Tuesday, September 16, 2025

Coaliton Government

ಮಂಗಳವಾರ ರಾಜ್ಯಕ್ಕೆ ರೆಬೆಲ್ಸ್ ವಾಪಸ್- ವನವಾಸಕ್ಕೆ ಮಂಗಳ ಹಾಡಲು ತೀರ್ಮಾನ

ಬೆಂಗಳೂರು: ಸಮ್ಮಿಶ್ರ ಸರ್ಕಾರದ ವಿರುದ್ಧ ಅಸಮಾಧಾನದಿಂದಾಗಿ ರಾಜೀನಾಮೆ ನೀಡಿ ರಾಜ್ಯವನ್ನೇ ಬಿಟ್ಚು ಮುಂಬೈ ಸೇರಿರುವ ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರು ರಾಜ್ಯಕ್ಕೆ ಮರಳಲು ನಿರ್ಧರಿಸಿದ್ದು, ತಾವು ಏನೆಲ್ಲಾ ಕಾರಣಗಳಿಗೆ ರಾಜೀನಾಮೆ ನೀಡಿದ್ರು ಅನ್ನೋದನ್ನು ಬಹಿರಂಗಪಡಿಸಲಿದ್ದಾರೆ. ರಾಜೀನಾಮೆ ನೀಡಿ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಕಾರಣರಾಗಿದ್ದ ಅತೃಪ್ತ ಶಾಸಕರು, ಬಿಎಸ್ವೈ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಇದೀಗ...
- Advertisement -spot_img

Latest News

Sandalwood: ಗಂಡು ಮಗುವಿಗೆ ತಾಯಿಯಾದ ಸಂಭ್ರಮದಲ್ಲಿ ನಟಿ ಸುಷ್ಮಿತಾ ಗೌಡ

Sandalwood News: ಲವ್ ಮಾಕ್ಟೇಲ್ ನಟಿ ಮತ್ತು ಸೋಶಿಯಲ್ ಮೀಡಿಯಾಸ್ಟಾರ್ ಎನ್ನಿಸಿಕ``ಂಡಿರುವ ನಟಿ ಸುಷ್ಮಿತಾ ಗೌಡ ಗಂಡು ಮಗುವಿಗೆ ತಾಯಿಯಾಗಿದ್ದಾರೆ. ನಮ್ಮ ಪುಟ್ಟ ಕೃಷ್ಣ ಬಂದಿದ್ದಾನೆ....
- Advertisement -spot_img