Tuesday, July 21, 2026

coastal region

ಇದು ಒಂದೆರಡು ಸಾವಿನ ವಿಚಾರ ಮಾತ್ರವಲ್ಲ ಕರಾವಳಿಗೆ ಬಿದ್ದ ಕೊಡಲಿ ಪೆಟ್ಟು : ಇದಕ್ಕೆಲ್ಲ ಬಿಜೆಪಿಯೇ ಕಾರಣ : ಡಿಸಿಎಂ ಡಿಕೆಶಿ ಕಳವಳ..!

ಬೆಂಗಳೂರು : ಮಂಗಳೂರಿನಲ್ಲಿ ನಡೆಯುತ್ತಿರುವ ಸಾಲು ಸಾಲು ಹತ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ಗಂಭೀರವಾದ ನಿಲುವನ್ನು ತಾಳಿದ್ದು, ಪೊಲೀಸ್‌ ಇಲಾಖೆಗೆ ಮೇಜರ್‌ ಸರ್ಜರಿ ಮಾಡಿದೆ. ನಗರ ಪೊಲೀಸ್‌ ಆಯುಕ್ತ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ಸರ್ಕಾರಕ್ಕಾಗುವ ಮುಜುಗರದಿಂದ ತಪ್ಪಿಸಿಕೊಳ್ಳುವ ಯತ್ನ ಮಾಡಿದೆ. ಇನ್ನೂ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಹ...
- Advertisement -spot_img

Latest News

ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ಬಾರಿ ಕಸರತ್ತು – ರಾಜಣ್ಣ ಹೇಳಿದ್ದಿಷ್ಟು!

ರಾಜ್ಯ ರಾಜಕಾರಣದಲ್ಲಿ ಈಗ ಮತ್ತೆ ಸಚಿವ ಸಂಪುಟ ವಿಸ್ತರಣೆಯ ಕಾವು ಜೋರಾಗಿದೆ! ಈ ವಾರದಲ್ಲೇ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆಯಾಗುವುದು ಖಚಿತ ಎಂಬ ಮಾತುಗಳು...
- Advertisement -spot_img