Tuesday, March 3, 2026

Cold Wave Karnataka

ರಾಜ್ಯಕ್ಕೆ ಚಳಿ–ಮಳೆ ಡಬಲ್ ಅಟ್ಯಾಕ್

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮೈ ಕೊರೆಯುವ ಚಳಿ ಮುಂದುವರಿದಿದೆ. ಚಳಿಯಿಂದ ಜನರು ನಡುಗುತ್ತಿರುವ ನಡುವೆಯೇ, ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಹವಾಮಾನದಲ್ಲಿ ಮಹತ್ವದ ಬದಲಾವಣೆ ಸಂಭವಿಸುವ ಸಾಧ್ಯತೆ ಇದೆ. ಮುಂದಿನ ಮೂರು ದಿನಗಳ ಅವಧಿಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ ಶುರುವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಾಮಾನ್ಯವಾಗಿ ಸಂಕ್ರಾಂತಿ...

ವಿಪರೀತ ಚಳಿ-ಸಾಧಾರಣ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಸಾಧಾರಣ ಮಳೆಯಾಗುವ ಸಾಧ್ಯತೆಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆ ಹೆಚ್ಚಿದ್ದು, ಕಲ್ಯಾಣ ಕರ್ನಾಟಕದಲ್ಲಿ ತೀವ್ರ ಚಳಿಯ ವಾತಾವರಣ ಮುಂದುವರಿಯಲಿದೆ. ಬೆಂಗಳೂರು ನಗರದಲ್ಲಿ ಮೋಡಕವಿದ ಆಕಾಶ ಮತ್ತು ಕೆಲವೆಡೆ ಲಘು ಮಳೆಯ ಸೂಚನೆ ನೀಡಲಾಗಿದೆ. ಕರಾವಳಿಯ ಉಡುಪಿ ಮತ್ತು...

ಭೀಕರ ಚಳಿ–ಮಳೆ ಶುರು, ರಾಜ್ಯದಲ್ಲಿ ‘ಡಬಲ್’ ಅಟಾಕ್!

ರಾಜ್ಯದ ಬಹುತೇಕ ಭಾಗಗಳಲ್ಲಿ ತೀವ್ರ ಚಳಿ ಆವರಿಸಿದ್ದು, ಕೆಲವು ಕಡೆಗಳಲ್ಲಿ ಮಳೆಯು ಸಹ ಮುಂದುವರಿದಿದೆ. ಈ ನಡುವೆ ಮುಂದಿನ ಆರು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ನವೆಂಬರ್ 17ರಂದು ಬೆಳಗ್ಗೆ ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ ದಾಖಲಾಗಿದ್ದು, ನಂತರ ಬಿಸಿಲು ಕಾಣಿಸಿಕೊಂಡಿದೆ....
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img