ಹುಷಾರು ಮಾಡಲು ತಯಾರಾದ ಔಷಧಿಗಳೇ ಈಗ ವಿಷದ ರೀತಿಯಲ್ಲಿ ಜೀವ ತೆಗೆದುಕೊಳ್ಳುತ್ತಿರುವ ಘಟನೆಗಳು ಚಿಂತಾಜನಕವಾಗಿವೆ. ಇತ್ತೀಚೆಗೆ ಕೆಮ್ಮಿನ ಸಿರಪ್ನಿಂದ 24 ಮಕ್ಕಳ ಸಾವಿಗೆ ಕಾರಣವಾದ ವಿವಾದ ಇನ್ನೂ ತಣ್ಣಗಾಗದೇ ಇರಲು, ಇದೀಗ ಮಧ್ಯಪ್ರದೇಶದಲ್ಲಿ ಮತ್ತೊಂದು ಔಷಧಿ ಭೀತಿ ಪಸರಿಸಿದೆ. ಕೆಮ್ಮಿನ ಸಿರಪ್ನ ವಿಷಕಾರಿ ಪರಿಣಾಮದ ಬಳಿಕ, ಈ ಬಾರಿ ಆ್ಯಂಟಿಬಯಾಟಿಕ್ ಔಷಧಿಗಳ ಸುರಕ್ಷತೆ ಪ್ರಶ್ನಾರ್ಹವಾಗಿದೆ.
ಮಧ್ಯಪ್ರದೇಶದ...
ಮಧ್ಯಪ್ರದೇಶದಲ್ಲಿ 20 ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್ ಸಿರಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಮಾಲೀಕ ಎಸ್. ರಂಗನಾಥನ್ ಅವರನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣದಲ್ಲಿ ಈಗಾಗಲೇ ಕಂಪನಿಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಇಂದು ಬೆಳಿಗ್ಗೆ ಚೆನ್ನೈನಲ್ಲಿ ರಂಗನಾಥನ್ ಅವರನ್ನು ಮಧ್ಯಪ್ರದೇಶ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯದಲ್ಲಿ ವಿಷಕಾರಿ ಸಿರಪ್ ಸೇವನೆದಿಂದ ಕನಿಷ್ಠ...
ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಮಕ್ಕಳ ಸಾವುಗಳ ಹಿನ್ನೆಲೆಯಲ್ಲಿ ಸ್ರೆಸನ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯ ಕೋಲ್ಡ್ರಿಫ್ ಕಾಫ್ ಸಿರಪ್ ಅನ್ನು ಕರ್ನಾಟಕದಲ್ಲಿ ನಿಷೇಧಿಸಲಾಗಿದೆ. ಈ ಸಿರಪ್ನಲ್ಲಿ ಕಂಡು ಬಂದ ಡೈಎಥಿಲೀನ್ ಗ್ಲೈಕಾಲ್ ಅಂಶವೇ ಮಕ್ಕಳ ಸಾವಿಗೆ ಕಾರಣ ಎಂದು ಶಂಕಿಸಲಾಗಿದೆ.
ಕರ್ನಾಟಕ ಫಾರ್ಮಾ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್ಸ್ ಸಂಸ್ಥೆಯು ರಾಜ್ಯದ ಎಲ್ಲಾ ಔಷಧಿ ಮಾರಾಟಗಾರರು ಹಾಗೂ ವಿತರಕರಿಗೆ ಈ...