Political news:
ಚುನಾವಣಾ ನೀತಿ ಸಂಹಿತೆ ಜಾರಿಯಾದರೂ ಶಾಸಕರು ತಮ್ಮ ಅಧಿಕಾರವನ್ನು ಬಳೆಸಿಕೊಂಡು ನೀತಿ ಸಂಹಿತೆ ಯನ್ನು ಲೆಕ್ಕಕ್ಕೆ ತೆಗೆದುಕೊಳ್ಳದೆ ಉಲ್ಲಂಘನೆ ಮಾಡಿದ್ದಾರೆ ಹಾಗಾಗಿ ಕೊಡಗಿನ ಇಬ್ಬರು ಶಾಸಕರಾದ ಅಪ್ಪಚ್ಚು ರಂಜನ್ ಮತ್ತು ಕೆಜಿ ಬೋಪಯ್ಯಗೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾರಣ ಕೇಳಿ ನೋಟಿಸ್ ಚುನಾವಣಾ ಆಯೋಗ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದೆ.
ಏಪ್ರಿಲ್ 1...
ಒಮ್ಮೆಲೆ ಕೇಂದ್ರ ಚುನಾವಣಾ ಆಯೋಗದಿಂದ ಕರ್ನಾಟಕದ ವಿಧಾನಸಭಾ ಚುನಾವಣೆಯ ದಿನಾಂಕ ಇಂದು ಘೋಷಣೆಗೆ ಸಿದ್ದತೆ ನಡೆಸಿಕೊಂಡಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ಚುನಾವಣೆ ಆಯೋಗದಿಂದ ಚುನಾವಣಾ ದಿನಾಂಕ ಘೋಷಣೆ ಕುರಿತು ಸುದ್ದಿಘೋಷ್ಠಿಯನ್ನು ನಡೆಸಲಿದ್ದಾರೆ. ಸುದ್ದಿಘೋಷ್ಠಿಯಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಲಿದ್ದೂ ಮೇ ಮೊದಲ ವಾರದಲ್ಲಿ ಚುನಾವಣೆ ನಡೆಸಿ ಮೇ ಎರಡನೆ ವಾರದಲ್ಲಿ...
www.karnatakatv.net :ಹುಬ್ಬಳ್ಳಿ- ಒಂದ್ಕಡೆ ಹುಬ್ಬಳ್ಳಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಮತ್ತೊಂದೆಡೆ ಇವತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿಯ ವಿವಾಹ ನಡೀತಿದ್ದು ಸಮಾರಂಭಕ್ಕೆ ಗಣ್ಯಾತಿಗಣ್ಯರು ಸೇರಿದಂತೆ ಇತರೆ ಜಿಲ್ಲೆಗಳಿಂದ ಜನರು ಆಗಮಿಸ್ತಿದ್ದಾರೆ. ಈ ಮೂಲಕ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗ್ತಿದೆ.
ಹೌದು, ಹುಬ್ಬಳ್ಳಿ ನಗರದಲ್ಲಿ ಇವತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪುತ್ರಿ ವಿವಾಹ...