ಶ್ರವಣ ದೋಷದಿಂದ ಜನಿಸಿದ ಆರು ವರ್ಷದೊಳಗಿನ 500 ಮಕ್ಕಳಿಗೆ ಉಚಿತ ಕಾಕ್ಲಿಯರ್ ಇಂಪ್ಲಾಂಟ್ ಗಳನ್ನು ನೀಡುವುದಾಗಿ ಆರೋಗ್ಯ ಸಚಿವ ಕೆ. ಸುಧಾಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು 2022-23ರ ಬಜೆಟ್ ನಲ್ಲಿ ‘ಶ್ರವಣದೋಷ ಮುಕ್ತ ಕರ್ನಾಟಕ’ವನ್ನು ರಚಿಸುವುದಾಗಿ ಘೋಷಿಸದರು. ಪ್ರಸಕ್ತ ಹಣಕಾಸು ವರ್ಷದಲ್ಲಿ ಆರು ವರ್ಷದೊಳಗಿನ 1,939 ಮಕ್ಕಳನ್ನು ಶ್ರವಣ ದೋಷದಿಂದ...
Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...