Wednesday, April 22, 2026

Coalition Government karnataka

‘ನಾನ್ಯಾಕೆ ರಾಜೀನಾಮೆ ಕೊಡಬೇಕು?’- ಸಿಎಂ ಕುಮಾರಸ್ವಾಮಿ

ಬೆಂಗಳೂರು: ಶಾಸಕರ ಸಾಲು ಸಾಲು ರಾಜೀನಾಮೆಯಿಂದ ಸರ್ಕಾರ ಸಂಖ್ಯಾಬಲವನ್ನೇ ಕಳೆದುಕೊಂಡಿದ್ದು ಸಿಎಂ ರಾಜೀನಾಮೆ ನೀಡಬೇಕು ಅನ್ನೋ ಬಿಜೆಪಿ ಒತ್ತಾಯಕ್ಕೆ ಪ್ರತಿಕ್ರಿಯೆ ನೀಡಿರೋ ಕುಮಾರಸ್ವಾಮಿ, ನಾನೇಕೆ ರಾಜೀನಾಮೆ ಕೊಡಬೇಕು ಅಂತ ಪ್ರಶ್ನಿಸಿದ್ದಾರೆ. ಬೆಂಗಳೂರಿನ ಕೆ.ಕೆ ಗೆಸ್ಟ್ ಹೌಸ್ ಬಳಿ ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಎಚ್. ಡಿ ಕುಮಾರಸ್ವಾಮಿ, ನಾನ್ಯಾಕೆ ರಾಜೀನಾಮೆ...

ವಿಧಾನಸೌಧದಲ್ಲಿ ಬಿಜೆಪಿ-ಕಾಂಗ್ರೆಸ್ ಗಲಾಟೆ..!

ಬೆಂಗಳೂರು: ಸ್ವೀಕರ್ ಗೆ ರಾಜೀನಾಮೆ ಸಲ್ಲಿಸಿ ತೆರಳುತ್ತಿದ್ದ ಶಾಸಕ ಸುಧಾಕರ್ ರನ್ನು ಕಾಂಗ್ರೆಸ್ ಮುಖಂಡರು ಕೂಡಿ ಹಾಕಿದ್ದಾರೆ ಅಂತ ಆರೋಪಿಸಿ ಬಿಜೆಪಿ ವಿಧಾನಸೌಧದಲ್ಲಿ ಕಾಂಗ್ರೆಸ್ ಮುಖಂಡರೊಂದಿಗೆ ವಾಗ್ವಾದಕ್ಕಿಳಿದು ಶಕ್ತಿ ಸೌಧದಲ್ಲಿ ಗದ್ದಲಕ್ಕೆ ನಾಂದಿ ಹಾಡಿದೆ. ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಸುಧಾಕರ್ ರಾಜೀನಾಮೆ ನೀಡಿ ಸ್ಪೀಕರ್ ಕಚೇರಿಯಿಂದ ಹೊರಬರುತ್ತಿದ್ದಂತೆಯೇ ಪ್ರಿಯಾಂಕ್ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ...

ಕಾಂಗ್ರೆಸ್ ನ ಮತ್ತೆರಡು ವಿಕೆಟ್ ಪತನ- ಶಾಸಕ ಸುಧಾಕರ್, ಎಂ.ಟಿ.ಬಿ ನಾಗರಾಜ್ ರಾಜೀನಾಮೆ..!

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಉಂಟಾಗಿರೋ ಬಿಕ್ಕಟ್ಟು ಮತ್ತಷ್ಟು ಕಗ್ಗಾಂಟಾಗುತ್ತಿದ್ದು ಇಂದು ಕಾಂಗ್ರೆಸ್ ನ ಇಬ್ಬರು ಶಾಸಕರು ರಾಜೀನಾಮೆ ನೀಡಿ ದೋಸ್ತಿಗೆ ಗುಡ್ ಬೈ ಹೇಳಿದ್ದಾರೆ. ಈ ಮೂಲಕ ದೋಸ್ತಿಗಳು ಕಣ್ ಕಣ್ ಬಿಡುವಂತಾಗಿದೆ. ಮಂತ್ರಿಗಿರಿ ಕೈ ತಪ್ಪಿದ ಹಿನ್ನೆಲೆಯಲ್ಲಿ ದೋಸ್ತಿ ವಿರುದ್ಧ ಅಸಮಾಧಾನಗೊಂಡು ರೆಬೆಲ್ ಆಗಿದ್ದ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಸುಧಾಕರ್ ಸ್ಪೀಕರ್ ಕಚೇರಿಗೆ...

ಕೈ ಚೆಲ್ಲಿದ ರಾಜ್ಯಪಾಲರು- ಬಿಜೆಪಿ ನಿಯೋಗಕ್ಕೆ ಹಿನ್ನಡೆ..!

ಬೆಂಗಳೂರು: ಶಾಸಕರ ರಾಜೀನಾಮೆ ಅಂಗೀಕಾರ ವಿಚಾರದಲ್ಲಿ ಮಧ್ಯ ಪ್ರವೇಶಿಸಿ ಅತೃಪ್ತರ ರಾಜೀನಾಮೆಯನ್ನು ಊರ್ಜಿತ ಗೊಳಿಸಿ ಬಿಜೆಪಿಗೆ ಸರ್ಕಾರ ರಚಿಸಲು ಅನುವು ಮಾಡಿಕೊಡಬೇಕು ಎಂದು ರಾಜ್ಯಪಾಲರನ್ನು ಭೇಟಿ ಮಾಡಿದ್ದ ಬಿಜೆಪಿ ನಿಯೋಗಕ್ಕೆ ಹಿನ್ನಡೆಯಾಗಿದೆ. ಶಾಸಕರ ರಾಜೀನಾಮೆ ಅಂಗೀಕಾರ ವಿಚಾರವಾಗಿ ವಿಧಾನಸಭಾ ಸ್ವೀಕರ್ ರಮೇಶ್ ಕುಮಾರ್ ವಿಳಂಬ ಮಾಡುತ್ತಿದ್ದಾರೆ ಈ ಕೂಡಲೇ ರಾಜ್ಯಪಾಲರು ಮಧ್ಯ ಪ್ರವೇಶಿಸಿ ಶಾಸಕರ ರಾಜೀನಾಮೆಯನ್ನು...

‘ಅತೃಪ್ತರು ಮುಂಬೈ ಹೋಗಲು ನಾನು ಕಾರಣ ಅಲ್ಲ- ಸಿಎಂ ಮೇಲೆ ಅವರ ಸಿಟ್ಟು’- ಗುಲಾಂ ನಬಿ ಆಜಾದ್ ಗೆ ಸಿದ್ದು ಉತ್ತರ..!

ಬೆಂಗಳೂರು: ರಾಜ್ಯ ರಾಜಕೀಯ ಬಿಕ್ಕಟ್ಟು ಪರಿಹರಿಸಲು ಬೆಂಗಳೂರಿಗೆ ಆಗಮಿಸಿರೋ ಎಐಸಿಸಿ ವರಿಷ್ಠ ಗುಲಾಂ ನಬಿ ಆಜಾದ್ ಶಾಸಕರ ಅತೃಪ್ತಿ ಕುರಿತಾಗಿ ರಾಜ್ಯ ನಾಯಕರೊಂದಿಗೆ ಇಡೀ ರಾತ್ರಿ ಚರ್ಚಿಸಿದ್ರು. ಈ ವೇಳೆ ಸಿದ್ದರಾಮಯ್ಯ ಸಿಎಂ ಕುಮಾರಸ್ವಾಮಿ ಮೇಲಿನ ಸಿಟ್ಟಿನಿಂದಾಗಿ ಸಮಸ್ಯೆ ಎದುರಾಗಿದೆ ಅಂತ ವರಿಷ್ಠರಿಗೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ದಿನೇ ದಿನೇ ಕಗ್ಗಂಟಾಗುತ್ತಿರೋ ರಾಜಕೀಯ ಬಿಕ್ಕಟ್ಟು...

‘ಸಿಎಂಗೆ ಮಾನ ಮರ್ಯಾದೆ ಇದ್ದರೆ ಕೂಡಲೇ ರಾಜೀನಾಮೆ ಕೊಡಲಿ’- ಮಾಜಿ ಸಿಎಂ ಬಿಎಸ್ವೈ

ಬೆಂಗಳೂರು: ಮೈತ್ರಿ ಸರ್ಕಾರ ಅಸ್ಥಿರಗೊಂಡಿದ್ದು ಕೂಡಲೇ ಸಿಎಂ ಎಚ್.ಡಿ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಒತ್ತಾಯಿಸಿದ್ದಾರೆ. ವಿಧಾನಸೌಧ ಬಳಿಯ ಗಾಂಧಿ ಪ್ರತಿಮೆ ಎದುರು ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರೋ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಯಡಿಯೂರಪ್ಪ, ಅತೃಪ್ತ ಶಾಸಕರ ಹಕ್ಕನ್ನು ಕಸಿದುಕೊಂಡು ಸರ್ಕಾರ ಅವರ ಮೇಲೆ ದಬ್ಬಾಳಿಕೆ...

ರಸ್ತೆಯಲ್ಲೇ ನಿಂತು ಟಿಫನ್ ಮಾಡಿದ ಡಿಕೆಶಿ..!

ಮುಂಬೈ: ಅತೃಪ್ತ ಶಾಸಕರನ್ನು ಭೇಟಿ ಮಾಡಿ ಹೇಗಾದ್ರೂ ಮನವೊಲಿಸ್ತೀನಿ ಅಂತ ಹುಮ್ಮಸ್ಸಿನಿಂದ ಬೆಂಗಳೂರಿನಿಂದ ಹೊರಟ ಸಚಿವ ಡಿ.ಕೆ ಶಿವಕುಮಾರ್ ಗೆ ಶಾಸಕರು ತಂಗಿರೋ ಹೋಟೆಲ್ ಗೆ ಎಂಟ್ರಿ ಸಿಗದ ಪರಿಣಾಮ ಇದೀಗ ಹೋಟೆಲ್ ಹೊರಗಡೆಯೇ ಕಾದು ಕುಳಿತಿದ್ದಾರೆ. ಅಲ್ಲದೆ ರಸ್ತೆಯಲ್ಲೇ ನಿಂತು ಬೆಳಗಿನ ಉಪಹಾರ ಕೂಡ ಸೇವಿಸಿದ್ರು. ತನ್ನ ಗ್ಯಾಂಗ್ ಕಟ್ಟಿಕೊಂಡು ಅತೃಪ್ತರನ್ನು ಭೇಟಿಯಾಗಿ...

ಸ್ಪೀಕರ್ ಏಟಿಗೆ ಅತೃಪ್ತರ ಎದಿರೇಟು- ಸುಪ್ರೀಂಕೋರ್ಟ್ ಮೊರೆಹೋದ ಶಾಸಕರು..!

ಮುಂಬೈ: ರಾಜೀನಾಮೆ ಅಂಗೀಕಾರ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪೀಕರ್ ವಿಳಂಬ ಧೋರಣೆ ತೋರುತ್ತಿದ್ದಾರೆ ಅಂತ ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಅತೃಪ್ತ ಶಾಸಕರ ರಾಜೀನಾಮೆ ವಿಚಾರ ಇದೀಗ ಮತ್ತೊಂದು ಹಂತಕ್ಕೆ ಹೋಗಿದ್ದು ಮುಂಬೈನಿಂದ ಸುಪ್ರೀಂ ಕೋರ್ಟ್ ತಲುಪಿದೆ. ರಾಜೀನಾಮೆ ನೀಡಿದ ಹೊರತಾಗಿಯೂ ಅದನ್ನು ಅಂಗೀಕಾರಿಸೋದಕ್ಕೆ ಸ್ಪೀಕರ್ ಇಲ್ಲ ಸಲ್ಲದ ಕಾರಣ ನೀಡಿ ವಿಳಂಬ...

ಮೈತ್ರಿ ಬಿಕ್ಕಟ್ಟು-ಸಂಸತ್ ನಲ್ಲಿ ಘೋಷಣೆ ಕೂಗಿದ ರಾಹುಲ್ ಗಾಂಧಿ..!

ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ರಾಹುಲ್ ಗಾಂಧಿ ರಾಜ್ಯ ಸರ್ಕಾರದ ಬಿಕ್ಕಟ್ಟನ್ನು ವಿರೋಧಿಸಿ ಕೇಂದ್ರದ ವಿರುದ್ಧ ಧಿಕ್ಕಾರ ಕೂಗಿದ್ದು ಕಂಡುಬಂತು. ರಾಜ್ಯ ಮೈತ್ರಿ ಸರ್ಕಾರವನ್ನು ಪತನಗೊಳಿಸೋ ನಿಟ್ಟಿನಲ್ಲಿ ಬಿಜೆಪಿ ಕೈವಾಡವಿದೆ ಅಂತ ಆರೋಪಿಸಿರೋ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಸಂಸತ್ ನಲ್ಲಿ ಮೊದಲ ಬಾರಿಗೆ ಘೋಷಣೆ ಕೂಗಿದ್ರು. ಸಂಸತ್ ನೊಳಗೆ ಪೋಸ್ಟರ್ ಹಿಡಿದಿದ್ದ...

‘ಕಾಂಗ್ರೆಸ್ ಜೊತೆ ಸೇರಿ ಸ್ಪೀಕರ್ ಪ್ರಜಾಪ್ರಭುತ್ವ ಹೊಸಕಿಹಾಕುತ್ತಿದ್ದಾರೆ’- ಸಂಸದೆ ಶೋಭಾ ಕರಂದ್ಲಾಜೆ ಕಿಡಿ

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಪತ್ರಗಳ ವಿಚಾರವಾಗಿ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ಹಾಗೂ ವಿಧಾನಸಭಾ ಸ್ಪೀಕರ್ ವಿರುದ್ಧ ಕಿಡಿ ಕಾರಿದ್ದಾರೆ. 13 ಶಾಸಕರ ರಾಜೀನಾಮೆ ಪತ್ರಗಳ ಪೈಕಿ 8 ಮಂದಿಯ ರಾಜೀನಾಮೆ ಕ್ರಮಬದ್ಧವಾಗಿಲ್ಲವೆಂದಿರೋ ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಮೇಲೆ ಸಂಸದೆ ಶೋಭಾ ಕರಂದ್ಲಾಜೆ ಕಿಡಿ ಕಾರಿದ್ದಾರೆ. ಈ ಕುರಿತು ಟ್ವೀಟ್...
- Advertisement -spot_img

Latest News

ಬಿಜೆಪಿಯಿಂದ ಪ್ರತಿಭಟನಾ ರ್ಯಾಲಿ: ಟ್ರಾಫಿಕ್‌ನಿಂದ ಬೇಸತ್ತು ಸಚಿವರಿಗೆ ತರಾಟೆ ತೆಗೆದುಕೊಂಡ ಮಹಿಳೆ

Mumbai Political News: ಬಿಜೆಪಿ ಪ್ರತಿಭಟನೆ ವೇಳೆ ಟ್ರಾಫಿಕ್ ಜಾಮ್ ಉಂಟಾಗಿ, ವಾಹನ ಚಲಿಸಲು ಅಡೆತಡೆಯಾದ ಪರಿಣಾಮ ಓರ್ವ ಯುವತಿ, ಸಚಿವರನ್ನೇ ಗೆಟ್ ಔಟ್ ಫ್ರಂ...
- Advertisement -spot_img