Saturday, June 6, 2026

Coaliton Government

ಮಂಗಳವಾರ ರಾಜ್ಯಕ್ಕೆ ರೆಬೆಲ್ಸ್ ವಾಪಸ್- ವನವಾಸಕ್ಕೆ ಮಂಗಳ ಹಾಡಲು ತೀರ್ಮಾನ

ಬೆಂಗಳೂರು: ಸಮ್ಮಿಶ್ರ ಸರ್ಕಾರದ ವಿರುದ್ಧ ಅಸಮಾಧಾನದಿಂದಾಗಿ ರಾಜೀನಾಮೆ ನೀಡಿ ರಾಜ್ಯವನ್ನೇ ಬಿಟ್ಚು ಮುಂಬೈ ಸೇರಿರುವ ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರು ರಾಜ್ಯಕ್ಕೆ ಮರಳಲು ನಿರ್ಧರಿಸಿದ್ದು, ತಾವು ಏನೆಲ್ಲಾ ಕಾರಣಗಳಿಗೆ ರಾಜೀನಾಮೆ ನೀಡಿದ್ರು ಅನ್ನೋದನ್ನು ಬಹಿರಂಗಪಡಿಸಲಿದ್ದಾರೆ. ರಾಜೀನಾಮೆ ನೀಡಿ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಕಾರಣರಾಗಿದ್ದ ಅತೃಪ್ತ ಶಾಸಕರು, ಬಿಎಸ್ವೈ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಇದೀಗ...
- Advertisement -spot_img

Latest News

Healthy Tips: ನಿಮ್ಮ ಆರೋಗ್ಯವನ್ನೇ ಹಾಳು ಮಾಡಬಹುದು ನೀವು ಬಳಸುವ ಪರ್ಫ್ಯೂಮ್

Healthy Tips: ಪರ್ಫ್ಯೂಮ್ ಹಾಕೋದ್ರಿಂದಾ ಫ್ರೆಶ್ ಆಗಿರ್ತೀವಿ, ಘಮ ಘಮಿಸುತ್ತಾ ಇರ್ತೀವಿ ಅನ್ನೋದು ನಿಜ. ಆದರೆ ಕೆಲವರಿಗೆ ಈ ಪರ್ಫ್ಯೂಮ್ ಇಷ್ಟಾ ಆಗತ್ತೆ. ಇನ್ನು ಕೆಲವರಿಗೆ...
- Advertisement -spot_img