Tuesday, February 10, 2026

Coimbatore

ಕೊಯಂಬತ್ತೂರಿನಲ್ಲಿ ಕಾರ್ ಬ್ಲಾಸ್ಟ್ : ತಮಿಳುನಾಡಿನಲ್ಲಿ ಹುಡುಕಾಟ ನಡೆಸಿದ ರಾಷ್ಟ್ರೀಯ ತನಿಖಾ ಸಂಸ್ಥೆ

ಚೆನ್ನೈ: ಕೊಯಂಬತ್ತೂರಿನಲ್ಲಿ ಕಾರ್ ಬ್ಲಾಸ್ಟ್ ಆದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ತಮಿಳುನಾಡಿನ ಅನೇಕ ಸ್ಥಳಗಳಲ್ಲಿ ಏಕಲಾದಲ್ಲಿ ಹುಡುಕಾಟ ನಡೆಸಿದ್ದಾರೆ ಎಂದು ಪೋಲಿಸ್ ಮೂಲಗಳು ತಿಳಿಸಿವೆ. ಬ್ರಿಟನ್ ರಾಜ 3ನೇ ಕಿಂಗ್ ಚಾರ್ಲ್ಸ್ ದಂಪತಿ ಮೇಲೆ ಮೊಟ್ಟೆ ಎಸೆತ ಐಎಸ್ ಕಾರ್ಯಕರ್ತರು ಎಂದು ಶಂಕಿಸಲಾದ ವ್ಯಕ್ತಿಗಳ ಆವರಣದಲ್ಲಿ, ತಮಿಳುನಾಡು ಪೊಲೀಸರ ಬೆಂಬಲದೊಂದಿಗೆ ಕೇಂದ್ರಿಯ ಸಂಸ್ಥೆಯ ವಿಶೇಷ ತಂಡಗಳು...

ಬಿಪಿನ್ ರಾವತ್ ಸಾವು : ವಾಯು ಪಡೆಯಿಂದ ಮಾಹಿತಿ

ದೆಹಲಿ:ನೌಕಾಪಡೆ, ವಾಯುಪಡೆ ಮತ್ತು ಭೂಸೇನೆಯ ನಾಯಕರಾಗಿದ್ದ ಬಿಪಿನ್ ರಾವತ್ ಅವರು ಹೆಲಿಕ್ಯಾಪ್ಟರ್ ಪತನದಲ್ಲಿ ಸಾವನ್ನಪ್ಪಿದ್ದಾರೆ. Mi-7V5 ಸೇನಾ ಹೆಲಿಕ್ಯಾಪ್ಟರ್ ನಲ್ಲಿ KANNADAನಲ್ಲಿ ಉಪನ್ಯಾಸ ನೀಡಲು ಹೋಗುವ ಸಮಯದಲ್ಲಿ ತಮಿಳುನಾಡಿನ ಕೂನೂರಿನಲ್ಲಿ ಹೆಲಿಕ್ಯಾಪ್ಟರ್ ಪತನವಾಗಿದೆ. ಅದರಲ್ಲಿದ್ದ 14 ಮಂದಿಯಲ್ಲಿ 13 ಜನ ಸಾವನ್ನಪ್ಪಿದ್ದಾರೆ. ಅದರಲ್ಲಿ ಬಿಪಿನ್ ರಾವತ್ ರವರ ಹೆಂಡತಿ ಹಾಗೂ ಬಿಪಿನ್ ರಾವತ್ ಅವರು...

ಯುದ್ಧ ವಿಮಾನದಿಂದ ಕಳಚಿ ಬಿದ್ದ ತೈಲ ಟ್ಯಾಂಕ್- ತಪ್ಪಿದ ಭಾರೀ ಅನಾಹುತ..!

ತಮಿಳುನಾಡು: ಭಾರತೀಯ ವಾಯುಪಡೆಯ ಯುದ್ಧ ವಿಮಾನ 'ತೇಜಸ್' ದಿಂದ ಏಕಾಏಕಿ ಬೃಹತ್ ತೈಲ ಟ್ಯಾಂಕ್ ರೈತನ ಜಮೀನಿನಲ್ಲಿ ಕಳಚಿಬಿದ್ದಿದೆ. ಇಂದು ಬೆಳಗ್ಗೆ 8.30ರ ಸುಮಾರನಲ್ಲಿ ಈ ಘಟನೆ ಸಂಭವಿಸಿದ್ದು, ಎಂದಿನಂತೆ ವಾಯುಪಡೆ ಅಧಿಕಾರಿಗಳು ಕರ್ತವ್ಯ ನಿಭಾಯಿಸುತ್ತಿದ್ರು. ಆದ್ರೆ ಸೇನಾ ಅಧಿಕಾರಿಗಳ ಗಮನಕ್ಕೆ ಬಾರದ ರೀತಿಯಲ್ಲಿ ಯುದ್ಧ ವಿಮಾನ 'ತೇಜಸ್' ನಿಂದ ಬೃಹತ್ ಗಾತ್ರದ ಫುಯೆಲ್ ಟ್ಯಾಂಕ್...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img