Wednesday, January 28, 2026

#collage student

ಸೈಬರ್ ಕ್ರೈಂ ಕಾಟಕ್ಕೆ ಪೊಲೀಸ್ ಮೆಟ್ಟಿಲೇರಿದ ಯುವತಿ!

ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ಯುವತಿ, ತನ್ನ ಪ್ರಿಯಕರನಿಗೆ ಖಾಸಗಿ ಫೋಟೊಗಳನ್ನು ಕಳುಹಿಸಿದ್ದಳು. ಬಳಿಕ ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಯುವತಿಗೆ ಕರೆ ಮಾಡಿದ ವ್ಯಕ್ತಿ, ಆಕೆಯ ಖಾಸಗಿ ಫೋಟೊಗಳನ್ನು ಕಳುಹಿಸಿದ್ದಾನೆ. ಅಲ್ಲದೆ, ₹1 ಲಕ್ಷ ಕೊಡದಿದ್ರೆ ಆ ಖಾಸಗಿ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಹೆದರಿಸಿದ್ದಾನೆ. ಇದರಿಂದ ಕಂಗಾಲಾದ ಯುವತಿ, ಅಪರಿಚಿತ ವ್ಯಕ್ತಿ ಬೆದರಿಕೆ ಹಾಕಿದ...

ಹಾಸನದ ಮೂವರು ಯುವಕರು ಮಂತ್ರಾಲಯದಲ್ಲಿ ನಾಪತ್ತೆ?

ಎಲ್ಲೆಡೆ ಭಾರೀ ಮಳೆಯಾಗ್ತಿದ್ದು, ನದಿಗಳೆಲ್ಲಾ ತುಂಬಿ ಹರಿಯುತ್ತಿವೆ. ಈಜಾಡಲು ನದಿಗೆ ಇಳಿಯುವ ಮುನ್ನ ಎಚ್ಚರವಾಗಿರಬೇಕಿದೆ. ಯಾಕಂದ್ರೆ, ತುಂಗಾಭದ್ರಾ ನದಿಯಲ್ಲಿ ಈಜಲು ಹೋಗಿ ಹಾಸನದ ಮೂವರು ಯುವಕರು ನೀರು ಪಾಲಾಗಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಜಾವಗಲ್ ನಿವಾಸಿಗಳಾಗಿರುವ ಯುವಕರು, ಡಿಗ್ರಿ ವ್ಯಾಸಂಗ ಮಾಡುತ್ತಿದ್ರು. 7 ಮಂದಿ ಸ್ನೇಹಿತರು ಒಟ್ಟಾಗಿ ಆಂಧ್ರಪ್ರದೇಶದ ಮಂತ್ರಾಲಯಕ್ಕೆ ಹೊರಟಿದ್ರು. ರಾಯರ ದರ್ಶನಕ್ಕೂ...

Collage Student : ಮಧ್ಯಾಹ್ನ ಊಟ ಮುಗಿಸಿ ಹಾಸ್ಟೆಲ್ ಸೇರಿದ ತುಮಕೂರು ಕಾಲೇಜು ವಿದ್ಯಾರ್ಥಿನಿ ನಿಗೂಢ ಸಾವು

Tumukuru News : ಗೃಹ ಸಚಿವ ಡಾ. ಜಿ. ಪರಮೇಶ್ವರ್ ಒಡೆತನದ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ಬನಸಿರಿ‌ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಈಕೆ ಚಿತ್ರದುರ್ಗದ ಹೊಳಲ್ಕೆರೆ ತಾಲ್ಲೂಕಿನ ಶಿವಪುರ ಗ್ರಾಮದ ನಿವಾಸಿ. ತುಮಕೂರಿನ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ತೃತೀಯ ಸೆಮಿಸ್ಟರ್ ಟೆಲಿಕಾಂ ಇಂಜಿನಿಯರಿಂಗ್ ಓದುತ್ತಿದ್ದಳು. ಬನಸಿರಿ...
- Advertisement -spot_img

Latest News

SC ವಿಧವೆಯರಿಗೆ ಸರ್ಕಾರದಿಂದ ₹3 ಲಕ್ಷ

ಪರಿಶಿಷ್ಟ ಜಾತಿಯ (SC) ವಿಧವೆಯರ ಮರು ವಿವಾಹವನ್ನು ಉತ್ತೇಜಿಸಲು ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಈ ಯೋಜನೆಯಡಿ ಮದುವೆಯಾಗುವ ದಂಪತಿಗೆ ₹3 ಲಕ್ಷ ಪ್ರೋತ್ಸಾಹಧನ...
- Advertisement -spot_img