Friday, February 27, 2026

Code Of conduct

ನೀತಿ ಸಂಹಿತೆ ಉಲ್ಲಂಘಿಸಿದ ಕೊಡಗಿನ ಶಾಸಕರಿಗೆ ನೋಟಿಸ್

Political news: ಚುನಾವಣಾ ನೀತಿ ಸಂಹಿತೆ ಜಾರಿಯಾದರೂ ಶಾಸಕರು ತಮ್ಮ ಅಧಿಕಾರವನ್ನು ಬಳೆಸಿಕೊಂಡು ನೀತಿ ಸಂಹಿತೆ ಯನ್ನು ಲೆಕ್ಕಕ್ಕೆ ತೆಗೆದುಕೊಳ್ಳದೆ ಉಲ್ಲಂಘನೆ ಮಾಡಿದ್ದಾರೆ ಹಾಗಾಗಿ ಕೊಡಗಿನ ಇಬ್ಬರು ಶಾಸಕರಾದ ಅಪ್ಪಚ್ಚು ರಂಜನ್ ಮತ್ತು  ಕೆಜಿ ಬೋಪಯ್ಯಗೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾರಣ ಕೇಳಿ ನೋಟಿಸ್ ಚುನಾವಣಾ ಆಯೋಗ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದೆ. ಏಪ್ರಿಲ್ 1...

ಇಂದು ಕನಾಟಕ ವಿಧಾನಸಭಾ ಚುನಾವಣಾ ಘೋಷಣೆ

ಒಮ್ಮೆಲೆ ಕೇಂದ್ರ ಚುನಾವಣಾ ಆಯೋಗದಿಂದ ಕರ್ನಾಟಕದ ವಿಧಾನಸಭಾ ಚುನಾವಣೆಯ ದಿನಾಂಕ ಇಂದು ಘೋಷಣೆಗೆ ಸಿದ್ದತೆ ನಡೆಸಿಕೊಂಡಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ಚುನಾವಣೆ ಆಯೋಗದಿಂದ ಚುನಾವಣಾ ದಿನಾಂಕ ಘೋಷಣೆ ಕುರಿತು ಸುದ್ದಿಘೋಷ್ಠಿಯನ್ನು ನಡೆಸಲಿದ್ದಾರೆ. ಸುದ್ದಿಘೋಷ್ಠಿಯಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಲಿದ್ದೂ ಮೇ ಮೊದಲ ವಾರದಲ್ಲಿ ಚುನಾವಣೆ ನಡೆಸಿ ಮೇ ಎರಡನೆ  ವಾರದಲ್ಲಿ...

ನೀತಿ ಸಂಹಿತೆ ಉಲ್ಲಂಘಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…!

www.karnatakatv.net :ಹುಬ್ಬಳ್ಳಿ- ಒಂದ್ಕಡೆ ಹುಬ್ಬಳ್ಳಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಮತ್ತೊಂದೆಡೆ ಇವತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿಯ ವಿವಾಹ ನಡೀತಿದ್ದು ಸಮಾರಂಭಕ್ಕೆ ಗಣ್ಯಾತಿಗಣ್ಯರು ಸೇರಿದಂತೆ ಇತರೆ ಜಿಲ್ಲೆಗಳಿಂದ ಜನರು ಆಗಮಿಸ್ತಿದ್ದಾರೆ. ಈ ಮೂಲಕ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗ್ತಿದೆ. ಹೌದು, ಹುಬ್ಬಳ್ಳಿ ನಗರದಲ್ಲಿ ಇವತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿ ವಿವಾಹ...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img