ಗುವಾಹಟಿ: ಮಿಜೋರಾಂನಲ್ಲಿ ಕಲ್ಲು ಕ್ವಾರಿಯೊಂದು ಕುಸಿದುಬಿದ್ದು 8 ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನು 4 ವಲಸೆ ಕಾರ್ಮಿಕರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು, ಅವರು ಕಲ್ಲಿನ ಕ್ವಾರಿಯಲ್ಲೇ ಸಿಕ್ಕಿಬಿದ್ದಿರುವ ಶಂಕೆ ಇದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೇಯ ನಂತರ ಗುರುತಿಸಲಾಗುವುದು. ಶೋಧ ಕಾರ್ಯಾಚರಣೆ ನಡೆದಿದ್ದು, ಕಾಣೆಯಾದವರೆಲ್ಲ ಪತ್ತೆಯಾಗುವವರೆಗೂ ಮುಂದುವರೆಸಲಾಗುವುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಿಳಿಸಿದೆ.
ಇಂಡೋನೇಷ್ಯಾದ...
www.karnatakatv.net : ರಾಯಚೂರು ತಾಲೂಕಿನ ಶಕ್ತಿನಗರ ಬಳಿ ಇರುವ ಕೃಷ್ಣ ನದಿ ಮೇಲೆ ನಿರ್ಮಿಸಲಾದ 80 ವರ್ಷದ ಹಳೆಯ ಬೃಹತ್ ಸೇತುವೆ ಸದ್ಯ ಈಗ ಸಂಪೂರ್ಣವಾಗಿ ಶಿಥಿಲಾವಸ್ಥೆ ತಲುಪಿದೆ. ಅದ್ಯಾವ ಘಳಿಗೆಯಲ್ಲಾದ್ರೂ ಈ ಸೇತುವೆ ಕುಸಿದು ಬೀಳೋ ಹಂತಕ್ಕೆ ತಲುಪಿದೆ. ಈ ಬೃಹತ್ ಸೇತುವೆ ಮೇಲೆ ಭಾರಿ ಗಾತ್ರದ ವಾಹನಗಳ ಓಡಾಟದಿಂದ ಸೇತುವೆಯ ಕೆಳಭಾಗದಲ್ಲಿ...
Bidar News: ಜನಿವಾರ ಧರಿಸಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಈಶ್ವರ್ ಖಂಡ್ರೆ, ವಿದ್ಯಾರ್ಥಿ ಮನೆಗೆ ಭೇಟಿ ನೀಡಿ,...