ಬೆಂಗಳೂರು: ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ವಿಚಾರಕ್ಕೆ ಸಂಬಂಧಿಸಿ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ. ರಾಜ್ಯ ಸರ್ಕಾರ ಎಲ್ಲರಿಗೂ ಕನ್ನಡ ಕಡ್ಡಾಯಗೊಳಿಸಬಾರದು. ಕನ್ನಡ ಕಲಿತ ವಿದ್ಯಾರ್ಥಿಗಳು ಕಲಿಯಲು ಅಡ್ಡಿಯಿಲ್ಲ. ಕನ್ನಡ ಕಲಿಯಲು ಬಯಸದ ವಿದ್ಯಾರ್ಥಿಗಳಿಗೆ ಕಡ್ಡಾಯ ಬೇಡ. ಮುಂದಿನ ಆದೇಶದವರೆಗೂ ಬಲವಂತದ ಕಡ್ಡಾಯ ಬೇಡ ಅಂತ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ...
Political News: ಭ್ರಷ್ಟಾಚಾರದ ಗಂಭೀರ ಆರೋಪ ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿತು....