Monday, August 10, 2026

coastal Andhra

ಬೆಂಗಳೂರು ಸೇರಿ ರಾಜ್ಯದಲ್ಲಿ ಎಲ್ಲೆಲ್ಲಿ ಮಳೆ? ಎಷ್ಟು ದಿನ ಇರಲಿದೆ ಮಳೆ ಎಫೆಕ್ಟ್!?

ಬಂಗಾಳಕೊಲ್ಲಿಯಲ್ಲಿ ಮೊಂತಾ ಚಂಡಮಾರುತ ಭುಗಿಲೆದ್ದಿದೆ. ಅಕ್ಟೋಬರ್ 27ರಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣ ಕರಾವಳಿ ಪ್ರದೇಶವನ್ನು ತಲುಪಲಿದೆ. ಗಂಟೆಗೆ 6 ಕಿ.ಮೀ. ವೇಗದಲ್ಲಿ ಪಶ್ಚಿಮ-ವಾಯುವ್ಯ ದಿಕ್ಕಿನಲ್ಲಿ ಚಲಿಸುತ್ತಿರುವ ಈ ಚಂಡಮಾರುತ, ಇಂದು ಮತ್ತು ನಾಳೆ ತೀವ್ರ ಚಂಡಮಾರುತವಾಗಿ ಬಲಗೊಳ್ಳುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಸಿದೆ. ಕರ್ನಾಟಕದ ಗಡಿಯಿಂದ ದೂರವಿದ್ದರೂ, ಆಂಧ್ರಪ್ರದೇಶ ಮತ್ತು ತೆಲಂಗಾಣ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img