ಮೋಜು ಮಸ್ತಿ ಮಾಡಿದ ರೋಹಿತ್ ಪಡೆ : ದುಬೈ ಸಮುದ್ರದಲ್ಲಿ ಭಾರತ ವಿಶ್ರಾಂತಿ 

https://www.youtube.com/watch?v=h21COQkhWps ದುಬೈ: ಏಷ್ಯಾಕಪ್ ಟೂರ್ನಿಯಲ್ಲಿ  ಸೂಪರ್ 4 ಹಂತಕ್ಕೆ ತಲುಪಿರುವ ಭಾರತ ತಂಡ ಮೋಜು ಮಸ್ತಿಯಲ್ಲಿ ತೊಡಗಿ ವಿಶ್ರಾಂತಿ ಪಡೆಯುತ್ತಿದೆ. ಬಿಸಿಸಿಐ ಸಾಮಾಜಿಕ ಜಾಲತಾಣದಲ್ಲಿ ಟೀಮ್ ಇಂಡಿಯಾ ಆಟಗಾರರ ವಿಡಿಯೋವೊಂದನ್ನು ಹಂಚಿಕೊಂಡಿದೆ. ದುಬೈ ಸಮುದ್ರದಲ್ಲಿ  ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ದಿನೇಶ್ ಕಾರ್ತಿಕ್ ವಿಭಿನ್ನವಾದ ಕ್ರೀಡೆಯನ್ನು ಆಡಿ ಸಂಭ್ರಮಿಸಿದರು.  ನಾಯಕ ರೋಹಿತ್ ಶರ್ಮಾ, ಸೂರ್ಯ ಕುಮಾರ್, ಕೆ.ಎಲ್....

ಜಿಂಬಾಬ್ವೆ ಸರಣಿಗೆ ಕನ್ನಡಿಗ ರಾಹುಲ್ ನಾಯಕ  

https://www.youtube.com/watch?v=myWLba7-0Ds ಮುಂಬೈ: ತಾರಾ ಬ್ಯಾಟರ್ ಕನ್ನಡಿಗ ಕೆ.ಎಲ್. ರಾಹುಲ್ ಮುಂಬರುವ ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಯಲ್ಲಿ  ನಾಯಕನಾಗಿ ತಂಡವನ್ನು ಮುನ್ನಡೆಸಲಿದ್ದಾರೆ.  ಅನುಭವಿ ಆಟಗಾರ ಶಿಖರ್ ಧವನ್ ಉಪನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ. ಐಪಿಎಲ್ ನಂತರ ರಾಹುಲ್ ಒಂದೇ ಒಂದು ಪಂದ್ಯ ಆಡದೇ ಹ್ಯಾಮ್ ಸ್ಟ್ರಿಂಗ್ ಸಮಸ್ಯೆಗೆ ಗುರಿಯಾದರು.  ನಂತರ ಯಶಸ್ವಿಯಾಗಿ  ಶಸ ಚಿಕಿತ್ಸೆ  ಪೂರೈಸಿಕೊಂಡರು. ಯಶಸ್ವಿ ಶಸ ಚಿಕಿತ್ಸೆ  ನಡೆಸಿದ...

ಬೆಂಚ್ ಸ್ಟ್ರೆಂತ್ ಹೆಚ್ಚಿಸಬೇಕು: ನಾಯಕ ರೋಹಿತ್ ಶರ್ಮಾ

https://www.youtube.com/watch?v=SEYPlK1JxnY ಹೊಸದಿಲ್ಲಿ:ಇಡೀ ವರ್ಷ ಕ್ರಿಕೆಟ್ ಆಡುವ ಭಾರತ ಕ್ರಿಕೆಟ್ ತಂಡಕ್ಕೆ ಬೆಂಚ್ ಸ್ಟ್ರೆಂತ್ ತುಂಬ ಮುಖ್ಯ ಎಂದು ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ. ಭವಿಷ್ಯದ ದೃಷ್ಟಿಯಿಂದ ಬಲಿಷ್ಠ ತಂಡವನ್ನು ಕಟ್ಟಲು  ಯೋಜನೆ ರೂಪಿಸಲಾಗುತ್ತಿದೆ ಎಂದರು. ಕಳೆದ ವರ್ಷ ಟಿ20 ವಿಶ್ವಕಪ್ನಲ್ಲಿ ಭಾರತ ಗುಂಪಿನ ಹಂತದಲ್ಲೇ ನಿರ್ಗಮಿಸಿದ ನಂತರ ತಂಡದಲ್ಲಿ ಗಾಯದ ಸಮಸ್ಯೆ, ವರ್ಕ ಲೋಡ್ ಬಗ್ಗೆ ಆಡಳಿತ...

ಕೊಹ್ಲಿಯನ್ನು ಕೈಬಿಡಿ: ಮಾಜಿ ಕ್ರಿಕೆಟಿಗರ ಒತ್ತಾಯ

https://www.youtube.com/watch?v=ZBmA0McAMKI ಬೆಂಗಳೂರು:ಆಂಗ್ಲರ ನಾಡಲ್ಲಿ ರನ್ ಮಷೀನ್ ವಿರಾಟ್ ಕೊಹ್ಲಿಯ ಕಳಪೆ ಪ್ರದರ್ಶನ ಮುಂದುವರೆದಿದೆ. ಚೇಸಿಂಗ್ ನಲ್ಲಿ ಕಿಂಗ್ ಎನಿಸಿಕೊಂಡಿದ್ದ ವಿರಾಟ್ ನಿನ್ನೆ ನಡೆದ 3ನೇ ಟಿ20 ಪಂದ್ಯದಲ್ಲಿ  6 ಎಸೆತಗಳಲ್ಲಿ 1 ಸಿಕ್ಸರ್ 1 ಬೌಂಡರಿ ಸೇರಿ 11 ರನ್ ಹೊಡೆದೆರು. ತುಂಬ ಅಗತ್ಯವಿದ್ದ ಸಂದರ್ಭದಲ್ಲೆ ವಿರಾಟ್ ಕೊಹ್ಲಿ ಪೆವಿಲಿಯನ್ ಸೇರಿದ್ದು ತಂಡ ಮತ್ತಷ್ಟು ಇಕ್ಕಟ್ಟಿನಲ್ಲಿ ಸಿಲುಕಿತು. ಇದೀಗ...

ನಾಯಕತ್ವ ಬದಲಾವಣೆ : ಗಂಗೂಲಿ ಅಸಮಾಧನ 

https://www.youtube.com/watch?v=2125CabTbOc ಮುಂಬೈ: ನಾಯಕತ್ವ ಬದಲಾವಣೆ ವಿಚಾರ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ವಿರುದ್ಧ ಅಸಮಾಧಾನಗೊಂಡಿದ್ದಾರೆ .ಕಳೆದ 7 ಸರಣಿಗಳಲ್ಲಿ  7 ನಾಯಕರು ಸೃಷ್ಟಿಯಾಗಿರುವುದು ಗಂಗೂಲಿ  ಕೋಪಕ್ಕೆ  ಕಾರಣವಾಗಿದೆ. ರಾಹುಲ್ ದ್ರಾವಿಡ್ ತಂಡದ ಕೋಚ್ ಹುದ್ದೆ ಅಲಂಕರಿಸಿ 7 ತಿಂಗಳು ಕಳೆದಿವೆ. ಈ ಅವಯಲ್ಲಿ  ಭಾರತ 7 ಸರಣಿ 7 ನಾಯಕರು ಸೇವೆ...

ನಾಯಕನಾಗಿ ಜಸ್ಪ್ರೀತ್ ಬುಮ್ರಾ ಆಯ್ಕೆ ?: ರೋಹಿತ್ಗೆ ಮತ್ತೆ ಕೋವಿಡ್

https://www.youtube.com/watch?v=v3ut1DZKMzA ನಾಳೆಯಿಂದ ಆತಿಥೇಯ ಇಂಗ್ಲೆಂಡ್ ವಿರುದ್ಧ  ಆರಂಭವಾಗಲಿರುವ ಐದನೆ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ  ವೇಗಿ ಜಸ್‍ಪ್ರೀತ್ ಬುಮ್ರಾ ಭಾರತ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ. 35 ವರ್ಷ ಬಳಿಕ ತಂಡದ ವೇಗಿಯೊಬ್ಬರು ನಾಯಕರಾಗಿ ಆಯ್ಕೆಯಾಗು ಸಾಧ್ಯತೆ ಇದೆ. ಕೆಲವು ದಿನಗಳ ಹಿಂದೆ ನಾಯಕ ರೋಹಿತ್ ಶರ್ಮಾ ಕೊರೋನಾ ಸೋಂಕಿಗೆ ಗುರಿಯಾಗಿದ್ದರು. ಸೋಂಕಿನಿಂದ ಚೇತರಿಸಿಕೊಂಡು ಪಂದ್ಯದ ವೇಳೆಗೆ ತಂಡಕ್ಕೆ...

ನಾಯಕತ್ವ ಪೂರ್ವಯೋಜಿತ ಅಲ್ಲ: ರಾಹುಲ್ ದ್ರಾವಿಡ್ 

https://www.youtube.com/watch?v=hTr_HBpvZ1s ಬೆಂಗಳೂರು: ಕಳೆದ 8 ತಿಂಗಳಲ್ಲಿ  6 ನಾಯಕರು ತಂಡವನ್ನು ಮುನ್ನಡೆಸಿರುವುದು ಅದು ಪೂರ್ವ ಯೋಜಿತವಲ್ಲ ಬದಲಿಗೆ ಹಲವಾರು  ನಾಯಕರುಗಳನ್ನು ಸೃಷ್ಟಿ ಮಾಡಲಿದೆ ಎಂದು  ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಹೇಳಿದ್ದಾರೆ. ಕಳದೆ ಟಿ20 ವಿಶ್ವಕಪ್ ನಂತರ ತಂಡದ ತರಬೇತುದಾರನಾಗಿ ರಾಹುಲ್ ದ್ರಾವಿಡ್ ಅಡಿಯಲ್ಲಿ ಭಾರತ ತಂಡ ವಿರಾಟ್ ಕೊಹ್ಲಿಘಿ, ರೋಹಿತ್ ಶರ್ಮಾ,...
- Advertisement -spot_img

Latest News

ಪ್ರೊಟೀನ್ ಪೌಡರ್ ಡೇಂಜರ್? ಮಕ್ಕಳಾಗಲ್ವಾ?: Raghu Ramappa Podcast

Sandalwood: ಕಲಾವಿದ ಮತ್ತು ಜಿಮ್ ಟ್ರೇನರ್ ಆಗಿರುವ ರಘು ರಾಮಪ್ಪ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಪ್ರೋಟೀನ್ ಪೌಡರ್ ಸೇವನೆಯಿಂದ ಆರೋಗ್ಯಕ್ಕೆ ಹಾನಿಯಾಗತ್ತಾ ಅನ್ನೋ ಬಗ್ಗೆ ಮಾತನಾಡಿದ್ದಾರೆ. https://youtu.be/5nqeOFa0rE0 ರಘು...
- Advertisement -spot_img