Wednesday, June 3, 2026

coastal region

ಇದು ಒಂದೆರಡು ಸಾವಿನ ವಿಚಾರ ಮಾತ್ರವಲ್ಲ ಕರಾವಳಿಗೆ ಬಿದ್ದ ಕೊಡಲಿ ಪೆಟ್ಟು : ಇದಕ್ಕೆಲ್ಲ ಬಿಜೆಪಿಯೇ ಕಾರಣ : ಡಿಸಿಎಂ ಡಿಕೆಶಿ ಕಳವಳ..!

ಬೆಂಗಳೂರು : ಮಂಗಳೂರಿನಲ್ಲಿ ನಡೆಯುತ್ತಿರುವ ಸಾಲು ಸಾಲು ಹತ್ಯೆಗಳ ಬಗ್ಗೆ ರಾಜ್ಯ ಸರ್ಕಾರ ಈಗಾಗಲೇ ಗಂಭೀರವಾದ ನಿಲುವನ್ನು ತಾಳಿದ್ದು, ಪೊಲೀಸ್‌ ಇಲಾಖೆಗೆ ಮೇಜರ್‌ ಸರ್ಜರಿ ಮಾಡಿದೆ. ನಗರ ಪೊಲೀಸ್‌ ಆಯುಕ್ತ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ಸರ್ಕಾರಕ್ಕಾಗುವ ಮುಜುಗರದಿಂದ ತಪ್ಪಿಸಿಕೊಳ್ಳುವ ಯತ್ನ ಮಾಡಿದೆ. ಇನ್ನೂ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಸಹ...
- Advertisement -spot_img

Latest News

ಸಿಎಂ ಆಗಿ ಡಿ.ಕೆ.ಶಿವಕುಮಾರ್ ಪದಗ್ರಹಣ : ಅಭಿನಂಧಿಸಿ, ಅಭಿವೃದ್ಧಿಯೂ ಮುಖ್ಯ ಎಂದ ಆರ್.ಅಶೋಕ್

Political News: ರಾಜ್ಯದ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಅವರು ಪದಗ್ರಹಣ ಸ್ವೀಕರಿಸಿದ್ದು, ಎಲ್ಲಾ ರಾಜಕೀಯ ಗಣ್ಯರು ನೂತನ ಸಿಎಂಗೆ ಶುಭ ಕೋರಿದ್ದಾರೆ. ಇದೇ ವೇಳೆ ಪ್ರತೀ...
- Advertisement -spot_img