Monday, September 21, 2026

coaching centres closed

ಧಾರವಾಡ ಚಲೋ ಕರೆ ಎಫೆಕ್ಟ್: ಕೋಚಿಂಗ್ ಸೆಂಟರ್‌ ಬಂದ್!

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅನೇಕ ವಿದ್ಯಾರ್ಥಿ ಸಂಘಟನೆಗಳು ಕರೆ ನೀಡಿದ್ದ ಧಾರವಾಡ ಚಲೋ ಹಿನ್ನಲೆಯಲ್ಲಿ, ಧಾರವಾಡದಲ್ಲಿ ಕೋಚಿಂಗ್ ಸೆಂಟರಗಳನ್ನು ಪೊಲೀಸರು ಬಂದ ಮಾಡಿಸಿದರು. ಸರ್ಕಾರಿ ಖಾಲಿ ಹೆದ್ದೆ ನೇಮಕಾತಿ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಸಂಘಟನೆ ಸೇರಿ ವಿವಿಧ ಸಂಘಟನೆಗಳು ಇಂದು ಧಾರವಾಡ ಚಲೋ‌ಗೆ ಕರೆ ನೀಡಿದವು. ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ...
- Advertisement -spot_img

Latest News

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...
- Advertisement -spot_img