Sunday, February 8, 2026

coal minister

ಇಂಧನ ಸಚಿವ ಮತ್ತು ಕಲ್ಲಿದ್ದಲು ಸಚಿವರ ಜೊತೆ ಗೃಹ ಸಚಿವ ಸಭೆ..!

www.karnatakatv.net : ಕಲ್ಲಿದ್ದಲು ಪೂರೈಕೆಯಲ್ಲಿನ ಕೊರತೆಯಿಂದ ವಿದ್ಯುತ್ ಕೊರತೆಯು ಕಾಣಿಸಿಕೊಂಡಿದೆ. ಇದರ ಹಿನ್ನಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಇಂಧನ ಸಚಿವರು ಹಾಗೂ ಕಲ್ಲಿದ್ದಲು ಸಚಿವರ ಜೋತೆ ಸಭೆಯನ್ನು ನಡೆಸಿದ್ದಾರೆ. ಕೇಂದ್ರ ಸರ್ಕಾರ ಸಾಕಷ್ಟು ಕಲ್ಲಿದ್ದಲು ದಾಸ್ತಾನು ಇದೆ ಎಂದು ಪ್ರತಿಪಾದಿಸುತ್ತಿದೆಯಾದರೂ ರಾಜ್ಗಳಲ್ಲಿ ಕಗ್ಗತ್ತಲೆಯ ಎಚ್ಚರಿಕೆಯನ್ನು ನೀಡಿವೆ. ದೇಶದ ಕಲ್ಲಿದ್ದಲು ಆಧಾರಿತ ಉಷ್ಣ...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img