Tuesday, June 30, 2026

collapse

ಮೀಜೋರಾಂ ಕಲ್ಲಿನ ಕ್ವಾರಿ ಕುಸಿತದಲ್ಲಿ 8 ವಲಸೆ ಕಾರ್ಮಿಕರು ಸಾವು, 4 ಜನ ಸಿಕ್ಕಿಬಿದ್ದಿರುವ ಶಂಕೆ

ಗುವಾಹಟಿ: ಮಿಜೋರಾಂನಲ್ಲಿ ಕಲ್ಲು ಕ್ವಾರಿಯೊಂದು ಕುಸಿದುಬಿದ್ದು 8 ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಇನ್ನು 4 ವಲಸೆ ಕಾರ್ಮಿಕರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು, ಅವರು ಕಲ್ಲಿನ ಕ್ವಾರಿಯಲ್ಲೇ ಸಿಕ್ಕಿಬಿದ್ದಿರುವ ಶಂಕೆ ಇದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೇಯ ನಂತರ ಗುರುತಿಸಲಾಗುವುದು. ಶೋಧ ಕಾರ್ಯಾಚರಣೆ ನಡೆದಿದ್ದು, ಕಾಣೆಯಾದವರೆಲ್ಲ ಪತ್ತೆಯಾಗುವವರೆಗೂ ಮುಂದುವರೆಸಲಾಗುವುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಿಳಿಸಿದೆ. ಇಂಡೋನೇಷ್ಯಾದ...

ಶಕ್ತಿನಗರ ಬಳಿ ಇರುವ ಕೃಷ್ಣಾ ನದಿಯ ಸೇತುವೆ ಶಿಥಿಲ..!

www.karnatakatv.net : ರಾಯಚೂರು ತಾಲೂಕಿನ ಶಕ್ತಿನಗರ ಬಳಿ ಇರುವ ಕೃಷ್ಣ ನದಿ ಮೇಲೆ ನಿರ್ಮಿಸಲಾದ 80 ವರ್ಷದ ಹಳೆಯ ಬೃಹತ್ ಸೇತುವೆ ಸದ್ಯ ಈಗ ಸಂಪೂರ್ಣವಾಗಿ ಶಿಥಿಲಾವಸ್ಥೆ ತಲುಪಿದೆ. ಅದ್ಯಾವ ಘಳಿಗೆಯಲ್ಲಾದ್ರೂ ಈ ಸೇತುವೆ ಕುಸಿದು ಬೀಳೋ ಹಂತಕ್ಕೆ ತಲುಪಿದೆ. ಈ ಬೃಹತ್ ಸೇತುವೆ ಮೇಲೆ ಭಾರಿ ಗಾತ್ರದ ವಾಹನಗಳ ಓಡಾಟದಿಂದ ಸೇತುವೆಯ ಕೆಳಭಾಗದಲ್ಲಿ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img