Wednesday, August 26, 2026

coal minister

ಇಂಧನ ಸಚಿವ ಮತ್ತು ಕಲ್ಲಿದ್ದಲು ಸಚಿವರ ಜೊತೆ ಗೃಹ ಸಚಿವ ಸಭೆ..!

www.karnatakatv.net : ಕಲ್ಲಿದ್ದಲು ಪೂರೈಕೆಯಲ್ಲಿನ ಕೊರತೆಯಿಂದ ವಿದ್ಯುತ್ ಕೊರತೆಯು ಕಾಣಿಸಿಕೊಂಡಿದೆ. ಇದರ ಹಿನ್ನಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಇಂಧನ ಸಚಿವರು ಹಾಗೂ ಕಲ್ಲಿದ್ದಲು ಸಚಿವರ ಜೋತೆ ಸಭೆಯನ್ನು ನಡೆಸಿದ್ದಾರೆ. ಕೇಂದ್ರ ಸರ್ಕಾರ ಸಾಕಷ್ಟು ಕಲ್ಲಿದ್ದಲು ದಾಸ್ತಾನು ಇದೆ ಎಂದು ಪ್ರತಿಪಾದಿಸುತ್ತಿದೆಯಾದರೂ ರಾಜ್ಗಳಲ್ಲಿ ಕಗ್ಗತ್ತಲೆಯ ಎಚ್ಚರಿಕೆಯನ್ನು ನೀಡಿವೆ. ದೇಶದ ಕಲ್ಲಿದ್ದಲು ಆಧಾರಿತ ಉಷ್ಣ...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img