Sunday, September 8, 2024

coldwar

ಡಿಕೆಶಿ ಪರಮ್ ಡಿಶುಂ ಡಿಶುಮ್

https://karnatakatv.net/what-should-a-pregnant-woman-do-if-she-wants-a-good-child-part-1/political story ಕಾಂಗ್ರೇಸ್‌ನಲ್ಲಿ ಈಗಾಗಲೆ ಒಳಜಗಳ ಶುರುವಾಗಿದ್ದು ಡಾ ಜಿ ಪರಮೇಶ್ವರ್ ಅಸಮಧಾನ ವ್ಯಕ್ತಪಡಿಸಿದ್ದಾರೆ,÷ ನಾವು ಕಾಂಗ್ರೇಸ್ ಪಕ್ಷದ ಕಮಿಟಿಯಲ್ಲಿದ್ದರೂ ನಮ್ನುö್ನ ಅಲಕ್ಷ ಮಾಡಿ ಕಡೆಗಣಿಸುತಿದ್ದಾರೆ. ಸಭೆಗೆ ನಮ್ಮನ್ನು ಕರೆಯುತ್ತಿಲ್ಲ. ಪ್ರಣಾಳಿಕೆ ಬಗ್ಗೆ ಕಮಿಟಿ ಜೊತೆ ಚರ್ಚೆಸದೆ ಅಸಂಭದ್ದವಾಗಿ ಚುನಾವಣೆ ಪ್ರಚಾರಕ್ಕೆ ಮಾತ್ರ ಸಿದ್ದಪಡಿಸಿದ ಪ್ರಣಾಳಿಕೆಯಾಗಿದೆ. ಅದಕ್ಕಾಗಿ ನಾನು ಕಾಂಗ್ರೇಸ್ ಗೆ ರಾಜಿನಾಮೆ ಕೊಡುತೇನೆ ಎಂದು...

ಗಡಗಡ ಚಳಿ

special story ಚಳಿಗಾಲದಲ್ಲಿ ಯಾರು ಸಹ ಬೆಳಿಗ್ಗೆ ಬೇಗ ಏಳಲು ಬಯಸುವುದಿಲ್ಲ .ಆದರೆ ಚಾಸ್ತಿ ಚಳಿ ಇರುವ ಕಾರಣ ಕೆಲಸಕ್ಕೆ ಹೋಗಲು ಮತ್ತು ಮಕ್ಕಳು ಶಾಲೆಗೆ ಹೋಗಲು ಪರದಾಡುತಿದ್ದಾರೆ. ಪ್ರತಿದಿ ಬೆಳಿಗ್ಗೆ ಪೋಷಕರಿಗಂತೂ ಮಕ್ಕಳನ್ನು ಶಾಲೆಗೆ ಕಳೀಸುವುದೇ ಒಂದು ಯುದ್ದವಾಗುತ್ತದೆ. ದೊಡ್ಡವರಿಗೆ ಆಗುವುದಿಲ್ಲ ಅಂತಹದರಲ್ಲಿ ಪಾಪ ಮಕ್ಕಳು ಹೇಗೆ ತಾನೆ ಏಳಲು ಸಾಧ್ಯ ನೀವೇ ಹೇಳಿ .ಹಾಗಾಗಿ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img