Saturday, June 27, 2026

Coaliton Government

ಮಂಗಳವಾರ ರಾಜ್ಯಕ್ಕೆ ರೆಬೆಲ್ಸ್ ವಾಪಸ್- ವನವಾಸಕ್ಕೆ ಮಂಗಳ ಹಾಡಲು ತೀರ್ಮಾನ

ಬೆಂಗಳೂರು: ಸಮ್ಮಿಶ್ರ ಸರ್ಕಾರದ ವಿರುದ್ಧ ಅಸಮಾಧಾನದಿಂದಾಗಿ ರಾಜೀನಾಮೆ ನೀಡಿ ರಾಜ್ಯವನ್ನೇ ಬಿಟ್ಚು ಮುಂಬೈ ಸೇರಿರುವ ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರು ರಾಜ್ಯಕ್ಕೆ ಮರಳಲು ನಿರ್ಧರಿಸಿದ್ದು, ತಾವು ಏನೆಲ್ಲಾ ಕಾರಣಗಳಿಗೆ ರಾಜೀನಾಮೆ ನೀಡಿದ್ರು ಅನ್ನೋದನ್ನು ಬಹಿರಂಗಪಡಿಸಲಿದ್ದಾರೆ. ರಾಜೀನಾಮೆ ನೀಡಿ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಕಾರಣರಾಗಿದ್ದ ಅತೃಪ್ತ ಶಾಸಕರು, ಬಿಎಸ್ವೈ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಇದೀಗ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img