Monday, April 20, 2026

cockroach sudheer

“K.G.F” ತಾತ ಈಗ ಹೀರೋ..!

https://www.youtube.com/watch?v=U1IabIyKjGM ಕೆಜಿಎಫ್ ಚಾಫ್ಟರ್ 2' ಸಿನಿಮಾದಲ್ಲಿ ವಯೋವೃದ್ಧ ಅಂದನ ಪಾತ್ರ ಮಾಡಿ ಗಮನಸೆಳೆದಿದ್ದ ಕೃಷ್ಣ ರಾವ್ ಅವರು ಈಗ ಹೊಸ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಅವರು ನಟಿಸುತ್ತಿರುವ ಈ ಸಿನಿಮಾಕ್ಕೆ 'ನ್ಯಾನೋ ನಾರಾಯಣಪ್ಪ' ಎಂದು ಹೆಸರು ಇಡಲಾಗಿದೆ. ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಶೀಘ್ರದಲ್ಲೇ ಸಿನಿಮಾ ತೆರೆಕಾಣಲಿದೆ. ನಿಮಗೊಂದು ಸಲಹೆ ಕೊಡ್ತೀನಿ, ನೀವು ಮಾತ್ರ...
- Advertisement -spot_img

Latest News

Political News: ನಾವು ಮಹಿಳಾ ಮೀಸಲಾತಿ ವಿರೋಧಿಸಿಲ್ಲ. ಕ್ಷೇತ್ರ ಮರು ವಿಂಗಡಣೆ ಬಗ್ಗೆ ತಕರಾರಿದೆ: ಸಿಎಂ

Political News: ಮೈಸೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ಮಾಧ್ಯಮದವರ ಜತೆ ಮಾತನಾಡಿದ್ದು, ಮಹಿಳಾ ಮೀಸಲಾತಿ ವಿಚಾರವಾಗಿ ಹೇಳಿಕೆ ನೀಡಿದ್ದಾರೆ. ಕ್ಷೇತ್ರ ಮರುವಿಂಗಡನೆಯನ್ನು ಹೊಸ ಜನಗಣತಿಯಾದ ನಂತರ ಮಾಡುವುದು ಸೂಕ್ತ...
- Advertisement -spot_img