Thursday, December 11, 2025

collage

Collage Student : ಮಧ್ಯಾಹ್ನ ಊಟ ಮುಗಿಸಿ ಹಾಸ್ಟೆಲ್ ಸೇರಿದ ತುಮಕೂರು ಕಾಲೇಜು ವಿದ್ಯಾರ್ಥಿನಿ ನಿಗೂಢ ಸಾವು

Tumukuru News : ಗೃಹ ಸಚಿವ ಡಾ. ಜಿ. ಪರಮೇಶ್ವರ್ ಒಡೆತನದ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ಬನಸಿರಿ‌ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಈಕೆ ಚಿತ್ರದುರ್ಗದ ಹೊಳಲ್ಕೆರೆ ತಾಲ್ಲೂಕಿನ ಶಿವಪುರ ಗ್ರಾಮದ ನಿವಾಸಿ. ತುಮಕೂರಿನ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ತೃತೀಯ ಸೆಮಿಸ್ಟರ್ ಟೆಲಿಕಾಂ ಇಂಜಿನಿಯರಿಂಗ್ ಓದುತ್ತಿದ್ದಳು. ಬನಸಿರಿ...

Camera : ಹರಿದಾಡುತ್ತಿರುವ ಸುಳ್ಳು ವಿಡಿಯೋಗಳನ್ನು ನಂಬಬೇಡಿ : ಖುಷ್ಬೂ

Udupi News : ಉಡುಪಿ ಕಾಲೇಜು ಟಾಯ್ಲೆಟ್ ನಲ್ಲಿ ಹಿಡನ್ ಕ್ಯಾಮರಾ ವಿಚಾರವಾಗಿ ವಿಚಾರಣೆಗಾಗಿ ಖುಷ್ಬೂ ಉಡುಪಿಗೆ ಆಗಮಿಸಿದ್ದರು. ಉಡುಪಿ ಕಾಲೇಜಿಗೆ ಭೇಟಿ ನೀಡಿ ಕಾಲೇಜು ಆಡಳಿತ ಮಂಡಳಿ, ಸಂತ್ರಸ್ತೆ ಮತ್ತು ಆರೋಪಿತ ವಿದ್ಯಾರ್ಥಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಖುಷ್ಬೂ, ಈಗಷ್ಟೇ ನಾನು ತನಿಖೆಯನ್ನು ಆರಂಭ ಮಾಡಿದ್ದೇನೆ ಯಾವುದೇ ಮಾಹಿತಿಗಳನ್ನು ಹೊರಗೆ ಹೇಳಲು ಸಾಧ್ಯವಿಲ್ಲ....

School : ಕ್ರೈಸ್ಟ್‍ಕಿಂಗ್ ಪದವಿಪೂರ್ವ ವಿದ್ಯಾರ್ಥಿಗಳಿಂದ ಚೇತನಾ ವಿಶೇಷ ಶಾಲೆಗೆ ಅಧ್ಯಯನ ಭೇಟಿ

Karkala News : ಇಲ್ಲಿನ ಕ್ರೈಸ್ಟ್‍ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅಧ್ಯಯನ ನಿಮಿತ್ತ ಚೇತನಾ ವಿಶೇಷ ಶಾಲೆಗೆ ಭೇಟಿ ನೀಡಲಾಯಿತು. ವಿಶೇಷ ಚೇತನ ಮಕ್ಕಳಿಗೆ ನೀಡಲಾಗುವ ತರಬೇತಿ, ತರಗತಿ ನಡೆಸುವ ವಿಧಾನ, ಮಕ್ಕಳಲ್ಲಿ ಇರುವ ಸಮಸ್ಯೆಗಳ ಕುರಿತು ಮಾಹಿತಿ ಸಂಗ್ರಹಿಸಿದ ವಿದ್ಯಾರ್ಥಿಗಳು ವಿಶೇಷ ಚೇತನ ಮಕ್ಕಳ ಜೀವನಶೈಲಿ ಅಧ್ಯಯನ ಮಾಡಿದರು. ಚೇತನ...

Collage : ಕ್ರೈಸ್ಟ್ ಕಿಂಗ್ ಪದವಿ ಪೂರ್ವ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ

Karkala News : ಪತ್ರಿಕಾ ರಂಗದಲ್ಲಿ ದುಡಿಯಲು ಯುವಕರು ಮನಸ್ಸು ಮಾಡಬೇಕಾಗಿದೆ. ಸಮಾಜದ ಹಾಗು ಹೋಗುಗಳ ಬಗ್ಗೆ ಜನರಿಗೆ ತಿಳಿಸುವ ಮಹಾ ಕೆಲಸವನ್ನು ಪತ್ರಿಕೆಗಳು ಮಾಡುತ್ತದೆ. ಸಾಮಾಜಿಕ ಜಾಲತಾಣದ ನಡುವೆಯೂ ಪತ್ರಿಕೆ ತನ್ನ ಗೌರವನ್ನು ಇಂದಿಗೂ ಇಟ್ಟುಕೊಂಡಿದೆ. ಪತ್ರಕರ್ತರಾಗಲು ಬರವಣಿಗೆ ಕೌಶಲ್ಯ ಹೊಂದಿದ್ದರೆ ಸಾಕು. ಇಂದು ಪತ್ರಿಕಾರಂಗದಲ್ಲಿ ವಿಪುಲ ಅವಕಾಶಗಳಿವೆ ಅದನ್ನು ವಿದ್ಯಾರ್ಥಿಗಳು ಸದ್ಬಳಕೆ...

ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌- ಶಾಲು ಧರಿಸುವಂತಿಲ್ಲ- ಹೈಕೋರ್ಟ್..

ಶಾಲಾ- ಕಾಲೇಜುಗಳಲ್ಲಿ ಹಿಜಾಬ್- ಶಾಲು ಧರಿಸುವಂತಿಲ್ಲ. ವಿಚಾರಣೆ ಮುಗಿಯುವವರೆಗೂ ಧಾರ್ಮಿಕ ಗುರುತು ಬಳಸುವಂತಿಲ್ಲ ಎಂದು ಹೈಕೋರ್ಟ್ ತ್ರಿಸದಸ್ಯ ಪೀಠ ಮಧ್ಯಂತರ ಆದೇಶ ನೀಡಿದೆ. ಮುಂದಿನ ವಿಚಾರಣೆ ಸೋಮವಾರ ಮಧ್ಯಾಹ್ನ 2.30ಕ್ಕೆ ಮುಂದೂಡಲಾಗಿದೆ. ಹಿಜಾಬ್ ವಿವಾದದ ಬಗ್ಗೆ ಕೋರ್ಟ್ ಮೌಖಿಕ ಆದೇಶ ನೀಡಿದ್ದು, ಶಾಲಾ-ಕಾಲೇಜು ಶುರು ಮಾಡಬೇಕು ಎಂದು ಸರ್ಕಾರಕ್ಕೆ ಆದೇಶ ನೀಡಲಾಗಿದೆ. ಕ್ಲಾಸ್ ಯಥಾಪ್ರಕಾರ ನಡೆಯಬೇಕು....
- Advertisement -spot_img

Latest News

ಸುದೀಪ್ ಸರ್ ಹೇಳೋ ಪಾಠವನ್ನ ಸ್ಪರ್ದಿಗಳು ಕಲಿಬೇಕು!: Rupesh Rajanna

Sandalwood: ಮಾಜಿ ಬಿಗ್‌ಬಾಸ್ ಸ್ಪರ್ಧಿ, ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರು, ಸ್ಪರ್ಧಿಗಳು ಸುದೀಪ್ ಸರ್ ಹೇಳುವ ಮಾತುಗಳನ್ನು ಕೇಳಬೇಕು ಎಂದಿದ್ದಾರೆ. https://youtu.be/Nc20IFfMu1o ಬಿಗ್‌ಬಾಸ್ ನಂತರ ಸ್ಪರ್ಧಿಸಿದ್ದ...
- Advertisement -spot_img