Saturday, July 25, 2026

Coalition goverment falls

‘ರಾಜ್ಯಕ್ಕೆ ಅಂಟಿದ್ದ ಗ್ರಹಣ ಬಿಟ್ಟು ಹೋಗಿದೆ’- ಬಿಜೆಪಿ ಶಾಸಕ ಆರ್.ಅಶೋಕ್

ಬೆಂಗಳೂರು: ಬಹುಮತವಿಲ್ಲದಿದ್ದರೂ ಅಧಿಕಾರದ ಖುರ್ಚಿಗೆ ಅಂಟಿಕೊಂಡು ಕುಳಿತಿದ್ದ ಮೈತ್ರಿ ಸರ್ಕಾರ ಇಂದು ಪತನವಾಗಿದ್ದು ರಾಜ್ಯಕ್ಕೆ ಅಂಟಿದ್ದ ಗ್ರಹಣ ಬಿಟ್ಟು ಹೋಗಿದೆ ಅಂತ ಮಾಜಿ ಡಿಸಿಎಂ ಆರ್.ಅಶೋಕ್ ಹೇಳಿದ್ದಾರೆ. ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಆರ್.ಅಶೋಕ್, ಬಹುಮತವಿಲ್ಲದಿದ್ರೂ ಅಧಿಕಾರದ ಖುರ್ಚಿಗೆ ಅಂಟುಕೊಂಡಿದ್ದ ಸರ್ಕಾರ ಬಿದ್ದು ಹೋಗಿದೆ. ಈ ಮೂಲಕ ರಾಜ್ಯಕ್ಕೆ ಅಂಟಿದ್ದ ಗ್ರಹಣ ಬಿಟ್ಟು...
- Advertisement -spot_img

Latest News

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಹೊಸ ಚರ್ಚೆ – ಮುಂದಿನ ಶಿಕ್ಷಣ ಸಚಿವ ಯಾರು?

ರಾಷ್ಟ್ರೀಯ ರಾಜಕೀಯದಲ್ಲಿ ನೀಟ್ ಪರೀಕ್ಷಾ ವಿವಾದದ ಕಿಚ್ಚು ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ವಿವಾದದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು...
- Advertisement -spot_img