Thursday, June 19, 2025

#collage student

Collage Student : ಮಧ್ಯಾಹ್ನ ಊಟ ಮುಗಿಸಿ ಹಾಸ್ಟೆಲ್ ಸೇರಿದ ತುಮಕೂರು ಕಾಲೇಜು ವಿದ್ಯಾರ್ಥಿನಿ ನಿಗೂಢ ಸಾವು

Tumukuru News : ಗೃಹ ಸಚಿವ ಡಾ. ಜಿ. ಪರಮೇಶ್ವರ್ ಒಡೆತನದ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ಬನಸಿರಿ‌ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಈಕೆ ಚಿತ್ರದುರ್ಗದ ಹೊಳಲ್ಕೆರೆ ತಾಲ್ಲೂಕಿನ ಶಿವಪುರ ಗ್ರಾಮದ ನಿವಾಸಿ. ತುಮಕೂರಿನ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ತೃತೀಯ ಸೆಮಿಸ್ಟರ್ ಟೆಲಿಕಾಂ ಇಂಜಿನಿಯರಿಂಗ್ ಓದುತ್ತಿದ್ದಳು. ಬನಸಿರಿ...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img