Thursday, March 26, 2026

cold wave

ರಾಜ್ಯದ ತಾಪಮಾನ ಕುಸಿತ, ಡಿಸೆಂಬರ್‌ 31 ಕ್ಕೆ ಮತ್ತೆ ಮಳೆ!

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು ನಿರಂತರವಾಗಿ ಕುಸಿಯುತ್ತಿದ್ದು, ಡಿಸೆಂಬರ್‌ 31 ಮತ್ತು ಜನವರಿ 1ರಂದು ಹಲವು ಜಿಲ್ಲೆಗಳಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಾದ್ಯಂತ ಕನಿಷ್ಠ ತಾಪಮಾನದಲ್ಲಿ 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಕ್ರಮೇಣ ಏರಿಕೆ ಕಾಣಲಿದೆ. ಬಯಲು ಪ್ರದೇಶಗಳಲ್ಲಿ ವಿಜಯಪುರದಲ್ಲಿ ಕಡಿಮೆ ತಾಪಮಾನ ದಾಖಲಾಗಿದ್ದು,...

ಹವಾಮಾನದಲ್ಲಿ ಹೊಸ ಶಾಕ್: ಇಲಾಖೆಯಿಂದ ಗಂಭೀರ ಎಚ್ಚರಿಕೆ! !

ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಕಳೆದ ಕೆಲ ದಿನಗಳಿಂದ ಮುಂದುವರಿದಿರುವ ಒಣ ಹವೆಯ ಪ್ರಭಾವ ಇಂದು ಕೂಡ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವಿಶೇಷವಾಗಿ ಉತ್ತರ ಒಳನಾಡು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇಲ್ಲದ ಒಣ ವಾತಾವರಣ ಮುಂದುವರಿಯಲಿದೆ. ಬೆಂಗಳೂರು ನಗರದಲ್ಲಿ ಹಲವು ದಿನಗಳಿಂದ ಮಂಜು ಮುಸುಕಿದ ಬೆಳಗ್ಗಿನ ವಾತಾವರಣ ಕಂಡುಬರುತ್ತಿದ್ದು,...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img