Thursday, May 7, 2026

Coastal Safety

ಬೀಚ್‌ಗೆ ಹೋಗುವ ಮುನ್ನ ಎಚ್ಚರ! ರಕ್ಕಸ ಅಲೆಗೆ ಇಬ್ಬರು ಯುವಕರು ಬಲಿ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುಂಡಳ್ಳಿ ನಸ್ತಾರ್ ಕಡಲತೀರದಲ್ಲಿ ಭಾನುವಾರ ಸಂಜೆ ದುರ್ಘಟನೆ ಸಂಭವಿಸಿದ್ದು, ಸಮುದ್ರಕ್ಕೆ ಇಳಿದಿದ್ದ ಇಬ್ಬರು ಯುವಕರು ಅಲೆಗಳ ಹೊಡೆತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಮೃತರನ್ನು ಉತ್ತರ ಪ್ರದೇಶ ಮೂಲದ ಮಹಮ್ಮದ್ ಅಪ್ರೋಜ್ (34) ಹಾಗೂ ರಿಜ್ವಾನ್ ಸಾಕಿರ್ (27) ಎಂದು ಗುರುತಿಸಲಾಗಿದೆ. ಇವರು ಭಟ್ಕಳದ ಖಾಸಗಿ ಗಾರ್ಮೆಂಟ್ ಘಟಕದಲ್ಲಿ ಕೆಲಸ...
- Advertisement -spot_img

Latest News

ಬರಿದಾದ ಕೃಷ್ಣೆಯ ಒಡಲು..! ನೀರಿಗಾಗಿ ಜನರ ಆಹಾಕಾರ?

ಯಾದಗಿರಿ ಜನರ ಜೀವನಾಡಿಯಾಗಿದ್ದ ಕೃಷ್ಣಾ ನದಿ, ಬಿಸಿಲಿನ ಬೇಗೆಗೆ ಬತ್ತಿ ಹೋಗಿದೆ. ಜಿಲ್ಲೆಯಲ್ಲಿ ತುಂಬು ತುಳುಕುತ್ತಿದ್ದ ಕೃಷ್ಣಾ ನದಿಯಲ್ಲಿ ಕಣ್ಣೀರು ಬಿದ್ದರೂ ಬತ್ತುವಂತ ಸ್ಥಿತಿ ತಲುಪಿದೆ....
- Advertisement -spot_img